Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರವಾಸ : ಇಂದು ಲೋಕಸಭೆಯಲ್ಲಿ ಚರ್ಚೆ | Shubhanshu Shukla

18/08/2025 9:00 AM

ಉದ್ಯೋಗವಾರ್ತೆ : ‘SBI ಬ್ಯಾಂಕ್’ ನಲ್ಲಿ 6589 ‘ಕ್ಲರ್ಕ್’ ಹುದ್ದೆಗಳಿಗೆ ಅರ್ಜಿ ಆಹ್ವಾನ | SBI Recruitment-2025

18/08/2025 8:58 AM

ಡೈಮಂಡ್‌ ಲೀಗ್‌ ಫೈನಲ್‌: ನೀರಜ್‌ ಚೋಪ್ರಾ ಅರ್ಹ | Diamond league

18/08/2025 8:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಆರ್ಥಿಕ ಶಕ್ತಿ ತುಂಬಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
KARNATAKA

ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಆರ್ಥಿಕ ಶಕ್ತಿ ತುಂಬಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0904/08/2024 6:34 PM

ಬೆಂಗಳೂರು: ಗ್ರಾಮ ಪಂಚಾಯತಿಗಳಿಗೆ ಹೆಚ್ಚಿನ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಚಿಂತಿಸಲಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಚರ್ಚೆ ನಡೆಸಿದರು.

ಗ್ರಾಮ ಪಂಚಾಯತಿಗಳಿಗೆ ಸಂಪೂರ್ಣವಾಗಿ ಸ್ವತಂತ್ರವಾಗಿ ಆಡಳಿತ ನಡೆಸುವಂತೆ ಆರ್ಥಿಕ ಶಕ್ತಿ ತಂದುಕೊಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ ಸಚಿವರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪಂಚಾಯತಿ ಆಸ್ತಿಗಳ ನಕ್ಷೆ ರೂಪಿಸುವ ಮೂಲಕ ಉದ್ದೇಶಿತ ಯೋಜನೆಯನ್ನು ಸಾಕಾರಗೊಳಿಸುವಲ್ಲಿ ಕಾರ್ಯತತ್ಪರರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಾಯೋಗಿಕವಾಗಿ ಕೆಲವು ಗ್ರಾಮ ಪಂಚಾಯತಿಗಳೇ ಅಲ್ಲದೆ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತಿಗಳನ್ನು ಆರಿಸಿಕೊಂಡು ಆಸ್ತಿಗಳ ನಕ್ಷೆಕಾರ್ಯ ಕೈಗೆತ್ತಿಕೊಳ್ಳುವಂತೆ ಸಚಿವರು ಸಲಹೆ ಮಾಡಿದರು. ಪ್ರವಾಸಿ ಕೇಂದ್ರಗಳನ್ನು ಕೇಂದ್ರೀಕರಿಸಿ ಅಂತಹ ಸ್ಥಳಗಳಲ್ಲಿ ಲಬ್ಯವಿರುವ ಪ್ರಮುಖ ಆಸ್ತಿಗಳನ್ನು ವಾಣಿಜ್ಯಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಸ್ಥಳೀಯ ಆಡಳಿತಗಳ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಬಹುದೆಂದು ಸಚಿವರು ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ನಿರ್ದೇಶಕಿ ಡಾ. ನಂದಿನಿದೇವಿ ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

PSI ಪರಶುರಾಮ್‌ ಸಾವಿಗೆ ನ್ಯಾಯ ಕೊಡಿಸಲು ಬಿಜೆಪಿ ಹೋರಾಟ: ಕುಟುಂಬಸ್ಥರಿಗೆ ಧೈರ್ಯ ತುಂಬಿದ ಆರ್.ಅಶೋಕ್

ರಾಜ್ಯದ ‘ಸರ್ಕಾರಿ ನೌಕರ’ರಿಗೆ ಇವರೇ ಮಾದರಿ: ‘ಪ್ರಾಮಾಣಿಕ ಸರ್ಕಾರಿ ಅಧಿಕಾರಿ ಪ್ರಶಸ್ತಿ’ ಪ್ರದಾನ, ಗೌರವ

BREAKING : ಆಂಧ್ರಪ್ರದೇಶದ ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ಭೀಕರ ಅಗ್ನಿ ದುರಂತ : ಸುಟ್ಟು ಕರಕಲಾದ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು!

