Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ನಾನು ರಾಜೀನಾಮೆ ನೀಡಿದ್ದೆ” ; ಲೋಕಸಭೆಯಲ್ಲಿ ವಿಪಕ್ಷಗಳ ‘ಸಂವಿಧಾನ ಮುರಿಯಬೇಡಿ’ ಘೋಷಣೆಗೆ ‘ಅಮಿತ್ ಶಾ’ ಗರಂ

20/08/2025 2:52 PM

ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಫಾರ್ಮ್ ಹೌಸಿನಲ್ಲಿ ದರೋಡೆಗೆ ಯತ್ನ: 15 ಮಂದಿ ಅರೆಸ್ಟ್

20/08/2025 2:47 PM

BREAKING: ಲೋಕಸಭೆಯಲ್ಲಿ ಮೂರು ಮಹತ್ವದ ಮಸೂದೆಗಳನ್ನು ಮಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

20/08/2025 2:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮುಡಾ’ ಹಗರಣ : ಸಿಎಂ ಪರವಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿದ ಕೋರ್ಟ್
KARNATAKA

BREAKING : ‘ಮುಡಾ’ ಹಗರಣ : ಸಿಎಂ ಪರವಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿದ ಕೋರ್ಟ್

By kannadanewsnow0513/08/2024 4:07 PM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಮಧ್ಯ ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಕೇಸ್ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶಿಸಿದೆ.

ವಿಚಾರಣೆಯ ವೇಳೆ ಆಲಂ ಪಾಷಾ ಎನ್ನುವವರು ಪ್ರಾಜಸಿಕ್ಯೂಷನ್ ಗೆ ಅನುಮತಿ ಇಲ್ಲದೆ ಸಿಎಂ ಕೇಸ್ ಸ್ವೀಕರಿಸದಂತೆ ಅರ್ಜಿ ಸಲ್ಲಿಸಿದ್ದರು.ಈ ವೇಳೆ ಯಾವ ಕಾನೂನಿನ ಅಡಿ ನೀವು ಅರ್ಜಿ ಸಲ್ಲಿಸಿದ್ದೀರಾ ಎಂದು ಮಧ್ಯಂತರ ಅರ್ಜಿದಾರರಿಗೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಆಲಂ ಪಾಷಾ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆ ತಡೆಹಿಡಿಯಲು ಕೋರುತ್ತಿದ್ದಾರೆ ಹೀಗಾಗಿ ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಈ ವೇಳೆ ಆಲಂ ಪಾಷ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಂತದಲ್ಲಿ ಸಂಬಂಧವಿಲ್ಲದ ವ್ಯಕ್ತಿಯವಾದ ಆಲಿಸಬಾರದು ಕೋರ್ಟ್ ಸಮಯ ವ್ಯರ್ಥ ಮಾಡಿರುವುದಕ್ಕೆ ದಂಡ ವಿಧಿಸಬೇಕು ಎಂದು ದೂರುದಾರರ ಪರ ಹಿರಿಯವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು.

ವಿಚಾರಣೆ ಸಂದರ್ಭದಲ್ಲಿದಲ್ಲಿ ಪಿಸಿಆರ್ ಅಂದರೆ ಪಬ್ಲಿಕ್ ಕಂಟ್ರೋಲ್ ರೂಂ ಎಂದು ಆಲಂಪಾಷ ಹೇಳಿದಾಗ ಪಿ ಸಿ ಆರ್ ಎಂದರೇನು ಎಂದು ತಿಳಿಯದೆ ಅರ್ಜಿ ಸಲ್ಲಿಸಿದ್ದೀರಾ? ಕೋರ್ಟ್ನಲ್ಲಿ ತಮಾಷೆ ಮಾಡುತ್ತಿದ್ದೀರಾ ಎಂದು ಜಡ್ಜ್ ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಸಂತ್ರಸ್ತರ? ಅಥವಾ ದೂರುದಾರರ? ಸ್ಪಷ್ಟಪಡಿಸಿ ಎಂದು ಜಡ್ಜ್ ಸೂಚಿಸಿದರು.

Share. Facebook Twitter LinkedIn WhatsApp Email

Related Posts

ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಫಾರ್ಮ್ ಹೌಸಿನಲ್ಲಿ ದರೋಡೆಗೆ ಯತ್ನ: 15 ಮಂದಿ ಅರೆಸ್ಟ್

20/08/2025 2:47 PM1 Min Read

ಅನಾಥ ಮಕ್ಕಳ ವ್ಯಾಸಂಗಕ್ಕೆ ವಿಶೇಷ ರಿಯಾಯಿತಿ ನೀಡಲು ಚಿಂತನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

20/08/2025 2:34 PM2 Mins Read

ಪ್ರತಿಷ್ಢಿತ ಔಟ್ ಲುಕ್- ಐಕೇರ್ (ICARE): ಕುವೆಂಪು ವಿವಿಗೆ 30ನೇ Rank

20/08/2025 2:20 PM1 Min Read
Recent News

“ನಾನು ರಾಜೀನಾಮೆ ನೀಡಿದ್ದೆ” ; ಲೋಕಸಭೆಯಲ್ಲಿ ವಿಪಕ್ಷಗಳ ‘ಸಂವಿಧಾನ ಮುರಿಯಬೇಡಿ’ ಘೋಷಣೆಗೆ ‘ಅಮಿತ್ ಶಾ’ ಗರಂ

20/08/2025 2:52 PM

ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಫಾರ್ಮ್ ಹೌಸಿನಲ್ಲಿ ದರೋಡೆಗೆ ಯತ್ನ: 15 ಮಂದಿ ಅರೆಸ್ಟ್

20/08/2025 2:47 PM

BREAKING: ಲೋಕಸಭೆಯಲ್ಲಿ ಮೂರು ಮಹತ್ವದ ಮಸೂದೆಗಳನ್ನು ಮಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

20/08/2025 2:39 PM

ಅನಾಥ ಮಕ್ಕಳ ವ್ಯಾಸಂಗಕ್ಕೆ ವಿಶೇಷ ರಿಯಾಯಿತಿ ನೀಡಲು ಚಿಂತನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

20/08/2025 2:34 PM
State News
KARNATAKA

ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಫಾರ್ಮ್ ಹೌಸಿನಲ್ಲಿ ದರೋಡೆಗೆ ಯತ್ನ: 15 ಮಂದಿ ಅರೆಸ್ಟ್

By kannadanewsnow0920/08/2025 2:47 PM KARNATAKA 1 Min Read

ಧಾರವಾಡ: ಸಿಎಂ ಸಿದ್ಧರಾಮಯ್ಯ ಅವರ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಅವರ ಫಾರ್ಮ್ ಹೌಸಿನಲ್ಲಿ ದರೋಡೆಗೆ ಯತ್ನಿಸಿರುವುದು…

ಅನಾಥ ಮಕ್ಕಳ ವ್ಯಾಸಂಗಕ್ಕೆ ವಿಶೇಷ ರಿಯಾಯಿತಿ ನೀಡಲು ಚಿಂತನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

20/08/2025 2:34 PM

ಪ್ರತಿಷ್ಢಿತ ಔಟ್ ಲುಕ್- ಐಕೇರ್ (ICARE): ಕುವೆಂಪು ವಿವಿಗೆ 30ನೇ Rank

20/08/2025 2:20 PM

ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ

20/08/2025 1:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.