Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

12/05/2025 5:41 AM

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಜನತೆಯ ಗಮನಕ್ಕೆ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power Cut
KARNATAKA

ಬೆಂಗಳೂರಿನ ಜನತೆಯ ಗಮನಕ್ಕೆ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power Cut

By kannadanewsnow5726/07/2024 5:20 PM

ಬೆಂಗಳೂರು : ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ  ಜುಲೈ 27 ರ ನಾಳೆ, ಜುಲೈ 28 ರ ನಾಡಿದ್ದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.  

ವಿದ್ಯುತ್ ವಿತರಣಾ ಕೇಂದ್ರದ ಹೆಸರು 220/66/11 ಕೆವಿ ಹೆಬ್ಬಾಳ ಕೇಂದ್ರದಲ್ಲಿ 220ಕೆವಿ ಸಹಕಾರನಗರ-ಮಾನ್ಯತಾ ಜಿಐಎಸ್-ಹೆಬ್ಬಾಳ ಮಾರ್ಗದ ಬಿ ಹಂತದ ಕೇಬಲ್ ಸರಿಪಡಿಸುವ ಕೆಲಸಗಳಿಂದಾಗಿ ದಿನಾಂಕ 27.07.2024 ರಂದು ಬೆಳಿಗ್ಗೆ 11:00 ರಿಂದ 15:00 ಗಂಟೆಗಳವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಜುಲೈ 27 ರಂದು ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರದೇಶಗಳು

ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್ಎ ಲೇಔಟ್, ರತನ್ ಅಪಾರ್ಟ್ಮೆಂಟ್, ಗಾಯತ್ರಿ ಅಪಾರ್ಟ್ಮೆಂಟ್, ಫುಡ್ವರ್ಲ್ಡ್ ಆರ್ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್.ಸಿಬಿಐ ಮುಖ್ಯರಸ್ತೆ, ಎಂಎಲ್ಎ ಲೇಔಟ್ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, 80′ ರಸ್ತೆ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ, ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್ಮೆಂಟ್, ಸ್ಟಾರ್ಲಿಂಗ್ ಗಾರ್ಡನ್ ಲೇಔಟ್, ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಆಲ್ಪೈನ್ ಅಪ್ರಾಟ್ಮೆಂಟ್, ಜೈನ್ ಅಪಾರ್ಟ್ಮೆಂಟ್, ಸಿ 4 ಉಪವಿಭಾಗ ಕಚೇರಿ ಗಿಡ್ಡಪ್ಪ ಬ್ಲಾಕ್, ಚೋಳನಾಯಕನಹಳ್ಳಿ, ಎಜಿಎಸ್ ಕಾಲೋನಿ, ಎಸ್ಬಿಎಂ ಕಾಲೋನಿ, ವೇಣುಗೋಪಾಲರೆಡ್ಡಿ ಲೇಔಟ್, ವಿನಾಯಕ ಲೇಔಟ್, ಆನಂದಗಿರಿ ಎಕ್ಸ್ಟೆನ್ಸೆನ್, ಎಸ್ಎಸ್ಎ ರಸ್ತೆ, ಪೊಲೀಸ್ ಕ್ವಾರ್ಟರ್ಸ್, ನೆಬ್ಬಾಳ ಎಸ್ಎಸ್ ಬ್ಲಾಕ್, ನೆಬ್ಬಾಳ ಎಸ್ಎಸ್ ಬ್ಲಾಕ್ ಕೆಂಪಣ್ಣ ಲೇಔಟ್, ಗುಡ್ಡದಹಳ್ಳಿ ರಸ್ತೆ, ಸುಬ್ರಮಣಿ ಕಾಲೋನಿ, ಕುಂಟಿಗ್ರಾಮ. ಕೆಇಬಿ ಲೇಔಟ್, ಸಂಜಯನಗರ, ಎಇಸಿಎಸ್ ಲೇಔಟ್, , ಹೊಯ್ಸಳ ಅಪಾರ್ಟ್ಮೆಂಟ್, ಗೆದ್ದಲಹಳ್ಳಿ, ಅಶ್ವಥ್ ನಾಗರಸನ್ ಜಯನಗರ, ಭೂಪಸಂದ್ರ, ಸೆಂಟ್ರಲ್ ಎಕ್ಸೈಸ್ ಲೇಔಟ್, 60′ ರಸ್ತೆ, ಕಲ್ಪನಾ ಚಾವ್ಲಾ ರಸ್ತೆ, ಮೊಹಮ್ಮದ್ ಲೇಔಟ್, ವಿಎಸ್ಎನ್ಎಲ್ ವೈಟ್ ಹೌಸ್, ದಿನ್ನೂರ್ ರಸ್ತೆಯ ಭಾಗಗಳು ಆರ್ಟಿ ಬ್ಲಾಕ್ ನಗರ. ಹಳ್ಳಿ, ಚೋಳನಗರ, ಎಂ.ಎಸ್.ಎಚ್ ಲೇಔಟ್, ಶ್ರೀಮತಿ ಲೇಔಟ್, ಅಮರಜ್ಯೋತಿ ಲೇಔಟ್, ಗುಂಡಪರೆಡ್ಡಿ ಲೇಔಟ್, ಚಿದಾನಂದರೆಡ್ಡಿ ಲೇಔಟ್ ಜಿ.ಓ ಸಾಯಿ ಸ್ಲಮ್, ಕೆಂಪಣ್ಣ ಲೇಔಟ್, ನೇತಾಜಿ ನಗರ, ಚಿನ್ನಮ್ಮ ಲೇಔಟ್, ಸೀತಪ್ಪ ಲೇಔಟ್, ಸಿಐಎಲ್ ಲೇಔಟ್, ಸನ್ರೈಸ್ ಕಾಲೋನಿ, ಮೈತ್ರಿ ಬಜಾರ್, ತಿಮ್ಮಕ್ಕ ಲೇಔಟ್, ಅಕ್ಕಯ್ಯಮ್ಮ ಲೇಔಟ್,, ಗುಡ್ಡದಹಳ್ಳಿ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಜುಲೈ 28 ರಂದು ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರದೇಶಗಳು
ಬೇಲತ್ತೂರು, ಅಯ್ಯಪ್ಪ ದೇವಾಲಯ, ಕುಂಬೇನಾ ಅಗ್ರಹಾರ, ಪಾಟಲಮ್ಮ ಲೇಔಟ್, ವಿಎಸ್ಆರ್ ಲೇಔಟ್, ಕಾಡುಗೋಡಿ, ಚನ್ನಸದ್ರ, ಎಫ್ಸಿಐ ಗೌಡನ್, ಸಫಲ್, ವಿಎಸ್ಆರ್ ಲೇಔಟ್, ಕಾಡುಗೋಡಿ, ಶಂಕರಪುರ, ಸಿದ್ಧಾರ್ಥ ಲೇಔಟ್, ಸಾಯಿ ಆಶ್ರಮ, ಬೆಳತ್ತೂರು, ಎಚ್ಡಿಎಫ್ಸಿ ಬ್ಯಾಂಕ್, ಕುಂಬೇನಾ ಅಗ್ರಹಾರ, ಅಲಾಂಬಿಕ್ ಆಪ್ಟ್, ಮಾರ್ವೆಲ್ ಆಪ್ಟ್, ಹಗದುರ್, ಬಿಯರ್ ಸ್ಟ್ರೀಟ್, ವೈಟ್ಫೀಲ್ಡ್ ಮುಖ್ಯ ರಸ್ತೆ, ಬ್ರೂಕ್ ಬಾಂಡ್, ಹಗದುರ್, ಹಗದುರ್ ಕೇನ್, ವಿನಾಯಕನಗರ, ವಿಜಯನಗರ, ಗಾಂಧಿಪುರ, ಇಮ್ಮಡಿಹಳ್ಳಿ ಮುಖ್ಯ ರಸ್ತೆ, ಹಗದುರ್, ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೋಬರಪಾಳ್ಯ, ಇಮ್ಮಡಿಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು

there will be a 'power outage' in these areas tomorrow. Power Cut To the attention of the people of Bengaluru: Tomorrow ನಾಡಿದ್ದು ಈ ಪ್ರದೇಶಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power Cut ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power cut
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

12/05/2025 5:41 AM1 Min Read

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM1 Min Read

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read
Recent News

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

12/05/2025 5:41 AM

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM
State News
KARNATAKA

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

By kannadanewsnow5712/05/2025 5:41 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಮೃತಪಟ್ಟವರ ಹೆಸರಿನಲ್ಲಿರುವ 51.13 ಲಕ್ಷ ಜಮೀನುಗಳ ಪಹಣಿಗಳನ್ನು…

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.