Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಚ್ಚರ ; ಈ ಸಮಸ್ಯೆ ಇರುವವರು ‘ತೆಂಗಿನ ನೀರು’ ಕುಡಿದ್ರೆ ಅದು ವಿಷಕಾರಿಯಾಗುತ್ತೆ.!

26/07/2025 10:12 PM

ಈ ತಿಂಗಳ 28ನೇ ತಾರೀಖು ತುಂಬಾನೇ ವಿಶೇಷ.! ಹೀಗೆ ಪೂಜಿಸಿದ್ರೆ ಶಿವ-ಗಣೇಶನ ಆಶೀರ್ವಾದ ಲಭಿಸುತ್ತೆ!

26/07/2025 9:51 PM

BIG NEWS : ನಾನು ಏನು ಪ್ರಾರ್ಥನೆ ಬೇಕೋ ಮಾಡಿದ್ದೇನೆ : ಕೋಡಿಶ್ರೀಗಳ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

26/07/2025 9:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಆ.20ರ ನಾಳೆ, ಆ.21ರ ನಾಡಿದ್ದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ಆ.20ರ ನಾಳೆ, ಆ.21ರ ನಾಡಿದ್ದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0919/08/2024 5:44 PM

ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ಆಗಸ್ಟ್.20ರ ನಾಳೆ ಹಾಗೂ ಆಗಸ್ಟ್.21ರ ನಾಡಿದ್ದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ( BESCOM ) ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್.20ರ ನಾಳೆಯಂದು ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ತಯ ( Power Cut ) ಉಂಟಾಗಲಿದೆ ಎಂಬುದಾಗಿ ತಿಳಿಸಿದೆ.

ಆಗಸ್ಟ್.20ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಲಕ್ಕಸಂದ್ರ, ಬಿಗ್ ಬಜಾರ್, ಸರ್ಜಾವುರಿಯ ಟವರ್, ಮಡಿವಾಳ, ಒರಾಕಲ್, ನಿಮ್ಹಾನ್ಸ್ ಅಡ್ಮಿನ್ ಬ್ಲಾಕ್, ಕೋರಮಂಗಲದ 3ನೇ ಹಂತ, 4ನೇ ಹಂತ, 5ನೇ ಹಂತ, 6, 7, 8ನೇ ಹಂತ, ಶ್ರೀನಿಧಿ ಲೇಔಡ್, ದೊಡ್ಡಕಲ್ಲಸಂದ್ರ, ಕೋಣನಕುಂಟೆ, ತಲಘಟ್ಟಪುರ, ಸೆಂಟ್ ಜಾನ್ಸ್ ಆಸ್ಪತ್ರೆ, ಹಳೆ ಮಡಿವಾಳ, ಚಿಕ್ಕ ಆಡುಗೋಡಿ, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಆಕ್ಸೆಂಚರ್, ಕಬೆಂಗಳೂರು ಡೈರಿ, ಪೋರಂ ಮಾಲ್, ಕೆಎಂಎಫ್ ಗೋಡೌನ್ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪವರ್ ಕಟ್ ಆಗಲಿದೆ.

ದಿನಾಂಕ 21-08-2024ರ ನಾಡಿದ್ದು ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

