Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ಯಾನ್ಸರ್’ಗೆ ಕಾರಣವಾಗುವ 3 ಸಾಮಾನ್ಯ ಅಡುಗೆ ಸಾಮಗ್ರಿಗಳಿವು, ನಿಮ್ಮ ಆಹಾರ ವಿಷವಾಗುತ್ತೆ! ಕ್ಯಾನ್ಸರ್ ತಜ್ಞರ ಎಚ್ಚರಿಕೆ

22/08/2025 5:16 PM

ಸಿಂಗದೂರು ಸೇತುವೆ ನೋಡುವ ಆಸೆಯಲ್ಲಿದ್ದವರಿಗೆ KSRTC ಗುಡ್ ನ್ಯೂಸ್: ಬೆಂಗಳೂರಿಂದ ಬಸ್ ವ್ಯವಸ್ಥೆ

22/08/2025 5:10 PM

ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಕ್ ಆಯ್ಕೆ: ಅವರು ಹೇಳಿದ್ದೇನು ಗೊತ್ತಾ?

22/08/2025 4:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲಕ್ಷ್ಮಿ ನಿಮ್ಮ ಮನೆಯಲ್ಲಿ ನೆಲೆಯಾಗಬೇಕಾದರೆ ಈ ವಸ್ತು ಮನೆಯಲ್ಲಿ ಇಡಿ
KARNATAKA

ಲಕ್ಷ್ಮಿ ನಿಮ್ಮ ಮನೆಯಲ್ಲಿ ನೆಲೆಯಾಗಬೇಕಾದರೆ ಈ ವಸ್ತು ಮನೆಯಲ್ಲಿ ಇಡಿ

By kannadanewsnow0725/07/2024 10:09 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಇವತ್ತಿನ ಈ ಸಂಚಿಕೆಯಲ್ಲಿ ಲಕ್ಷ್ಮಿದೇವಿಯು ನಿಮ್ಮ ಮನೆಯಲ್ಲಿ ಸದಾ ಕಾಲ ನೆಲೆಯಾಗಿರಬೇಕು ಎಂದರೆ ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ, ಅದಕ್ಕಿಂತ ಮೊದಲು ನಮ್ಮ ಒಂದು ಪೇಜ್ ಗೆ ಸಬ್ ಸ್ಕ್ರೈಬ್ ಆಗಿ . ಪೆಂಗ್ ಶೂಯಿಯನ್ನು ಚೀನಿಯರು ವಾಸ್ತು ಶಾಸ್ತ್ರದಂತೆ ಅಭ್ಯಾಸ ಮಾಡುತ್ತಾರೆ. ಇದು ಮನೆಯಲ್ಲಿ ಸಂತೋಷದ ಜೊತೆಗೆ ಅಭಿವೃದ್ಧಿಯ ಮಾರ್ಗಗಳನ್ನು ತೆರೆಯುತ್ತದೆ. ಚೀನಿ ವಾಸ್ತುಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಮನೆ ಅಥವಾ ಕಚೇರಿಯಲ್ಲಿ ಇರಿಸುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಧನಾತ್ಮಕತೆಯನ್ನು ಉಂಟುಮಾಡುತ್ತದೆ.

