Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಅತ್ಯಾಚಾರ ಕೇಸ್ ನಲ್ಲಿ `ಪ್ರಜ್ವಲ್ ರೇವಣ್ಣ’ ದೋಷಿ : ಕೋರ್ಟ್ ನಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

02/08/2025 7:04 AM

ಭಾರತ ಸರ್ಕಾರದ ಸಂಘಟಿತ ಪ್ರಯತ್ನದಿಂದಾಗಿ ‘ನಿಮಿಷಾ ಪ್ರಿಯಾ’ ಮರಣದಂಡನೆ ಮುಂದೂಡಲ್ಪಟ್ಟಿದೆ: MEA

02/08/2025 7:01 AM

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷವೂ `CET, NEET’ಗೆ ಉಚಿತ ತರಬೇತಿ : ಸರ್ಕಾರದಿಂದ ಮಹತ್ವದ ಆದೇಶ

02/08/2025 7:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಂದಿನ ವಾರ ‘ಶಿವಮೊಗ್ಗ ಮಹಾನಗರ ಪಾಲಿಕೆ’ಗೆ ಚುನಾವಣೆ ಘೋಷಣೆ: ರಾಜ್ಯ ಚುನಾವಣಾ ಆಯುಕ್ತರು
KARNATAKA

ಮುಂದಿನ ವಾರ ‘ಶಿವಮೊಗ್ಗ ಮಹಾನಗರ ಪಾಲಿಕೆ’ಗೆ ಚುನಾವಣೆ ಘೋಷಣೆ: ರಾಜ್ಯ ಚುನಾವಣಾ ಆಯುಕ್ತರು

By kannadanewsnow0908/08/2024 7:56 PM

ಬೆಂಗಳೂರು: ಮುಂದಿನ ವಾರದಲ್ಲಿ ಶಿವಮೊಗ್ಗ, ತುಮಕೂರು, ಮೈಸೂರು ಮಹಾ ನಗರ ಪಾಲಿಕೆಗಳಿಗೆ ಚುನಾವಣೆಯನ್ನು ನಡೆಸುವ ಸಂಬಂಧ ದಿನಾಂಕವನ್ನು ಪ್ರಕಟಿಸುವುದಾಗಿ ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಂಸ್ ಸಂಗ್ರೇಶಿ ಅವರು, ಚುನಾವಣಾ ಆಯೋಗದಿಂದ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವಂತ ಅರ್ಜಿಯಲ್ಲಿ 2 ಚುನಾವಣೆಗೆ ಸಂಬಂಧಿಸಿದಂತೆ ವಿಚಾರಣೆಯು ಬಾಕಿ ಇದೆ. ಆ ಎರಡು ಚುನಾವಣಾ ಅರ್ಜಿಯ ವಿಚಾರಣೆ ಪೂರ್ಣಗೊಂಡ ನಂತ್ರ, ತಕ್ಷಣವೇ ಚುನಾವಣೆಗೆ ದಿನಾಂಕ ಘೋಷಿಸುವುದಾಗಿ ಹೇಳಿದರು.

ನಿಯಮಾವಳಿಗಳ ಪ್ರಕಾರ ಅವಧಿ ಮುಗಿದಂತ 6 ತಿಂಗಳ ಒಳಗಾಗಿ ಚುನಾವಣೆಗೆ ಸರ್ಕಾರವು ಮುಂದುವರೆಯದೇ ಇದ್ದರೇ ನ್ಯಾಯಾಲಯಕ್ಕೆ ಹೋಗಬೇಕಾಗುತ್ತದೆ. ಅದರಂತೆ ಈಗಾಗಲೇ ಕೋರ್ಟ್ ನಲ್ಲಿ ಸಲ್ಲಿಸಿರುವಂತ ಅರ್ಜಿಯ ವಿಚಾರಣೆ ನಡೆದು, 2 ಕೇಸ್ ವಿಚಾರಣೆ ಮಾತ್ರ ಬಾಕಿ ಇದೆ. ಮುಂದಿನ ವಾರದಲ್ಲಿ ಶಿವಮೊಗ್ಗ, ತುಮಕೂರು, ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಘೋಷಿಸುವುದಾಗಿ ತಿಳಿಸಿದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

RBI ನಿಂದ ಮಹತ್ವದ ತೀರ್ಮಾನ: ಈಗ ನಿಮ್ಮ ಚೆಕ್ ಅನ್ನು ಶೀಘ್ರದಲ್ಲೇ ಬ್ಯಾಂಕಿನಿಂದ ಕ್ಲೀಯರ್‌…!

