Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಯಚೂರು ಜಿಲ್ಲೆಯ 1406 ಗ್ರಾಮೀಣ ಜನವಸತಿಗಳಿಗೆ, ಕುಡಿಯುವ ನೀರು ಕಾಮಗಾರಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

23/06/2025 8:19 PM

‘ಅಪ್ಪಾ ಪ್ಲೀಸ್, ಅಮ್ಮನಿಗೆ ಹೊಡಿಬೇಡಿ’ : ಬಿಹಾರದಲ್ಲಿ ಮಹಿಳೆ ಸಾವು, ಆಘಾತಕಾರಿ ವಿಡಿಯೋ ವೈರಲ್

23/06/2025 8:02 PM

ಜೂನ್.30ರವರೆಗೆ ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ’ಯ ಅವಧಿ ವಿಸ್ತರಣೆ

23/06/2025 7:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೌಡ್ಯಕ್ಕೆ ಸೆಡ್ಡು ಹೊಡೆದು ತಂದೆ ಅಂತ್ಯ ಸಂಸ್ಕಾರ ನೇರವೇರಿಸಿದ ನಿರೂಪಕಿ, ಗಾಯಕಿ ದಿವ್ಯಾ ಆಲೂರು…!
KARNATAKA

ಮೌಡ್ಯಕ್ಕೆ ಸೆಡ್ಡು ಹೊಡೆದು ತಂದೆ ಅಂತ್ಯ ಸಂಸ್ಕಾರ ನೇರವೇರಿಸಿದ ನಿರೂಪಕಿ, ಗಾಯಕಿ ದಿವ್ಯಾ ಆಲೂರು…!

By kannadanewsnow0726/07/2024 10:59 AM

ಬೆಂಗಳೂರು: ನಮ್ಮ ಸಮಾಜದಲ್ಲಿ ಹೆಣ್ಣುಮಕ್ಕಳು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಬಾರದು, ಇಲ್ಲವೇ ಮಾಡಬಾರದು ಎನ್ನುವ ನಿಯಮವೊಂದಿದೆ ಈ ಕಾರಣಕ್ಕೆ ಅವರಿಗೆ ಅಂತ್ಯಸಂಸ್ಕಾರ ಸಂಬಂಧಿಸಿದ ಕಾರ್ಯಗಳಿಗೆ ಅವಕಾಶ ನೀಡುವುದಿಲ್ಲ.

ಈ ನಡುವೆ ತಮ್ಮ ತಂದೆಯ ಅಂತ್ಯಸಂಸ್ಕಾರವನ್ನು ಮಗಳು, ನಿರೂಪಕಿ, ಗಾಯಕಿ ದಿವ್ಯಾ ಆಲೂರು ಅವರು ಮಾಡಿದ್ದು, ಈ ಮೂಲಕ ಸಮಾಜಕ್ಕೆ ಒಂದೊಳ್ಳೆಯ ಸಂದೇಶವನ್ನು ಕಳುಹಿಸಿಕೊಟ್ಟಿದ್ದು, ಮೌಡ್ಯಕ್ಕೆ ಧಿಕ್ಕಾರ ಕೂಗಿದ್ದಾರೆ.

ಈ ಬಗ್ಗೆ ಹಿರಿಯ ಪತ್ರಕರ್ತ ದಂಡಿನಕೆರೆ ನಾಗರಾಜ್‌ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಅದರ ವಿವರ ಈ ಕೆಳಕಂಡತಿದೆ.

ಗಂಡು ಮಕ್ಕಳಿಲ್ಲದ ಜಾನಪದ ಗಾಯಕ ಆಲೂರು ನಾಗಪ್ಪ ಅವರ ಅಂತ್ಯಸಂಸ್ಕಾರ ಮಾಡಿದ್ದು ಅವರ ಮಗಳು, ನಿರೂಪಕಿ, ಗಾಯಕಿ ದಿವ್ಯಾ ಆಲೂರು. ತನ್ನ ಅಪ್ಪನ ಅಂತ್ಯಸಂಸ್ಕಾರ ನಾನೇ ಮಾಡಬೇಕು ಎಂದು ಹಠ ಹಿಡಿದು ಸಾಧಿಸಿದ ದಿವ್ಯಾರ ಬಗ್ಗೆ ಗೌರವ ಬಂತು. ನೀ ಈ ಕೆಲಸ ಮಾಡಿದ್ರೆ ನಿನಗೆ ಕೆಟ್ಟದಾಗುತ್ತೆ ಅಂತ ಊರಿನ ಹಿರಿಯರು ಹೇಳಿದಾಗಲೂ, ಏನಾದ್ರೂ ಪರವಾಗಿಲ್ಲ ನಮ್ಮಪ್ಪನ ಅಂತ್ಯಸಂಸ್ಕಾರ ನಾನೇ ಮಾಡೋದು ಅಂತ ಹೇಳಿ ಮುಂದುವರಿದಿದ್ದಾರೆ. ಹೆಣ್ಮಕ್ಕಳು ಅಂತ್ಯಸಂಸ್ಕಾರ ಕ್ರಿಯೆಗಳಲ್ಲಿ ಭಾಗವಹಿಸಬಾರದು ಅನ್ನೋ ಸಂಪ್ರದಾಯದ ಹಿಂದೆ ಅದೇನು ಕಾರಣ ಇದೆಯೋ ಕಾಣೆ; ಆದರೆ ಗಂಡು ಮಕ್ಕಳಿಲ್ಲದ ಕುಟುಂಬ ಇದೊಂದು ಕಾರಣಕ್ಕೆ ಹೆಚ್ಚಾಗಿ ಕೊರಗುವುದನ್ನು ಕಂಡಿದ್ದೇನೆ. ದಿವ್ಯಾರ ಈ ನಡೆ, ಅಂತಹ ಕುಟುಂಬಗಳಿಗೊಂದು ಧೈರ್ಯವಾಗಬಲ್ಲದು. ಈ ಹಿಂದೆಯೂ ಕೆಲವು ಹೆಣ್ಣುಮಕ್ಕಳು ಹೀಗೆ ಅಂತಿಮ ಸಂಸ್ಕಾರಕ್ಕೆ ಮುಂದಾಗಿದ್ದನ್ನು ಕಂಡಿದ್ದೇನೆ. ದಿವ್ಯಾರಂತಹ ಸಾರ್ವಜನಿಕ ಜೀವನದಲ್ಲಿರುವವರು ಇಂತಹ ಕೆಲಸಗಳಿಗೆ ಮುಂದಾದಾಗ ಅದು ಉಂಟುಮಾಡುವ ಸಾಮಾಜಿಕ ಪರಿಣಾಮ ಹೆಚ್ಚು. ಹೆತ್ತಪ್ಪನನ್ನು ಕಳೆದುಕೊಂಡ ದುಃಖದಲ್ಲಿರುವ ದಿವ್ಯಾ ಮತ್ತವರ ಕುಟುಂಬಕ್ಕೆ ಭಗವಂತ ಈ ದುಃಖ ಭರಿಸುವ ಶಕ್ತಿ ನೀಡಲಿ. ನಾಡಿನ ಹೆಮ್ಮೆಯ ಗಾಯಕರಾದ ಆಲೂರು ನಾಗಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ.

