ಉತ್ತರ ಪ್ರದೇಶ: ಉತ್ತರ ಪ್ರದೇಶದ ಗೊಂಡಾ-ಮಂಕಾಪುರ ವಿಭಾಗದಲ್ಲಿ ಚಂಡೀಗಢ-ದಿಬ್ರುಘರ್ ರೈಲು ಹಳಿ ತಪ್ಪಿದೆ. ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ, ಹಲವು ಪ್ರಯಾಣಿಕರು ಸಾವನ್ನಪ್ಪಿರೋದು, ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Uttar Pradesh: Chandigarh-Dibrugarh train derails in Gonda-Mankapur section. More details awaited pic.twitter.com/uInKCLaY4v
— ANI (@ANI) July 18, 2024
ಈ ಕುರಿತಂತೆ ಉತ್ತರ ಪ್ರದೇಶದ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಗೊಂಡಾ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರವಾಗಿ ಪರಿಗಣಿಸಿದ್ದಾರೆ. ಅವರು ತಕ್ಷಣ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು; ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ ಎಂದಿದೆ.
Uttar Pradesh Chief Minister Yogi Adityanath takes cognisance of the train accident in the Gonda district. He directs the officials to reach the spot immediately and expedite the relief work; gives instructions for proper treatment of the injured: CMO
(file pic) https://t.co/ggCTJKwmq3 pic.twitter.com/FxmUZqzTqH
— ANI (@ANI) July 18, 2024
ಸಿಎಂ ಸಿದ್ದರಾಮಯ್ಯ ‘ಬಿಸ್ಕೆಟ್’ ಹಾಕಿ ದಲಿತ ನಾಯಕರನ್ನು ಖರೀದಿಸಿದ್ದಾರೆ : ಮಾಜಿ ಸಂಸದ ಮುನಿಸ್ವಾಮಿ ಕಿಡಿ
ಪೋಷಕರೇ ಗಮನಿಸಿ: ಮಕ್ಕಳ ಸಾವಿಗೆ ಕಾರಣವಾಗುವ ಚಂಡಿಪುರ ವೈರಸ್ನ ರೋಗಲಕ್ಷಣಗಳು ಹೀಗಿದೆ…!