‘ಬಿಜೆಪಿ ಹೋರಾಟ’ಕ್ಕೆ ಪರಿಶಿಷ್ಟ ಸಮುದಾಯಗಳ ಮುಖಂಡರ ಬೆಂಬಲ: MLC ಛಲವಾದಿ ನಾರಾಯಣಸ್ವಾಮಿ

ಬೆಂಗಳೂರಲ್ಲಿ ಲಾರಿ ಚಾಲಕರ ಡಿಎಲ್ ಪರಿಶೀಲಿಸಲು ‘RTO’ಗಳಿಗೆ ಸೂಚಿಸಿ: ಸಿಎಂಗೆ ‘ರಮೇಶ್ ಬಾಬು’ ಪತ್ರ

Share. Facebook Twitter LinkedIn WhatsApp Email

Related Posts

BIG NEWS : ಅತ್ಯಾಚಾರ ಕೇಸ್ ನಲ್ಲಿ `ಪ್ರಜ್ವಲ್ ರೇವಣ್ಣ’ ದೋಷಿ : ಕೋರ್ಟ್ ನಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

02/08/2025 7:04 AM2 Mins Read

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷವೂ `CET, NEET’ಗೆ ಉಚಿತ ತರಬೇತಿ : ಸರ್ಕಾರದಿಂದ ಮಹತ್ವದ ಆದೇಶ

02/08/2025 7:00 AM1 Min Read

GOOD NEWS : `BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಹೃದಯ ಸೇರಿ ಬಹು ಅಂಗಾಂಗ ವೈಫಲ್ಯಕ್ಕೆ ಉಚಿತ ಶಸ್ತ್ರ ಚಿಕಿತ್ಸೆ.!

02/08/2025 6:51 AM1 Min Read
Recent News

BIG NEWS : ಅತ್ಯಾಚಾರ ಕೇಸ್ ನಲ್ಲಿ `ಪ್ರಜ್ವಲ್ ರೇವಣ್ಣ’ ದೋಷಿ : ಕೋರ್ಟ್ ನಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

02/08/2025 7:04 AM

ಭಾರತ ಸರ್ಕಾರದ ಸಂಘಟಿತ ಪ್ರಯತ್ನದಿಂದಾಗಿ ‘ನಿಮಿಷಾ ಪ್ರಿಯಾ’ ಮರಣದಂಡನೆ ಮುಂದೂಡಲ್ಪಟ್ಟಿದೆ: MEA

02/08/2025 7:01 AM

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷವೂ `CET, NEET’ಗೆ ಉಚಿತ ತರಬೇತಿ : ಸರ್ಕಾರದಿಂದ ಮಹತ್ವದ ಆದೇಶ

02/08/2025 7:00 AM

GOOD NEWS : `BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಹೃದಯ ಸೇರಿ ಬಹು ಅಂಗಾಂಗ ವೈಫಲ್ಯಕ್ಕೆ ಉಚಿತ ಶಸ್ತ್ರ ಚಿಕಿತ್ಸೆ.!

02/08/2025 6:51 AM
State News
KARNATAKA

BIG NEWS : ಅತ್ಯಾಚಾರ ಕೇಸ್ ನಲ್ಲಿ `ಪ್ರಜ್ವಲ್ ರೇವಣ್ಣ’ ದೋಷಿ : ಕೋರ್ಟ್ ನಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

By kannadanewsnow5702/08/2025 7:04 AM KARNATAKA 2 Mins Read

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೈಸೂರಿನ ಕೆ ಆರ್ ನಗರದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ…

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷವೂ `CET, NEET’ಗೆ ಉಚಿತ ತರಬೇತಿ : ಸರ್ಕಾರದಿಂದ ಮಹತ್ವದ ಆದೇಶ

02/08/2025 7:00 AM

GOOD NEWS : `BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಹೃದಯ ಸೇರಿ ಬಹು ಅಂಗಾಂಗ ವೈಫಲ್ಯಕ್ಕೆ ಉಚಿತ ಶಸ್ತ್ರ ಚಿಕಿತ್ಸೆ.!

02/08/2025 6:51 AM

BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಖರೀದಿಸಲು 880 ಕೋಟಿ ರೂ. ಬಿಡುಗಡೆ : ಸರ್ಕಾರದಿಂದ ಮಹತ್ವದ ಆದೇಶ

02/08/2025 6:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.