Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹಣ ಬಿಡುಗಡೆ ಮಾಡಿದ ಪಾಕಿಸ್ತಾನ

16/05/2025 5:54 PM

BREAKING : ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಗಲಾಟೆ : ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದ ತಂದೆ, ಮಗ

16/05/2025 5:52 PM

BREAKING: ಜಮ್ಮು-ಕಾಶ್ಮೀರದಲ್ಲಿ ಲಷ್ಕರ್ ಭಯೋತ್ಪಾಕರ ಮೂವರು ಸಹಚರರ ಬಂಧನ

16/05/2025 5:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆದಿಶಕ್ತಿ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಇಂದಿನಿಂದ ಈ ರಾಶಿ ಚಕ್ರದವರ ಮೇಲೆ ಪ್ರಭಾವ ಬೀರಲಿದೆ
KARNATAKA

ಆದಿಶಕ್ತಿ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಇಂದಿನಿಂದ ಈ ರಾಶಿ ಚಕ್ರದವರ ಮೇಲೆ ಪ್ರಭಾವ ಬೀರಲಿದೆ

By kannadanewsnow0917/07/2024 11:01 AM

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564. ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564.

ಮೇಷ ನಿಲುವುಗಳನ್ನು ಬದಲಾಯಿಸಿಕೊಳ್ಳಬೇಕೆಂದು ತೀರ್ಮಾನಿಸಿದ್ದರೂ, ಅದು ಅಷ್ಟು ಸುಲಭವಾಗಿ ನಡೆಯುವುದಿಲ್ಲ. ಪೊಲೀಸ್ ಅಧಿಕಾರಿಗಳಿಗೆ ತುರ್ತು ಕೆಲಸ ಒದಗುವ ಸಂದರ್ಭ ಬರುವುದು. ಮಂಗಳ ಕಾರ್ಯದ ಸುದ್ದಿ ಕೇಳುವಿರಿ.

ವೃಷಭ ಬ್ಯಾಂಕ್ ಮತ್ತು ನ್ಯಾಯಾಂಗ ಕ್ಷೇತ್ರದಲ್ಲಿರುವ ವ್ಯಕ್ತಿಗಳಿಗೆ ನಿಮ್ಮ ಚಾಣಾಕ್ಷತನದಿಂದ ಹೆಗ್ಗಳಿಕೆಗೆ ಪಾತ್ರರಾಗುತ್ತೀರಿ. ಕೆಲಸದ ನಿಮಿತ್ತವಾಗಿ ಅನಿರೀಕ್ಷಿತ ದೂರದ ಪ್ರಯಾಣ ಮಾಡುವ ಸಾಧ್ಯತೆಗಳಿವೆ.

ಮಿಥುನ ಕೌಟುಂಬಿಕ ಸಮಸ್ಯೆಗೆ ಧಾರ್ಮಿಕವಾಗಿ ಉತ್ತರವನ್ನು ಕಂಡುಕೊಳ್ಳುವ ಪ್ರಯತ್ನವನ್ನು ನಡೆಸಿ. ಜೀವನ ಶೈಲಿಯಲ್ಲಿ ಮಹತ್ತರ ಬದಲಾವಣೆಗಳನ್ನು ತಂದುಕೊಳ್ಳುವ ಸನ್ನಿವೇಶ ಬರಲಿದೆ. ಕೆಂಪು ಉಡುಪು ಶುಭದಾಯಕ.

ಕರ್ಕಾಟಕಸರ್ಕಾರಿ ನೌಕರರಿಗೆ ವೈಯಕ್ತಿಕ ವಿಚಾರಕ್ಕೆ ನಾನಾ ರೀತಿಯಲ್ಲಿ ಅಡ್ಡಿ- ಆತಂಕಗಳು ಕಾಡಬಹುದು. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಅನೇಕ ತರಹದ ಅವಕಾಶಗಳು ಒದಗಿ ಬರುತ್ತದೆ. ಶನೈಶ್ಚರನ ಆರಾಧನೆ ಮಾಡಿ.

