ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಶ್ರೀರಾಮನಸೇನೆ ಸಹಾಯದಿಂದ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಯುವತಿಯನ್ನು ಮದುವೆಯಾಗಿ ಮತಾತಂತರಕ್ಕೆ ಯತ್ನ ಹಿನ್ನೆಲೆಯಲ್ಲಿ ಪತಿ ವಿರುದ್ಧ ಲವ್ ಜಿಹಾದ್ ಪ್ರಕರಣ ದಾಖಲಾಗಿದೆ. ಲವ್ ಜಿಹಾದ್ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಶ್ರೀರಾಮಸೇನೆ ಆರಂಭಿಸಿರುವ ಸಹಾಯವಾಣಿಗೆ ಮಹಿಳೆ ಕರೆ ಮಾಡಿ ಪತಿಯ ಕಿರುಕುಳ, ಬೆದರಿಕೆ ಬಗ್ಗೆ ಹೇಳಿಕೊಂಡಿದ್ದರು.
ಬೆಂಗಳೂರು ಲೂಲದ ಪತಿ ಮುಜಾಹಿದ್ ಖಾನ್ ವಿರುದ್ಧ ಶ್ರೀರಾಮಸೇನೆ ಸಹಾಯದಿಂದ ಕಲಘಟಗಿ ಪೊಲಿಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ.