Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದರ್ಶನ್ ನಿಮ್ಮನ್ನು ಹೃದಯದಲ್ಲಿ ಹೊತ್ತುಕೊಂಡಿದ್ದಾರೆ : ಫ್ಯಾನ್ಸ್ ಗೆ ಮತ್ತೊಂದು ಸಂದೇಶ ಕೊಟ್ಟ ವಿಜಯಲಕ್ಷ್ಮೀ.!

17/08/2025 10:40 AM

BREAKING : ರಾಜ್ಯದಲ್ಲಿ ಮತ್ತೊಂದು ರಸ್ತೆ ಅಪಘಾತ : ನಿಂತಿದ್ದ ಲಾರಿಗೆ `KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

17/08/2025 10:33 AM

ಮಹಾರಾಷ್ಟ್ರದ ದಹಿ ಹಂಡಿ ಆಚರಣೆಯಲ್ಲಿ ಇಬ್ಬರು ಸಾವು, 200 ಕ್ಕೂ ಹೆಚ್ಚು ಜನರಿಗೆ ಗಾಯ

17/08/2025 10:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಂದು ವಾರದಲ್ಲಿ ಸಿದ್ದರಾಮಯ್ಯ ‘ಸಿಎಂ’ ಕುರ್ಚಿಯನ್ನು ಖಾಲಿ ಮಾಡಬೇಕಾಗುತ್ತದೆ : ಛಲವಾದಿ ನಾರಾಯಣಸ್ವಾಮಿ ಭವಿಷ್ಯ!
KARNATAKA

ಒಂದು ವಾರದಲ್ಲಿ ಸಿದ್ದರಾಮಯ್ಯ ‘ಸಿಎಂ’ ಕುರ್ಚಿಯನ್ನು ಖಾಲಿ ಮಾಡಬೇಕಾಗುತ್ತದೆ : ಛಲವಾದಿ ನಾರಾಯಣಸ್ವಾಮಿ ಭವಿಷ್ಯ!

By kannadanewsnow0503/08/2024 8:02 AM

ಕೋಲಾರ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪಾದಯಾತ್ರೆಗೆ ಅಧಿಕೃತ ಚಲನೆ ನೀಡಲಿದ್ದಾರೆ.ಈ ಮಧ್ಯ 1 ವಾರದಲ್ಲಿ ಸಿದ್ದರಾಮಯ್ಯ ಸಿಎಂ ಕುರ್ಚಿಯನ್ನು ಖಾಲಿ ಮಾಡಬೇಕಾಗುತ್ತದೆ ಎಂದು MLC ಛಲವಾದಿ ನಾರಾಯಣಸ್ವಾಮಿ ಭವಿಷ್ಯ ನುಡಿದಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಬೇಕೆಂದಿದ್ದರು. ಆ ಸಂದರ್ಭದಲ್ಲಿ ಅದೃಷ್ಟವಷಾತ್ ವಾಪಸ್‌ ಕಳುಹಿಸಲಾಯಿತು. ಇಲ್ಲದಿದ್ದರೆ ಬಂಗಾರದ ಭೂಮಿಯ ಕೋಲಾರಕ್ಕೆ ಕೆಟ್ಟ ಹೆಸರಿನ ಶಾಪ ತಟ್ಟುತ್ತಿತ್ತು ಎಂದರು.

ಮುಡಾ ಯೋಜನೆಯಲ್ಲಿ 1992 – 93 ರಲ್ಲಿ ನೋಟಿಫೀಕೇಷನ್ ಆಗಿದ್ದರೂ ಡಿ ನೋಟಿಫಿಕೇಷನ್ ಜಾರಿಯಾಗಿರಲಿಲ್ಲ. ಅವರಿಗೆ ಆಗಲೇ 40 ಲಕ್ಷ ರೂ 3 ಕುಟುಂಬಗಳಿಗೆ ಪರಿಹಾರ ಘೋಷಿಸಿತ್ತು ಅವರು ಪಡೆಯದೆ ಹೋದಾಗ ನ್ಯಾಯಾಲಯದ ಸೂಚನೆಯಂತೆ ಅವರ ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಡಲಾಗಿತ್ತು ನಂತರದಲ್ಲಿ ಕುಟುಂಬದವರಿಂದ ಪತ್ರ ಪಡೆದು ಅಕ್ರಮವಾಗಿ ಡಿ. ನೋಟಿಫೀಕೇಷನ್ ಮಾಡಿದರು.

ಈ ನಿವೇಶವನ್ನು ಮುಡಾಗೆ ನೀಡಲಾಗಿತ್ತು ನಂತರದಲ್ಲಿ ವ್ಯವಸಾಯಕ್ಕೆಂದು ವಾಪಸ್ ಪಡೆದಿದ್ದರು, 2016 ರವರೆಗೆ ಸುಮ್ಮನಿದ್ದು ನಂತರ ಅದನ್ನು ನಿವೇಶಗಳಾಗಿ ವಿಂಗಡಿಸಿ ಶೇ 50:50 ಅನುಪಾತದಲ್ಲಿ ಹಂಚಿಕೆ ಮಾಡಿಕೊಂಡು 14 ನಿವೇಶಗಳನ್ನು ನೀಡಲು ಮುಡಾದ ಸಭೆಯ ನಡುವಳಿಕೆಯಲ್ಲೂ ತೀರ್ಮಾನ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.

ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ೧೮೭ ಕೋಟಿ ರೂ ಅನುದಾನ ನೇರವಾಗಿ ಚಿನ್ನದ ಅಂಗಡಿಗಳಿಗೆ ಹೇಗೆ ವರ್ಗಾವಣೆ ಮಾಡಿದರು. ಅನುದಾನ ದುರ್ಬಳಿಕೆ ಆಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಒಪ್ಪಿಕೊಂಡಿದ್ದಾರೆ. ಅಂದ ಮೇಲೆ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

BREAKING : ದರ್ಶನ್ ನಿಮ್ಮನ್ನು ಹೃದಯದಲ್ಲಿ ಹೊತ್ತುಕೊಂಡಿದ್ದಾರೆ : ಫ್ಯಾನ್ಸ್ ಗೆ ಮತ್ತೊಂದು ಸಂದೇಶ ಕೊಟ್ಟ ವಿಜಯಲಕ್ಷ್ಮೀ.!

17/08/2025 10:40 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ರಸ್ತೆ ಅಪಘಾತ : ನಿಂತಿದ್ದ ಲಾರಿಗೆ `KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

17/08/2025 10:33 AM1 Min Read

ಶೀಘ್ರವೇ ಕಾಡುಗೊಲ್ಲ, ಅಲೆಮಾರಿ- ಅರೆ ಅಲೆಮಾರಿ ಒಳಪಂಗಡಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ: ಸಚಿವ ಶಿವರಾಜ್ ತಂಗಡಗಿ

17/08/2025 10:25 AM2 Mins Read
Recent News

BREAKING : ದರ್ಶನ್ ನಿಮ್ಮನ್ನು ಹೃದಯದಲ್ಲಿ ಹೊತ್ತುಕೊಂಡಿದ್ದಾರೆ : ಫ್ಯಾನ್ಸ್ ಗೆ ಮತ್ತೊಂದು ಸಂದೇಶ ಕೊಟ್ಟ ವಿಜಯಲಕ್ಷ್ಮೀ.!

17/08/2025 10:40 AM

BREAKING : ರಾಜ್ಯದಲ್ಲಿ ಮತ್ತೊಂದು ರಸ್ತೆ ಅಪಘಾತ : ನಿಂತಿದ್ದ ಲಾರಿಗೆ `KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

17/08/2025 10:33 AM

ಮಹಾರಾಷ್ಟ್ರದ ದಹಿ ಹಂಡಿ ಆಚರಣೆಯಲ್ಲಿ ಇಬ್ಬರು ಸಾವು, 200 ಕ್ಕೂ ಹೆಚ್ಚು ಜನರಿಗೆ ಗಾಯ

17/08/2025 10:26 AM

ಶೀಘ್ರವೇ ಕಾಡುಗೊಲ್ಲ, ಅಲೆಮಾರಿ- ಅರೆ ಅಲೆಮಾರಿ ಒಳಪಂಗಡಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ: ಸಚಿವ ಶಿವರಾಜ್ ತಂಗಡಗಿ

17/08/2025 10:25 AM
State News
KARNATAKA

BREAKING : ದರ್ಶನ್ ನಿಮ್ಮನ್ನು ಹೃದಯದಲ್ಲಿ ಹೊತ್ತುಕೊಂಡಿದ್ದಾರೆ : ಫ್ಯಾನ್ಸ್ ಗೆ ಮತ್ತೊಂದು ಸಂದೇಶ ಕೊಟ್ಟ ವಿಜಯಲಕ್ಷ್ಮೀ.!

By kannadanewsnow5717/08/2025 10:40 AM KARNATAKA 1 Min Read

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲು ಪಾಲಾಗಿದ್ದು, ಇದೀಗ ದರ್ಶನ್ ಅಭಿಮಾನಿಗಳಿಗೆ ಪತ್ನಿ ವಿಜಯಲಕ್ಷ್ಮೀ…

BREAKING : ರಾಜ್ಯದಲ್ಲಿ ಮತ್ತೊಂದು ರಸ್ತೆ ಅಪಘಾತ : ನಿಂತಿದ್ದ ಲಾರಿಗೆ `KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

17/08/2025 10:33 AM

ಶೀಘ್ರವೇ ಕಾಡುಗೊಲ್ಲ, ಅಲೆಮಾರಿ- ಅರೆ ಅಲೆಮಾರಿ ಒಳಪಂಗಡಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ: ಸಚಿವ ಶಿವರಾಜ್ ತಂಗಡಗಿ

17/08/2025 10:25 AM

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಜ್ಯುವೆಲ್ಲರಿ ಶಾಪ್ ದರೋಡೆ ನಡೆಸಿ ವ್ಯಕ್ತಿಯ ಹತ್ಯೆ.!

17/08/2025 10:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.