66/11ಕೆವಿ ಕೆ ಎಚ್ ಬಿ ಎಂ ಯು ಎಸ್ ಎಸ್ ದಿನಾಂಕ 21.08.2024 ರಂದು 10:30ಗಂಟೆಗಳಿಂದ 15:30ಗಂಟೆಗಳವರೆಗೆ ಹೊರಹೋಗುವ ಲೈನ್, ಟ್ರಾನ್ಸ್ಫಾರ್ಮರ್ ಬೇಸ್, 66 ಕೆವಿ ಬಸ್ ಗೋಸ್, 11 ಕೆವಿ ಬಸ್ ಮತ್ತು ಬ್ರೇಕರ್ ನಿರ್ವಹಣೆ  ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಶಿವನಹಳ್ಳಿ, ಶ್ರೀನಿಧಿ ಲೇಔಟ್, ಬಿ.ಡಬ್ಲ್ಯೂ.ಎಸ್.ಎಸ್.ಬಿ\ ಪುಟ್ಟೇನಹಳ್ಳಿ, ಪಾವನಿ, ಸಿಆರ್ಪಿಎಫ್, ರಾಮಗೊಂಡನಹಳ್ಳಿ, ಐ.ವಿ.ಆರ್.ಐ., ಶಿರ್ಕ್ ಅಪಾರ್ಟ್ಮೆಂಟ್, ಬಿ.ಎಂ.ಎಸ್ ಹಾಸ್ಟೆಲ್, 5 ನೇ ಹಂತ ಯಲಹಂಕ ಹೊಸ ಪಟ್ಟಣ ಅನಂತಪುರ, ಪುಟ್ಟೇನಹಳ್ಳಿ, ಪಾವನಿ, ಹೆರ್ಟಿಗೆ, ಸಿಆರ್ಪಿಎಫ್, ಸುರದೇನಪುರ, ಸದ್ನಹಳ್ಳಿ, ಇಸ್ರೋ ಲೇಔಟ್, ಆಕಾಶಿನಾರ್ಬೆಸ್ಕಾಂ, ಎಲ್ಬಿಎಸ್ ನಗರ, ವೈಎನ್ಕೆ, ಎ, ಬಿ, ಸೆಕ್ಟರ್ ಆವಲಹಳ್ಳಿ, ಎಸ್.ಎನ್. ಹಳ್ಳಿ, ರಾಜನಕುಂಟೆ, ಹೊನ್ನೇನಹಳ್ಳಿ, ನಾಗೇನಹಳ್ಳಿ, ಎ.ವಿ. ಪುರ, ಮಾರಸಂದ್ರ, ಸಿಲ್ವರ್ ಓಕ್, ನೆಲಕುಂಟೆ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

66/11ಕೆವಿ ನಂದಿನಿ ಲೇಔಟ್ ಎಂ ಯು ಎಸ್ ಎಸ್ ದಿನಾಂಕ  21.08.2024 ರಂದು 10:00ಗಂಟೆಗಳಿಂದ 16:00ಗಂಟೆಗಳವರೆಗೆ ವಾರ್ಷಿಕ ನಿರ್ವಹಣೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಕೃಷ್ಣಾನಂದ ನಗರ, RMC ಯಾರ್ಡ್, ಮಾರಪ್ಪನ ಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ದೂರವಾಣಿ ವಿನಿಮಯ ಕೇಂದ್ರ, ಶಂಕರ್ ನಗರ, ಶ್ರೀಕಂಠೇಶ್ವರ ನಗರ, ಸೋಮೇಶ್ವರ ನಗರ, ಆಪ್ಮಾ ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ಟೆಂಪಲ್‌ರೋಡ್, ಸರಸ್ವತಿ ಪುರಂ, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್ ಕೈಗಾರಿಕಾ ಪ್ರದೇಶ, ಜೆ.ಎಸ್.ನಗರ, ಜೆ.ಸಿ.ನಗರ, ಕುರುಬರಹಳ್ಳಿ, 60 ಅಡಿ ರಸ್ತೆ, 9ನೇ, 10ನೇ, 11ನೇ, 12ನೇ, 13ನೇ, 14ನೇ ಮತ್ತು 15ನೇ ಮುಖ್ಯ, ಜೆ.ಸಿ.ನಗರ, ಸಾರ್ವಜನಿಕ ರಸ್ತೆ, ಇವ್ಸ್, ರಾಜ್‌ಕುಮಾರ್, ಸಮಾಧಿ ರಸ್ತೆಗಳು, ಕ್ವಾಟ್ರಸ್ ಸುತ್ತಮುತ್ತ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ರಾಜ್ಯದ ರೈತರಿಗೆ PMFBY ಯೋಜನೆಯಡಿ ಬೆಳೆ ವಿಮೆ ಪರಹಾರ ನೀಡಿ: ಕೇಂದ್ರ ಕೃಷಿ ಸಚಿವರಿಗೆ ಬೊಮ್ಮಾಯಿ ಪತ್ರ

ದೇಶದ ಮೊದಲ KHIR ಸಿಟಿ ಶೀಘ್ರ ಆರಂಭ: ದೊಡ್ಡಬಳ್ಳಾಪುರ-ದಾಬಸ್ ಪೇಟೆ ಮಧ್ಯೆ 2 ಸಾವಿರ ಎಕರೆಯಲ್ಲಿ ಸ್ಥಾಪನೆ

SHOCKING : ಬೆಂಗಳೂರಲ್ಲಿ ಸುದ್ದಿಗೋಷ್ಠಿಯ ವೇಳೆ ‘ಹೃದಯಾಘಾತದಿಂದ’ ಕಾಂಗ್ರೆಸ್ ಕಾರ್ಯಕರ್ತ ಸಾವು!