ಸಿಂಹ ಹೆಸರಾಂತ ವ್ಯಕ್ತಿಗಳ ಜತೆ ಭೇಟಿ ಮಾಡುವ ಅವಶ್ಯಕತೆ ಇದ್ದಲ್ಲಿ ಪ್ರಯತ್ನ ಪಟ್ಟರೆ ಈ ದಿನ ಫಲಿಸುವ ಸಾಧ್ಯತೆಗಳಿವೆ. ಚಿನ್ನ ಬೆಳ್ಳಿ ಮಾರಾಟಗಾರರಿಗೆ ಹೆಚ್ಚಿನ ಲಾಭ ಇರುತ್ತದೆ. ಲಲಿತಕಲಾ ಕ್ಷೇತ್ರದಲ್ಲಿರುವವರಿಗೆ ಸಾಧನೆಗೆ ಅವಕಾಶವಿದೆ.

ಕನ್ಯಾ ಅತ್ತೆ-ಸೊಸೆ, ತಾಯಿ-ಮಗಳು ಸಣ್ಣ ಪುಟ್ಟ ವಿಚಾರಗಳಿಗೆ ಮನಸ್ತಾಪ ಮಾಡಿಕೊಳ್ಳದೆ ಸಾಮರಸ್ಯದ ಜೀವನ ನಡೆಸುವುದು ಒಳ್ಳೆಯದು. ಮಹಿಳೆಯರಿಗೆ ಮನ್ನಣೆ ಹೆಚ್ಚಲಿದ್ದು, ಲಾಭ ಪಡೆದುಕೊಳ್ಳುವಿರಿ.

ತುಲಾ ಎಷ್ಟೇ ಪರಿಶ್ರಮವಿದ್ದರೂ, ಅನುಭವವಿದ್ದರೂ ರಾಜಕೀಯ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಕಾರ್ಯಕ್ಷೇತ್ರದಲ್ಲಿ ಮೆಚ್ಚುಗೆಯ ಮಾತು ಬರಲಿದೆ. ಆಸ್ತಿಗೆ ಸಂಬಂಧಿಸಿದ ನಿರ್ಧಾರ ಸರಿಯಾಗಿ ತೆಗೆದುಕೊಳ್ಳಿ.

ವೃಶ್ಚಿಕ ಕಾರ್ಯಕ್ಷೇತ್ರದಲ್ಲಿ ಪರಿಣಿತರಿಂದ ಸುಲಭವಾದ ಉಪಾಯವನ್ನು ಪಡೆದು ಸಂತೋಷವಾಗಲಿದೆ. ಬೇರೆಯವರ ಮನಸ್ಸಿಗೆ ನೋವು ಉಂಟು ಮಾಡುವ ಮಾತುಗಳನ್ನು ಹೇಳಬೇಡಿ.

ಧನು ಬದುಕಿನ ಮೇಲೆ ನಿಯಂತ್ರಣ ಸಾಧಿಸುವಲ್ಲಿ ದುಡಿದು, ಯಶಸ್ಸನ್ನು ಹೊಂದುವಿರಿ. ಜೀವನದ ಮುಂದಿನ ದಿನಗಳಿಗಾಗಿ ದೀರ್ಘಕಾಲೀನ ಯೋಜನೆಗಳನ್ನು ಮಾಡುವಿರಿ. ವಾಹನ ಚಾಲಕರು ಎಚ್ಚರವಿರಿ.

ಮಕರ ಮನೆಯವರ ಆರೋಗ್ಯದಲ್ಲಿ ಹಂತ ಹಂತದ ಸುಧಾರಣೆ ಕಂಡು ನೆಮ್ಮದಿ ಇರುವುದು. ಮನೆ ಹುಡುಕುವ ಕೆಲಸದಲ್ಲಿ ಸಹೋದ್ಯೋಗಿಯೊಬ್ಬರು ನೆರವಿಗೆ ಬರುವರು. ಕೋರ್ಟ್ ಕಚೇರಿ ಕೆಲಸಗಳಿಗಾಗಿ ಅಲೆದಾಟ ಇರುವುದು.

