Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: INDIA ಬ್ಲಾಕ್ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಆಯ್ಕೆ

19/08/2025 1:13 PM

BREAKING : ಉಪರಾಷ್ಟ್ರಪತಿ ಚುನಾವಣೆ : `INDIA’ ಒಕ್ಕೂಟದ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಆಯ್ಕೆ | Sudarshan Reddy

19/08/2025 1:10 PM

ಸಂಸತ್ತಿನ ಆವರಣದಲ್ಲಿ SIR ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ | Opposition holds protest

19/08/2025 1:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಸಕಲೇಶಪುರ-ಬಾಳ್ಳುಪೇಟೆ ನಡುವೆ ಭೂ ಕುಸಿತ: ಮತ್ತೆ 10 ರೈಲುಗಳ ಸಂಚಾರ ರದ್ದು | South Western Railway
KARNATAKA

BIG UPDATE: ಸಕಲೇಶಪುರ-ಬಾಳ್ಳುಪೇಟೆ ನಡುವೆ ಭೂ ಕುಸಿತ: ಮತ್ತೆ 10 ರೈಲುಗಳ ಸಂಚಾರ ರದ್ದು | South Western Railway

By kannadanewsnow0911/08/2024 9:13 PM

ಬೆಂಗಳೂರು: ಈಗಾಗಲೇ ಸಕಲೇಶಪುರ – ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾದ ಪರಿಣಾಮ ಐದು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಅಲ್ಲದೇ ಎರಡು ರೈಲುಗಳ ವೇಳೆ ಕಡಿತ, ಮತ್ತೆರಡು ರೈಲುಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿತ್ತು. ಈ ಬೆನ್ನಲ್ಲೇ ಮತ್ತೆ 10 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಸಕಲೇಶಪುರ-ಬಾಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತ ಸಂಭವಿಸಿದ ಕಾರಣ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ.

ರದ್ದುಗೊಂಡ ರೈಲುಗಳು

1. ರೈಲು ಸಂಖ್ಯೆ 16595 ಕೆಎಸ್ಆರ್ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್ ರೈಲು ದಿನಾಂಕ 12.08.2024 ಮತ್ತು 13.08.2024 ರಂದು ರದ್ದಾಗಿದೆ.

2. ರೈಲು ಸಂಖ್ಯೆ 16596 ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು ದಿನಾಂಕ 13.08.2024 ರಂದು ರದ್ದಾಗಿದೆ

3. ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್ಪ್ರೆಸ್ ರೈಲು 12.08.2024 ಮತ್ತು 13.08.2024 ರಂದು ರದ್ದಾಗಿದೆ.

4. ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ರೈಲು ದಿನಾಂಕ 12.08.2024 ಮತ್ತು 13.08.2024 ರಂದು ರದ್ದಾಗಿದೆ.

5. ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು 12.08.2024 ಮತ್ತು 13.08.2024 ರಂದು ರದ್ದಾಗಿದೆ.

6. ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್ಪ್ರೆಸ್ ವಿಶೇಷ ರೈಲು ದಿನಾಂಕ 13.08.2024 ಮತ್ತು 14.08.2024 ರಂದು ರದ್ದಾಗಿದೆ.

7. ರೈಲು ಸಂಖ್ಯೆ 16516 ಕಾರವಾರ-ಯಶವಂತಪುರ ಎಕ್ಸ್ಪ್ರೆಸ್ ರೈಲು ದಿನಾಂಕ 13.08.2024 ರಂದು ರದ್ದಾಗಿದೆ.

8. ರೈಲು ಸಂಖ್ಯೆ 16575 ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ದಿನಾಂಕ 13.08.2024 ರಂದು ರದ್ದಾಗಿದೆ.

9. ರೈಲು ಸಂಖ್ಯೆ 16512 ಕಣ್ಣೂರು-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು 12.08.2024 ಮತ್ತು 13.08.2024 ರಂದು ರದ್ದಾಗಿದೆ.

10. ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್ಪ್ರೆಸ್ ರೈಲು ದಿನಾಂಕ 12.08.2024 ಮತ್ತು 13.08.2024 ರಂದು ರದ್ದಾಗಿದೆ.

Watch Video: ಪ್ಯಾರಿಸ್ ಒಲಿಂಪಿಕ್ಸ್ ವೇಳೆ ಭದ್ರತಾ ಲೋಪ: ಸಮಾರೋಪ ಸಮಾರಂಭಕ್ಕೆ ಮೊದಲು ಐಫೆಲ್ ಟವರ್ ಏರಿದ ವ್ಯಕ್ತಿ | Paris Olympic

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್: ಡಿಕೆಶಿ ವಿರುದ್ಧ ಆರ್.ಅಶೋಕ್ ಹಿಗ್ಗಾಮುಗ್ಗಾ ವಾಗ್ಧಾಳಿ

BREAKING: ‘ಮುಡಾ ಹಗರಣ’ಕ್ಕೆ ಬಿಗ್ ಟ್ವಿಸ್ಟ್: ಬದಲಿ ನಿವೇಶನ ಕೋರಿ ‘ಸಿದ್ಧರಾಮಯ್ಯ’ ಬರೆದಿದ್ದ ‘ಪತ್ರ ವೈರಲ್’ | MUDA scam

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬೈಕ್ ಸವಾರ ಸಾವು.!

19/08/2025 1:00 PM1 Min Read

`ಸಾಲವೂ ತಪ್ಪಲಿಲ್ಲ, ತುಪ್ಪವೂ ಸಿಗಲಿಲ್ಲ’, ಇದು ಮೋದಿ ಮ್ಯಾಜಿಕ್ : ಸಚಿವ ಪ್ರಿಯಾಂಕ್ ಖರ್ಗೆ

19/08/2025 12:58 PM1 Min Read

BREAKING: ಬೆಂಗಳೂರಲ್ಲಿ `CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : ವಿದೇಶಿ ಡ್ರಗ್ ಪೆಡ್ಲರ್ ಅರೆಸ್ಟ್, 40 ಲಕ್ಷ ರೂ.ಡ್ರಗ್ಸ್ ವಶ.!

19/08/2025 12:34 PM2 Mins Read
Recent News

BREAKING: INDIA ಬ್ಲಾಕ್ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಆಯ್ಕೆ

19/08/2025 1:13 PM

BREAKING : ಉಪರಾಷ್ಟ್ರಪತಿ ಚುನಾವಣೆ : `INDIA’ ಒಕ್ಕೂಟದ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಆಯ್ಕೆ | Sudarshan Reddy

19/08/2025 1:10 PM

ಸಂಸತ್ತಿನ ಆವರಣದಲ್ಲಿ SIR ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ | Opposition holds protest

19/08/2025 1:00 PM

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬೈಕ್ ಸವಾರ ಸಾವು.!

19/08/2025 1:00 PM
State News
KARNATAKA

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬೈಕ್ ಸವಾರ ಸಾವು.!

By kannadanewsnow5719/08/2025 1:00 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ…

`ಸಾಲವೂ ತಪ್ಪಲಿಲ್ಲ, ತುಪ್ಪವೂ ಸಿಗಲಿಲ್ಲ’, ಇದು ಮೋದಿ ಮ್ಯಾಜಿಕ್ : ಸಚಿವ ಪ್ರಿಯಾಂಕ್ ಖರ್ಗೆ

19/08/2025 12:58 PM

BREAKING: ಬೆಂಗಳೂರಲ್ಲಿ `CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : ವಿದೇಶಿ ಡ್ರಗ್ ಪೆಡ್ಲರ್ ಅರೆಸ್ಟ್, 40 ಲಕ್ಷ ರೂ.ಡ್ರಗ್ಸ್ ವಶ.!

19/08/2025 12:34 PM

BREAKING : ವಿಧಾನಸಭೆಯಲ್ಲಿ `2025 ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ’ ಅಂಗೀಕಾರ

19/08/2025 12:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.