ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದಕ್ಕೆ ತಡೆ ನೀಡದಂತೆ ಕೇವಿಟ್ ಅನ್ನು ಹೈಕೋರರ್ಟ್ ಗೆ ಸಲ್ಲಿಸುವುದಾಗಿ ದೂರುದಾರ ಟಿಜೆ ಅಬ್ರಹಾಂ ತಿಳಿಸಿದ್ದಾರೆ.
ಇಂದು ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ದೂರುದಾರ ಹಾಗೂ ಸಾಮಾಜಿಕ ಹೋರಾಟಗಾರ ಟಿ.ಜೆ ಅಬ್ರಾಹಂ ಅವರು, ಸೋಮವಾರ ಕೇವಿಟ್ ಅನ್ನು ಕೋರ್ಟ್ ಗೆ ಸಲ್ಲಿಸಲಾಗುತ್ತದೆ ಎಂದರು.
ರಾಜಕೀಯ ಆರೋಪಗಳಿಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಾವು ಕೇಳಿಲ್ಲ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಎಂದು ಕೇಳಿದ್ದೇವೆ. ನಮ್ಮ ಮನವಿಯಂತೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ ಎಂದು ತಿಳಿಸಿದರು.
BREAKING: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್: ಆ.19ರಂದು ರಾಜ್ಯಾಧ್ಯಂತ ‘ಪ್ರತಿಭಟನೆ’ಗೆ ಕರೆ
ಸಿದ್ಧರಾಮಯ್ಯಗೆ ಮುಡಾ ಸಂಕಷ್ಟ: ಭಂಡತನ ಬಿಟ್ಟು ರಾಜೀನಾಮೆ ಕೊಡಿ- BY ವಿಜಯೇಂದ್ರ ಆಗ್ರಹ
BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ’ ಬೆನ್ನಿಗೆ ನಿಂತ ಕುರುಬ ಸಮುದಾಯ