ಕುಂಭ ಅವಿವಾಹಿತರಿಗೆ ಮಾತೃವರ್ಗದ ಕಡೆಯಿಂದ ಅಪೇಕ್ಷಿಸಿದ ರೀತಿಯಲ್ಲಿಯೇ ಸಂಬಂಧ ಅರಸಿ ಬರುವುದು. ಪರಿಶ್ರಮಕ್ಕೆ ತಕ್ಕ ಫಲವನ್ನು ನಿರೀಕ್ಷಿಸಬಹುದು. ಸಾಧು-ಸಂತರ ದರ್ಶನದಿಂದ ಶುಭವಾಗುವುದು.

ಮೀನ ರಾಜಕೀಯದಲ್ಲಿ ಯಾವುದೇ ರೀತಿಯ ಬದಲಾವಣೆ ಈ ದಿನದಲ್ಲಿ ಸರಿಯಲ್ಲ. ಗೃಹದಲ್ಲಿ ಶುಭ. ಮಂಗಳ ಕಾರ್ಯಗಳ ಚಟುವಟಿಕೆಗಳು ತೋರಿ ಬರುವವು. ದಿನದ ಖರ್ಚು-ವೆಚ್ಚಗಳು ಹೆಚ್ಚಿರುವ ಸಂಭವನೀಯತೆ ಇದೆ.

Share. Facebook Twitter LinkedIn WhatsApp Email

Related Posts

BREAKING : ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಗಲಾಟೆ : ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದ ತಂದೆ, ಮಗ

16/05/2025 5:52 PM1 Min Read

BREAKING: ಇನ್ಮುಂದೆ ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸ್ಸು ಆಧಾರಿತ ವರ್ಗಾವಣೆ ಬಂದ್

16/05/2025 5:40 PM2 Mins Read

BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

16/05/2025 5:36 PM1 Min Read
Recent News

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹಣ ಬಿಡುಗಡೆ ಮಾಡಿದ ಪಾಕಿಸ್ತಾನ

16/05/2025 5:54 PM

BREAKING : ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಗಲಾಟೆ : ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದ ತಂದೆ, ಮಗ

16/05/2025 5:52 PM

BREAKING: ಜಮ್ಮು-ಕಾಶ್ಮೀರದಲ್ಲಿ ಲಷ್ಕರ್ ಭಯೋತ್ಪಾಕರ ಮೂವರು ಸಹಚರರ ಬಂಧನ

16/05/2025 5:47 PM

BREAKING: ಇನ್ಮುಂದೆ ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸ್ಸು ಆಧಾರಿತ ವರ್ಗಾವಣೆ ಬಂದ್

16/05/2025 5:40 PM
State News
KARNATAKA

BREAKING : ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಗಲಾಟೆ : ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದ ತಂದೆ, ಮಗ

By kannadanewsnow0516/05/2025 5:52 PM KARNATAKA 1 Min Read

ಚಿಕ್ಕಬಳ್ಳಾಪುರ : ಜಮೀನಿಗೆ ನೀರು ಬಿಡುವ ವಿಚಾರವಾಗಿ ಗಲಾಟೆ ನಡೆದಿದೆ ಈ ವೇಳೆ ಗಲಾಟೆಯಲ್ಲಿ ಅಪ್ಪ-ಮಗ ಸೇರಿ ವ್ಯಕ್ತಿಯನ್ನು ಮಚ್ಚಿನಿಂದ…

BREAKING: ಇನ್ಮುಂದೆ ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸ್ಸು ಆಧಾರಿತ ವರ್ಗಾವಣೆ ಬಂದ್

16/05/2025 5:40 PM

BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

16/05/2025 5:36 PM

BIG NEWS : ಚಿಕ್ಕಬಳ್ಳಾಪುರ : ಪೋಷಕರ ವಿರೋಧದ ನಡುವೆಯೂ ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ!

16/05/2025 5:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.