ಆ ವ್ಯಕ್ತಿಯ ಜೀವನದಲ್ಲಿ ಸಂತೋಷ ಇರುತ್ತದೆ ಎಂದು ನಂಬಲಾಗಿದೆ. ಪ್ರತಿಯೊಬ್ಬ ವ್ಯಕ್ತಿಯ ಅದೃಷ್ಟವನ್ನು ಬದಲಾಯಿಸುವ ಐದು ಪ್ರಮುಖ ವಿಷಯಗಳ ಬಗ್ಗೆ ಪೆಂಗ್ ಶೂಯಿ ಉಲ್ಲೇಖಿಸುತ್ತದೆ. ಈ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಇಟ್ಟರೆ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ ಎಂದು ನಂಬಲಾಗಿದೆ. ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ. ಆಮೆ – ಪುರಾಣಗಳ ಪ್ರಕಾರ ಆಮೆ ವಿಷ್ಣುವಿನ ಒಂದು ರೂಪ ಎಂದು ನಂಬಲಾಗಿದೆ. ವಿಷ್ಣುಮೂರ್ತಿಯ ದಶಾವತಾರಗಳಲ್ಲಿ ಕೂರ್ಮಾವತಾರವು ಇದೆ. ಅಷ್ಟೇ ಅಲ್ಲ ಪೆಂಗ್ ಶೂಯಿ ಪ್ರಕಾರ ಆಮೆಯನ್ನು ಮನೆಯಲ್ಲಿ ಇಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ

ಮನೆಯ ಉತ್ತರ ದಿಕ್ಕು ಸಂಪತ್ತಿನ ದೇವರಾದ ಕುಬೇರನಿಗೆ ಸಂಬಂಧಿಸಿದಂತೆ, ಆದ್ದರಿಂದ ಅಕ್ವೇರಿಯಂ ನಲ್ಲಿ ಆಮೆಯನ್ನು ಉತ್ತರ ದಿಕ್ಕಿನಲ್ಲಿದ್ದರೆ ಆರ್ಥಿಕ ಸಮಸ್ಯೆಗಳು ಪರಿಹಾರವಾಗುತ್ತದೆ. ಉತ್ತರ ದಿಕ್ಕಿಗೆ ಆಮೆ ಇಟ್ಟರೆ ಕುಬೇರನ ಆಶೀರ್ವಾದ ಸಿಗುತ್ತದೆ. ಆಮೆ ಇರುವಲ್ಲಿ ಲಕ್ಷ್ಮಿ ದೇವಿ ನೆಲೆಸುತ್ತಾಳೆ ಎಂದು ಹೇಳಲಾಗುತ್ತದೆ.
ಲಾಫಿಂಗ್ ಬುದ್ಧ – ಚೈನೀಸ್ ವಾಸ್ತು ಶಾಸ್ತ್ರದ ಪ್ರಕಾರ.. ಮನೆಯಲ್ಲಿ ನಗು ಮುಖದ ಬುದ್ಧನ ಆಕೃತಿಯನ್ನು ಇಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಲಾಫಿಂಗ್ ಬುದ್ಧನನ್ನು ಮನೆಯಲ್ಲಿದ್ದರೆ ಆ ಮನೆಯಲ್ಲಿ ಐಶ್ವರ್ಯವಿರುತ್ತದೆ ಎಂಬ ನಂಬಿಕೆ ಇದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಲಾಫಿಂಗ್ ಬುದ್ಧನನ್ನು ಸಾಮಾನ್ಯವಾಗಿ ಮುಖ್ಯ ಬಾಗಿಲಿನ ಮುಂದೆ ಇಡಲಾಗುತ್ತದೆ. ಹೀಗೆ ಮಾಡಿದರೆ ಮನೆ ಪ್ರವೇಶಿಸಿದ ತಕ್ಷಣ ನಿಮ್ಮ ಕಣ್ಣು ನಗುವ ಬುದ್ಧನ ಮೇಲೆ ಬೀಳುತ್ತದೆ. ಇದು ಮನೆಗೆ ಸಂತೋಷ, ಅದೃಷ್ಟ ಮತ್ತು ಆರ್ಥಿಕ ಲಾಭವನ್ನು ತರುತ್ತದೆ ಎಂದು ನಂಬಲಾಗಿದೆ. ಅಕ್ವೇರಿಯಂ – ಮನೆಯಲ್ಲಿ ಮೀನಿನ ಅಕ್ವೇರಿಯಂ ಇದ್ದರೆ ಹಣದ ಕೊರತೆ ಇರುವುದಿಲ್ಲ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದಲ್ಲಿ ಕೂಡ ಮೀನಿನ ಅಕ್ವೇರಿಯಂ ಇಡುವುದನ್ನು ಮಂಗಳಕರವೆಂದು ಉಲ್ಲೇಖಿಸಲಾಗಿದೆ.