Share. Facebook Twitter LinkedIn WhatsApp Email

Related Posts

BIG NEWS : ನಾನು ಏನು ಪ್ರಾರ್ಥನೆ ಬೇಕೋ ಮಾಡಿದ್ದೇನೆ : ಕೋಡಿಶ್ರೀಗಳ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

26/07/2025 9:24 PM1 Min Read

ಸಾಮಾಜಿಕ ಜಾಲತಾಣಗಳಲ್ಲಿ ‘ಉಗ್ರವಾದಿ’ ಸಂಘಟನೆಗಳ ಕುರಿತು ಹುಡುಕಾಟ : ಕೋಲಾರದಲ್ಲಿ ಬಾಲಕ ಅರೆಸ್ಟ್!

26/07/2025 8:51 PM1 Min Read

ನಮ್ಮ ಸರ್ಕಾರದ್ದು ಏನಾದ್ರು ತಪ್ಪುಗಳಿದ್ದರೆ ತಿದ್ದಿಕೊಳ್ತೇವೆ, ಖರ್ಗೆ-ಸುರ್ಜೆವಾಲಾ ಯಾವ ಅಧಿಕಾರಿಗೂ ಕರೆ ಮಾಡಿಲ್ಲ : ಡಿಕೆಶಿ ಸ್ಪಷ್ಟನೆ

26/07/2025 8:20 PM1 Min Read
Recent News

ಎಚ್ಚರ ; ಈ ಸಮಸ್ಯೆ ಇರುವವರು ‘ತೆಂಗಿನ ನೀರು’ ಕುಡಿದ್ರೆ ಅದು ವಿಷಕಾರಿಯಾಗುತ್ತೆ.!

26/07/2025 10:12 PM

ಈ ತಿಂಗಳ 28ನೇ ತಾರೀಖು ತುಂಬಾನೇ ವಿಶೇಷ.! ಹೀಗೆ ಪೂಜಿಸಿದ್ರೆ ಶಿವ-ಗಣೇಶನ ಆಶೀರ್ವಾದ ಲಭಿಸುತ್ತೆ!

26/07/2025 9:51 PM

BIG NEWS : ನಾನು ಏನು ಪ್ರಾರ್ಥನೆ ಬೇಕೋ ಮಾಡಿದ್ದೇನೆ : ಕೋಡಿಶ್ರೀಗಳ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

26/07/2025 9:24 PM

ಏಷ್ಯಾ ಕಪ್- 2025ರ ಪೂರ್ಣ ವೇಳಾಪಟ್ಟಿ ಪ್ರಕಟ : ಸೆ.14ಕ್ಕೆ ಭಾರತ vs ಪಾಕ್ ಹೈವೋಲ್ಟೇಜ್ ಪಂದ್ಯ

26/07/2025 9:19 PM
State News
KARNATAKA

BIG NEWS : ನಾನು ಏನು ಪ್ರಾರ್ಥನೆ ಬೇಕೋ ಮಾಡಿದ್ದೇನೆ : ಕೋಡಿಶ್ರೀಗಳ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

By kannadanewsnow0526/07/2025 9:24 PM KARNATAKA 1 Min Read

ಹಾಸನ : ಇಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿ ಮಠಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು.ಮಠಕ್ಕೆ ಭೇಟಿ…

ಸಾಮಾಜಿಕ ಜಾಲತಾಣಗಳಲ್ಲಿ ‘ಉಗ್ರವಾದಿ’ ಸಂಘಟನೆಗಳ ಕುರಿತು ಹುಡುಕಾಟ : ಕೋಲಾರದಲ್ಲಿ ಬಾಲಕ ಅರೆಸ್ಟ್!

26/07/2025 8:51 PM

ನಮ್ಮ ಸರ್ಕಾರದ್ದು ಏನಾದ್ರು ತಪ್ಪುಗಳಿದ್ದರೆ ತಿದ್ದಿಕೊಳ್ತೇವೆ, ಖರ್ಗೆ-ಸುರ್ಜೆವಾಲಾ ಯಾವ ಅಧಿಕಾರಿಗೂ ಕರೆ ಮಾಡಿಲ್ಲ : ಡಿಕೆಶಿ ಸ್ಪಷ್ಟನೆ

26/07/2025 8:20 PM

‘SSLC’ ಪಾಸ್ ಗೆ ಕನಿಷ್ಠ 33 ಅಂಕ ನಿಗದಿ ಮಾಡಿದ ವಿಚಾರ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

26/07/2025 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.