ಬೆಂಗಳೂರು: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಲೋಕಸಭಾ ಸಚೇತಕರಾಗಿ ಆಯ್ಕೆ ಮಾಡಿ ನೇಮಕಾತಿ ಆದೇಶವನ್ನು ಬಿಜೆಪಿ ಹೊರಡಿಸಿದೆ.
ಈ ಕುರಿತಂತೆ ಬಿಜೆಪಿಯ ಪಾರ್ಲಿಮೆಂಟರಿ ಆಫೀಸ್ ಸೆಕ್ರೇಟರಿ ಡಾ. ಶಿವ್ ಶಕ್ತಿ ನಾಥ್ ಭಕ್ಷಿ ಅವರು ಲೋಕಸಭಾ ಸ್ಪೀಕರ್ ಅವರಿಗೆ ಪತ್ರದಲ್ಲಿ ಹೆಸರನ್ನು ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಲೋಕಸಭೆಯ ಮುಖ್ಯ ಸಚೇತಕರಾಗಿ ಡಾ.ಸಂಜಯ್ ಜೈಸ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಸಚೇತಕರಾಗಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ 16 ಮಂದಿಯನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಸಂಸದ ಶ್ರೀ @KotasBJP ಅವರಿಗೆ ಅಭಿನಂದನೆಗಳು…#BJP4Karnataka pic.twitter.com/4sb2ZjnnZg
— BJP Karnataka (@BJP4Karnataka) July 29, 2024
BREAKING : ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ : ನಾಲ್ವರು ದುರ್ಮರಣ |Blast at J&K’s Baramulla
ಶಿವಮೊಗ್ಗ: ಗಾಂಜಾ ಕೇಸಲ್ಲಿ ‘MESCOM ಇಂಜಿನಿಯರ್ ಶಾಂತಕುಮಾರ್’ ಅರೆಸ್ಟ್, ಜೈಲುಪಾಲು
‘ಮೂಡಾ ಹಗರಣ’ದಲ್ಲಿ ಮುಖ್ಯಮಂತ್ರಿ ವಿರುದ್ಧ ಸುಳ್ಳು ಆರೋಪ: ಸಚಿವ ಕೆ.ಜೆ.ಜಾರ್ಜ್