ನೀವು ಆರ್ಥಿಕವಾಗಿ ದುರ್ಬಲರಾಗಿದ್ದರೆ ನಿಮ್ಮ ಮನೆಗೆ ಮೀನಿನ ಅಕ್ವೇರಿಯಂ ಅನ್ನು ತನ್ನಿ. ಮನೆಯಲ್ಲಿ ಮೀನಿನ ಅಕ್ವೆರಿಯಂ ಇಡುವುದರಿಂದ ಮನೆಯಲ್ಲಿನ ಬಡತನ ದೂರವಾಗುತ್ತದೆ. ಆದರೆ ಅಕ್ವೇರಿಯಂ ನಲ್ಲಿರುವ ಮೀನುಗಳ ಸಂಖ್ಯೆಯೂ ಬಹಳ ಮುಖ್ಯವಾಗಿದೆ. ಇದರಲ್ಲಿ ಗೋಲ್ಡ್ ಫಿಶ್ ಧರಿಸಿದರೆ ಆರ್ಥಿಕವಾಗಿ ಸದೃಢರಾಗುತ್ತೀರಿ ಎಂಬ ನಂಬಿಕೆ ಇದೆ. ಜೇಡ್ ಪ್ಲಾಂಟ್ – ಈ ಸಸ್ಯವನ್ನು ಕುಬೇರ ಸಸ್ಯ ಎಂದು ಕರೆಯಲಾಗುತ್ತದೆ. ಇದು ಬಹಳ ಜನಪ್ರಿಯವಾಗಿದೆ. ಸಣ್ಣ ಎಲೆಗಳನ್ನು ಹೊಂದಿರುವ ಈ ಜೇಡ್ ಸಸ್ಯವನ್ನು ಬಹಳ ಅದೃಷ್ಟವೆಂದು ಪರಿಗಣಿಸಲಾಗುತ್ತದೆ.

ಮನೆಯ ಪ್ರವೇಶ ದ್ವಾರದಲ್ಲಿ ಈ ಗಿಡವನ್ನು ಇಡುವುದರಿಂದ ಧನಾತ್ಮಕ ಶಕ್ತಿ ಬರುತ್ತದೆ. ಇದು ನಕಾರಾತ್ಮಕ ಶಕ್ತಿಯನ್ನು ತೆಗೆದು ಹಾಕುತ್ತದೆ ಎಂದು ನಂಬಲಾಗಿದೆ. ಈ ಸಸ್ಯವು ಆಮ್ಲಜನಕವನ್ನು ಹೆಚ್ಚಿಸುವುದಲ್ಲದೆ ಸಂತೋಷ ಮತ್ತು ಯೋಗಕ್ಷೇಮವನ್ನು ಹೆಚ್ಚಿಸುತ್ತದೆ. ಚೈನಿ ನಾಣ್ಯಗಳು – ಪೆಂಗ್ ಶೂಯಿ ವಿಜ್ಞಾನದಲ್ಲಿ ಚೈನೀಸ್ ನಾಣ್ಯಗಳು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ. ಈ ನಾಣ್ಯಗಳನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಸುರಕ್ಷಿತವಾಗಿರಿಸುವುದರಿಂದ ಬಡತನ ದೂರವಾಗುತ್ತದೆಮತ್ತು ಸಂತೋಷ ಮತ್ತು ಸಂಪತ್ತು ಬರುತ್ತದೆ ಎಂದು ನಂಬಲಾಗಿದೆ. ಅವುಗಳನ್ನು ಮನೆಯಲ್ಲಿ ನೇತು ಹಾಕುವುದು ಅಥವಾ ಪೂಜಾ ಕೋಣೆಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555

