Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಚಹಾ’ ಅಂದ್ರೆ ಪಂಚಪ್ರಾಣನಾ.? ಹೆಚ್ಚು ಟೀ ಕುಡಿಯುತ್ತೀದ್ದೀರಾ.? ಈ ಖಾಯಿಲೆಗಳು ತಪ್ಪಿದ್ದಲ್ಲ

15/07/2025 9:07 PM

GOOD NEWS: MDS ಪ್ರವೇಶ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜುಲೈ.17ರವರೆಗೆ ಶುಲ್ಕ ಪಾವತಿಗೆ ಅವಕಾಶ

15/07/2025 9:01 PM

BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು

15/07/2025 8:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಕ್ಕುಗಳಿಗಾಗಿ ಹೋರಾಟ ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ಕರ್ತವ್ಯ ನಿರ್ವಹಿಸುವುದೂ ಅಷ್ಟೇ ಮುಖ್ಯ: ಪ್ರಿಯಾಂಕ್‌ ಖರ್ಗೆ
KARNATAKA

ಹಕ್ಕುಗಳಿಗಾಗಿ ಹೋರಾಟ ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ಕರ್ತವ್ಯ ನಿರ್ವಹಿಸುವುದೂ ಅಷ್ಟೇ ಮುಖ್ಯ: ಪ್ರಿಯಾಂಕ್‌ ಖರ್ಗೆ

By kannadanewsnow0922/07/2024 6:35 PM

ಬೆಂಗಳೂರು: ನಾಗರಿಕರಾಗಿ ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುವುದು ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವುದು ಅಷ್ಟೇ ಮುಖ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘದ ಪದಾಧಿಕಾರಿಗಳಿಗೆ ತಿಳಿಸಿದರು.

ನೌಕರರ ಸಂಘ ಸಲ್ಲಿಸಿದ 19 ಬೇಡಿಕೆಗಳ ಸಂಬಂಧದಲ್ಲಿ ಸಚಿವರು ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರುಗಂಟಿಗಳು ನಿರ್ವಹಿಸುವ ಕೆಲಸಗಳನ್ನು ವಿವಿದೋದ್ದೇಶ ಎಂದು ನಿಗದಿಪಡಿಸಿರುವುದನ್ನು ಕೈಬಿಟ್ಟು ನಿರ್ದಿಷ್ಟ ಕೆಲಸ ನಿಗದಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು. ನೌಕರರ ಸಂಘದ ಮತ್ತೊಂದು ಬೇಡಿಕೆಯಾದ ಜನಸಂಖ್ಯೆ ಆಧರಿಸಿ ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೆ ಏರಿಸಲು ಸಚಿವರು ಸಮ್ಮತಿಸಿದರು.

ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಿಸಿದವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಪ್ರಿಯಾಂಕ್‌ ಖರ್ಗೆ ಅವರು ಹೇಳಿದರು. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ವರ್ಗಾವಣೆ ಅವಕಾಶ, ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳ ನಿಗದಿ, ಮುಂತಾದ ಬೇಡಿಕೆಗಳು ಪರಿಶೀಲನೆಯ ಹಂತದಲ್ಲಿವೆ ಎಂದೂ ಸಚಿವರು ತೀಳಿಸಿದರು. ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತಾಗಾರರ ಹುದ್ದೆಗಳನ್ನು ಐಪಿಡಿ ಸಾಲಪ್ಪ ವರದಿಗೆ ಅನುಗುಣವಾಗಿ ಸೃಜಿಸಬೇಕೆಂಬ ನೌಕರರ ಸಂಘದ ಬೇಡಿಕೆಯ ಬಗ್ಗೆ ಮಾತನಾಡಿದ ಸಚಿವರು, ಸಾಲಪ್ಪನವರ ವರದಿಯು ನಗರ ಪ್ರದೇಶಕ್ಕೆ ಸಂಬಂಧಿಸಿದ್ದು ಗ್ರಾಮೀಣ ಪ್ರದೇಶಕ್ಕೆ ಅನ್ವಯಿಸುವಂತೆ ವರದಿಯನ್ನು ಸಿದ್ಧಪಡಿಸಲು ಉಪ ಸಮಿತಿ ರಚಿಸುವುದಾಗಿ ಹೇಳಿದರು

ನೌಕರ ಸಂಘ ನಾಳೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳು ಸಚಿವರನ್ನು ಭೇಟಿ ಮಾಡಿ ಚರ್ಚಿಸಿದರು. ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್‌ ಸಭೆಯಲ್ಲಿ ಪಾಲ್ಗೊಂಡಿದ್ದರು.

BREAKING : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : 2ನೇ ಪ್ರಕರಣದಲ್ಲೂ ಸೂರಜ್ ರೇವಣ್ಣಗೆ ಜಾಮೀನು ಮಂಜೂರು!

BIG BREAKING: ‘ರಾಜ್ಯ ಸರ್ಕಾರ’ದಿಂದ ಸರ್ಕಾರಿ ನೌಕರರಿಗೆ ‘7ನೇ ವೇತನ ಆಯೋಗ’ದ ಶಿಫಾರಸ್ಸು ಜಾರಿಗೆ ಅಧಿಕೃತ ಆದೇಶ | Karnataka Government Employees

Share. Facebook Twitter LinkedIn WhatsApp Email

Related Posts

GOOD NEWS: MDS ಪ್ರವೇಶ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜುಲೈ.17ರವರೆಗೆ ಶುಲ್ಕ ಪಾವತಿಗೆ ಅವಕಾಶ

15/07/2025 9:01 PM1 Min Read

BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು

15/07/2025 8:51 PM2 Mins Read

SHOCKING: ಮಲಗಿದ್ದಲ್ಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೃದಯಾಘತಾದಿಂದ ಸಾವು

15/07/2025 8:29 PM1 Min Read
Recent News

‘ಚಹಾ’ ಅಂದ್ರೆ ಪಂಚಪ್ರಾಣನಾ.? ಹೆಚ್ಚು ಟೀ ಕುಡಿಯುತ್ತೀದ್ದೀರಾ.? ಈ ಖಾಯಿಲೆಗಳು ತಪ್ಪಿದ್ದಲ್ಲ

15/07/2025 9:07 PM

GOOD NEWS: MDS ಪ್ರವೇಶ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜುಲೈ.17ರವರೆಗೆ ಶುಲ್ಕ ಪಾವತಿಗೆ ಅವಕಾಶ

15/07/2025 9:01 PM

BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು

15/07/2025 8:51 PM

BREAKING: ಉಕ್ರೇನ್ ಪ್ರಧಾನಿ ಹುದ್ದೆಗೆ ಡೆನಿಸ್ ಶ್ಮಿಹಾಲ್ ರಾಜೀನಾಮೆ | Denys Shmyhal resigns

15/07/2025 8:32 PM
State News
KARNATAKA

GOOD NEWS: MDS ಪ್ರವೇಶ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜುಲೈ.17ರವರೆಗೆ ಶುಲ್ಕ ಪಾವತಿಗೆ ಅವಕಾಶ

By kannadanewsnow0915/07/2025 9:01 PM KARNATAKA 1 Min Read

ಬೆಂಗಳೂರು: 2025ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ…

BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು

15/07/2025 8:51 PM

SHOCKING: ಮಲಗಿದ್ದಲ್ಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೃದಯಾಘತಾದಿಂದ ಸಾವು

15/07/2025 8:29 PM

ರಾಜ್ಯದ ಮಹಾನಗರ ಪಾಲಿಕೆ ನೌಕರರೊಂದಿಗೆ ಸಚಿವ ಬೈರತಿ ಸುರೇಶ್ ಸಂಧಾನ ಸಕ್ಸಸ್, ಮುಷ್ಕರ ವಾಪಾಸ್

15/07/2025 8:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.