Singer Divya Alur performs father's last rites
Singer Divya Alur performs father’s last rites
Singer Divya Alur performs father's last rites ಗಾಯಕಿ ದಿವ್ಯಾ ಆಲೂರು...! ಮೌಡ್ಯಕ್ಕೆ ಸೆಡ್ಡು ಹೊಡೆದು ತಂದೆ ಅಂತ್ಯ ಸಂಸ್ಕಾರ ನೇರವೇರಿಸಿದ ನಿರೂಪಕಿ
Share. Facebook Twitter LinkedIn WhatsApp Email

Related Posts

ರಾಯಚೂರು ಜಿಲ್ಲೆಯ 1406 ಗ್ರಾಮೀಣ ಜನವಸತಿಗಳಿಗೆ, ಕುಡಿಯುವ ನೀರು ಕಾಮಗಾರಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

23/06/2025 8:19 PM1 Min Read

ಜೂನ್.30ರವರೆಗೆ ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ’ಯ ಅವಧಿ ವಿಸ್ತರಣೆ

23/06/2025 7:55 PM1 Min Read

ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?: HDK ಪ್ರಶ್ನೆ

23/06/2025 7:49 PM4 Mins Read
Recent News

ರಾಯಚೂರು ಜಿಲ್ಲೆಯ 1406 ಗ್ರಾಮೀಣ ಜನವಸತಿಗಳಿಗೆ, ಕುಡಿಯುವ ನೀರು ಕಾಮಗಾರಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

23/06/2025 8:19 PM

‘ಅಪ್ಪಾ ಪ್ಲೀಸ್, ಅಮ್ಮನಿಗೆ ಹೊಡಿಬೇಡಿ’ : ಬಿಹಾರದಲ್ಲಿ ಮಹಿಳೆ ಸಾವು, ಆಘಾತಕಾರಿ ವಿಡಿಯೋ ವೈರಲ್

23/06/2025 8:02 PM

ಜೂನ್.30ರವರೆಗೆ ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ’ಯ ಅವಧಿ ವಿಸ್ತರಣೆ

23/06/2025 7:55 PM

ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?: HDK ಪ್ರಶ್ನೆ

23/06/2025 7:49 PM
State News
KARNATAKA

ರಾಯಚೂರು ಜಿಲ್ಲೆಯ 1406 ಗ್ರಾಮೀಣ ಜನವಸತಿಗಳಿಗೆ, ಕುಡಿಯುವ ನೀರು ಕಾಮಗಾರಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

By kannadanewsnow0923/06/2025 8:19 PM KARNATAKA 1 Min Read

ರಾಯಚೂರು: ಜಿಲ್ಲೆ ಯ 1406 ಗ್ರಾ ಮೀಣ ಜನವಸತಿಗಳಿಗೆ ಹಾಗೂ 7 ನಗರ ಸ್ಥಳೀಯ ಸಂಸ್ಥೆಗಳಿಗೆ ಬಹುಗ್ರಾ ಮ ಕುಡಿಯುವ…

ಜೂನ್.30ರವರೆಗೆ ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ’ಯ ಅವಧಿ ವಿಸ್ತರಣೆ

23/06/2025 7:55 PM

ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?: HDK ಪ್ರಶ್ನೆ

23/06/2025 7:49 PM

ನೀವು ‘ಮಲೆನಾಡಿನ ದೃಶ್ಯ ವೈಭವ’ವನ್ನು ಕಣ್ ತುಂಬಿಕೊಳ್ಳಬೇಕೇ? ತಪ್ಪದೇ ಈ ವೀಡಿಯೋ ಸಾಂಗ್ ನೋಡಿ | Malnad Yana

23/06/2025 7:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.