ಲಕ್ಷ್ಮಿ ನಿಮ್ಮ ಮನೆಯಲ್ಲಿ ನೆಲೆಯಾಗಬೇಕಾದರೆ ಈ ವಸ್ತು ಮನೆಯಲ್ಲಿ ಇಡಿ
Share. Facebook Twitter LinkedIn WhatsApp Email

Related Posts

ಸಿಂಗದೂರು ಸೇತುವೆ ನೋಡುವ ಆಸೆಯಲ್ಲಿದ್ದವರಿಗೆ KSRTC ಗುಡ್ ನ್ಯೂಸ್: ಬೆಂಗಳೂರಿಂದ ಬಸ್ ವ್ಯವಸ್ಥೆ

22/08/2025 5:10 PM1 Min Read

ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಕ್ ಆಯ್ಕೆ: ಅವರು ಹೇಳಿದ್ದೇನು ಗೊತ್ತಾ?

22/08/2025 4:48 PM1 Min Read

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 1,500 KSRTC ಬಸ್ ವಿಶೇಷ ಬಸ್ ಸಂಚಾರ

22/08/2025 4:37 PM2 Mins Read
Recent News

ಕ್ಯಾನ್ಸರ್’ಗೆ ಕಾರಣವಾಗುವ 3 ಸಾಮಾನ್ಯ ಅಡುಗೆ ಸಾಮಗ್ರಿಗಳಿವು, ನಿಮ್ಮ ಆಹಾರ ವಿಷವಾಗುತ್ತೆ! ಕ್ಯಾನ್ಸರ್ ತಜ್ಞರ ಎಚ್ಚರಿಕೆ

22/08/2025 5:16 PM

ಸಿಂಗದೂರು ಸೇತುವೆ ನೋಡುವ ಆಸೆಯಲ್ಲಿದ್ದವರಿಗೆ KSRTC ಗುಡ್ ನ್ಯೂಸ್: ಬೆಂಗಳೂರಿಂದ ಬಸ್ ವ್ಯವಸ್ಥೆ

22/08/2025 5:10 PM

ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಕ್ ಆಯ್ಕೆ: ಅವರು ಹೇಳಿದ್ದೇನು ಗೊತ್ತಾ?

22/08/2025 4:48 PM

BREAKING: ನಟ ಗೋವಿಂದ ವಿರುದ್ಧ ವಂಚನೆ, ಕ್ರೌರ್ಯ ಆರೋಪ: ಪತ್ನಿ ಸುನೀತಾ ಅಹುಜಾ ವಿಚ್ಛೇದನಕ್ಕೆ ಅರ್ಜಿ- ವರದಿ

22/08/2025 4:41 PM
State News
KARNATAKA

ಸಿಂಗದೂರು ಸೇತುವೆ ನೋಡುವ ಆಸೆಯಲ್ಲಿದ್ದವರಿಗೆ KSRTC ಗುಡ್ ನ್ಯೂಸ್: ಬೆಂಗಳೂರಿಂದ ಬಸ್ ವ್ಯವಸ್ಥೆ

By kannadanewsnow0922/08/2025 5:10 PM KARNATAKA 1 Min Read

ಬೆಂಗಳೂರು: ಸಿಂಗದೂರು ಕೇಬಲ್ ಬ್ರಿಡ್ಜ್ ಉದ್ಘಾಟನೆಯ ಬಳಿಕ ನೋಡೋದಕ್ಕೆ ತೆರಳೋರ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನಿಂದ ಸಿಗಂದೂರು ಸೇತುವೆ ನೋಡೋ ಪ್ಲಾನ್…

ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಕ್ ಆಯ್ಕೆ: ಅವರು ಹೇಳಿದ್ದೇನು ಗೊತ್ತಾ?

22/08/2025 4:48 PM

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 1,500 KSRTC ಬಸ್ ವಿಶೇಷ ಬಸ್ ಸಂಚಾರ

22/08/2025 4:37 PM

JOB ALERT: ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ

22/08/2025 4:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.