Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ‘ಪಾಕ್ ಬಾಲ ಮುದುರಿಕೊಂಡು ಕದನ ವಿರಾಮಕ್ಕಾಗಿ ಬೇಡಿಕೊಂಡಿತು’ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ‘ಟೆರೊರಿಸ್ತಾನ್’

15/05/2025 12:58 PM

ಕರ್ನಲ್ ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆ: ಸಚಿವ ವಿಜಯ್ ಶಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಸುಪ್ರೀಂ ಕೋರ್ಟ್

15/05/2025 12:49 PM

BIG NEWS : ಮುಸ್ಲಿಂ ಪುರುಷ ಎಲ್ಲರನ್ನೂ ಸಮಾನವಾಗಿ ನಡೆಸಿಕೊಂಡರೆ ಬಹು ಪತ್ನಿಯರನ್ನು ಹೊಂದಬಹುದು : ಹೈಕೋರ್ಟ್‌ ಮಹತ್ವದ ತೀರ್ಪು.!

15/05/2025 12:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಭರ್ಜರಿ ಬೇಟೆ : ಎರಡು ‘ಆನೆ ದಂತ’ ಗಳ ಸಮೇತ ಮೂವರ ಬಂಧನ!
KARNATAKA

ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಭರ್ಜರಿ ಬೇಟೆ : ಎರಡು ‘ಆನೆ ದಂತ’ ಗಳ ಸಮೇತ ಮೂವರ ಬಂಧನ!

By kannadanewsnow0517/08/2024 8:46 PM

ಬೆಂಗಳೂರು : ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು, ಆನೆಯ ದಂತಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಎರಡು ಆನೆ ದಂತಗಳ ಸಮೇತ ಬಂಧಿಸಿದ್ದಾರೆ.

ಹೌದು ಬೆಂಗಳೂರಿನ ರಾಜನುಕುಂಟೆ ಏರ್ಪೋಟ್ ರಸ್ತೆ ಸಾದರಹಳ್ಳಿ ಬಳಿ ಆರೋಪಿಗಳಾದ ಮೋಹನ್, ಆನಂದ್ ಹಾಗೂ ವಿನೋದ್​ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಬೆಲೆ ಬಾಳುವ 8.5 ಮತ್ತು 9 ಕೆ.ಜಿ ಎರಡು ಆನೆ ದಂತವನ್ನು ಜೊತೆಗೆ ಕೃತ್ಯಕ್ಕೆ ಬಳಸಲಾದ ಕಾರೊಂದನ್ನು ವಶಕ್ಕೆ ಪಡೆಯಲಾಗಿದೆ.

ಆನೆಯ ದಂತಗಳನ್ನು ಮಾರಾಟಕ್ಕಾಗಿ ತೆಗೆದುಕೊಂಡು ಹೋಗುತ್ತಿರುವ ಕುರಿತು ಬೆಂಗಳೂರು ನಗರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಖಚಿತ ಮಾಹಿತಿ ಬರುತ್ತದೆ. ಕೂಡಲೇ ಕಾರ್ಯಪ್ರವೃತ್ತರಾಗಿ, ಬೆಂಗಳೂರು ವಲಯ ವ್ಯಾಪ್ತಿಯಲ್ಲಿ ವಾಹನವನ್ನ ತಡೆದು, ಪರೀಕ್ಷಿಸಲಾಗುತ್ತದೆ. ಈ ವೇಳೆ ವಾಹನದಲ್ಲಿ ಎರಡು ಆನೆ ದಂತಗಳು ಕಂಡುಬರುತ್ತವೆ. ಕೂಡಲೇ ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳಾದ ಮೋಹನ್​, ಆನಂದ್​ ಹಾಗೂ ವಿನೋದ್​ ಎಂಬುವವರನ್ನು ಬಂಧಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಉದ್ಯೋಗವಾರ್ತೆ: 9,970 ರೈಲ್ವೆ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮೇ 19ರವರೆಗೆ ದಿನಾಂಕ ವಿಸ್ತರಣೆ | Railway Recruitment-2025

15/05/2025 12:05 PM3 Mins Read

BIG NEWS: ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

15/05/2025 11:58 AM1 Min Read

ಶ್ರೀಹರಿಯ ಈ 10 ಮಂತ್ರ ಪಠಿಸಿದರೆ 24 ಗಂಟೆಯಲ್ಲಿ ಇದರ ಪ್ರಭಾವದಿಂದ ಜೀವನವೇ ಬದಲಾಗುತ್ತೆ

15/05/2025 11:53 AM3 Mins Read
Recent News

BIG NEWS : ‘ಪಾಕ್ ಬಾಲ ಮುದುರಿಕೊಂಡು ಕದನ ವಿರಾಮಕ್ಕಾಗಿ ಬೇಡಿಕೊಂಡಿತು’ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ‘ಟೆರೊರಿಸ್ತಾನ್’

15/05/2025 12:58 PM

ಕರ್ನಲ್ ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆ: ಸಚಿವ ವಿಜಯ್ ಶಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಸುಪ್ರೀಂ ಕೋರ್ಟ್

15/05/2025 12:49 PM

BIG NEWS : ಮುಸ್ಲಿಂ ಪುರುಷ ಎಲ್ಲರನ್ನೂ ಸಮಾನವಾಗಿ ನಡೆಸಿಕೊಂಡರೆ ಬಹು ಪತ್ನಿಯರನ್ನು ಹೊಂದಬಹುದು : ಹೈಕೋರ್ಟ್‌ ಮಹತ್ವದ ತೀರ್ಪು.!

15/05/2025 12:49 PM

BREAKING : ʻವಕ್ಫ್ ತಿದ್ದುಪಡಿ ಕಾಯ್ದೆʼ ಅರ್ಜಿ ವಿಚಾರಣೆ ಮೇ.20 ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌ | Waqf bill

15/05/2025 12:42 PM
State News
KARNATAKA

ಉದ್ಯೋಗವಾರ್ತೆ: 9,970 ರೈಲ್ವೆ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮೇ 19ರವರೆಗೆ ದಿನಾಂಕ ವಿಸ್ತರಣೆ | Railway Recruitment-2025

By kannadanewsnow5715/05/2025 12:05 PM KARNATAKA 3 Mins Read

ನವದೆಹಲಿ : ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು…

BIG NEWS: ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

15/05/2025 11:58 AM

ಶ್ರೀಹರಿಯ ಈ 10 ಮಂತ್ರ ಪಠಿಸಿದರೆ 24 ಗಂಟೆಯಲ್ಲಿ ಇದರ ಪ್ರಭಾವದಿಂದ ಜೀವನವೇ ಬದಲಾಗುತ್ತೆ

15/05/2025 11:53 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `DDO’ ಗಳು ಸಲ್ಲಿಸಬೇಕಾದ `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

15/05/2025 11:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.