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮುಂದುವರೆದ `ಮಳೆಯ ಆರ್ಭಟ : ಇಂದು ಮತ್ತೆ ಮೂರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

18/08/2025 8:54 AM1 Min Read

BREAKING : ನಾಳೆ ರಾಜ್ಯ ಸರ್ಕಾರದ ಮಹತ್ವದ `ಸಚಿವ ಸಂಪುಟ ಸಭೆ’ ನಿಗದಿ : `ಒಳ ಮೀಸಲಾತಿ ಜಾರಿ’ ಬಗ್ಗೆ ತೀರ್ಮಾನ.!

18/08/2025 8:20 AM1 Min Read

ರಾಜ್ಯ ಸರ್ಕಾರದಿಂದ `PSI’ ಹುದ್ದೆ ಅಭ್ಯರ್ಥಿಗಳಿಗೆ ಸಿಹಿಸುದ್ದಿ : 15 ದಿನದಲ್ಲಿ ನೇಮಕಾತಿ ಆದೇಶ

18/08/2025 8:14 AM1 Min Read
Recent News

ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರವಾಸ : ಇಂದು ಲೋಕಸಭೆಯಲ್ಲಿ ಚರ್ಚೆ | Shubhanshu Shukla

18/08/2025 9:00 AM

ಉದ್ಯೋಗವಾರ್ತೆ : ‘SBI ಬ್ಯಾಂಕ್’ ನಲ್ಲಿ 6589 ‘ಕ್ಲರ್ಕ್’ ಹುದ್ದೆಗಳಿಗೆ ಅರ್ಜಿ ಆಹ್ವಾನ | SBI Recruitment-2025

18/08/2025 8:58 AM

ಡೈಮಂಡ್‌ ಲೀಗ್‌ ಫೈನಲ್‌: ನೀರಜ್‌ ಚೋಪ್ರಾ ಅರ್ಹ | Diamond league

18/08/2025 8:54 AM

BREAKING : ರಾಜ್ಯದಲ್ಲಿ ಮುಂದುವರೆದ `ಮಳೆಯ ಆರ್ಭಟ : ಇಂದು ಮತ್ತೆ ಮೂರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

18/08/2025 8:54 AM
State News
KARNATAKA

BREAKING : ರಾಜ್ಯದಲ್ಲಿ ಮುಂದುವರೆದ `ಮಳೆಯ ಆರ್ಭಟ : ಇಂದು ಮತ್ತೆ ಮೂರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow5718/08/2025 8:54 AM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಇಂದು ಮತ್ತೆ ಮೂರು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ…

BREAKING : ನಾಳೆ ರಾಜ್ಯ ಸರ್ಕಾರದ ಮಹತ್ವದ `ಸಚಿವ ಸಂಪುಟ ಸಭೆ’ ನಿಗದಿ : `ಒಳ ಮೀಸಲಾತಿ ಜಾರಿ’ ಬಗ್ಗೆ ತೀರ್ಮಾನ.!

18/08/2025 8:20 AM

ರಾಜ್ಯ ಸರ್ಕಾರದಿಂದ `PSI’ ಹುದ್ದೆ ಅಭ್ಯರ್ಥಿಗಳಿಗೆ ಸಿಹಿಸುದ್ದಿ : 15 ದಿನದಲ್ಲಿ ನೇಮಕಾತಿ ಆದೇಶ

18/08/2025 8:14 AM

BREAKING : ಸ್ಯಾಂಡಲ್ ವುಡ್ ದಿಯಾ ಸಿನಿಮಾ ನಿರ್ಮಾಪಕ `ಕೃಷ್ಣ ಚೈತನ್ಯ’ ವಿರುದ್ಧ `FIR’ ದಾಖಲು.!

18/08/2025 8:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.