Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು : ಹಾಡಹಗಲೇ, ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

14/07/2025 2:01 PM

Big News: UAEಯ ಶಾರ್ಜಾದಲ್ಲಿ ಇಬ್ಬರು ಭಾರತೀಯ ಮಹಿಳೆಯರ ಶವ ಪತ್ತೆ

14/07/2025 1:49 PM

ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ : 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

14/07/2025 1:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪ್ರೌಢಶಾಲಾ ವಿದ್ಯಾರ್ಥಿ’ಗಳ ಗಮನಕ್ಕೆ: ಈ ‘ರಸಪ್ರಶ್ನೆ ಸ್ಪರ್ಧೆ’ಯಲ್ಲಿ ಭಾಗಿಯಾಗಿ, ‘40,000 ಬಹುಮಾನ’ ಗೆಲ್ಲಿ | Science Quiz Competition
KARNATAKA

‘ಪ್ರೌಢಶಾಲಾ ವಿದ್ಯಾರ್ಥಿ’ಗಳ ಗಮನಕ್ಕೆ: ಈ ‘ರಸಪ್ರಶ್ನೆ ಸ್ಪರ್ಧೆ’ಯಲ್ಲಿ ಭಾಗಿಯಾಗಿ, ‘40,000 ಬಹುಮಾನ’ ಗೆಲ್ಲಿ | Science Quiz Competition

By kannadanewsnow0924/08/2024 3:41 PM

ಬೆಂಗಳೂರು: ಜವಾಹರಲಾಲ್‌ ನೆಹರು ತಾರಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪಾಲ್ಗೊಂಡು, ಗೆಲ್ಲುವಂತ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನವಾಗಿ 40,000 ಸಿಗಲಿದೆ.

– ಸ್ಪರ್ಧೆಯಲ್ಲಿ ಬ್ಲಾಕ್‌ ಹಂತ, ಜಿಲ್ಲಾ ಮಟ್ಟ, ವಿಭಾಗೀಯ ಮಟ್ಟ, ರಾಜ್ಯ ಮಟ್ಟ ಮತ್ತು ಅಂತಿಮ ಹಂತ ಎಂಬ 5 ಹಂತಗಳು ಇರಲಿವೆ. – ಪ್ರಥಮ ಬಹುಮಾನ ಪಡೆದ ತಂಡಕ್ಕೆ 40 ಸಾವಿರ ರೂ., ಹಾಗೂ ಪ್ರಶಂಸಾ ಪತ್ರ ವಿತರಿಸಲಾಗುತ್ತದೆ. – ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 30 ಸಾವಿರ ರೂ. ಮತ್ತು ತೃತೀಯ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ಬಹುಮಾನವಿದೆ.

ಪ್ರತಿ ಪ್ರೌಢಶಾಲೆಗಳಿಂದ ಇಬ್ಬರು ವಿದ್ಯಾರ್ಥಿಗಳುಳ್ಳ ಒಂದು ತಂಡಕ್ಕೆ ಇದರಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಒಂದು ತಂಡದಲ್ಲಿ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ ಇರತಕ್ಕದ್ದು. ಬಾಲಕಿಯರ ಶಾಲೆಯಾಗಿದ್ದಲ್ಲಿ ಇಬ್ಬರು ಬಾಲಕಿಯರು ಮತ್ತು ಬಾಲಕರ ಶಾಲೆಯಾಗಿದ್ದಲ್ಲಿ ಇಬ್ಬರು ಬಾಲಕರು ಭಾಗವಹಿಸಲು ಅವಕಾಶವಿರುತ್ತದೆ. 8,9 ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಸ್ಪರ್ಧಿಗಳಿಗೆ ನಿಬಂಧನೆಗಳು:

– ಆಯ್ಕೆಯಾದ ಸ್ಪರ್ಧಿಗಳು ತಾವು ಓದುತ್ತಿರುವ ಶಾಲೆ ಹಾಗೂ ತರಗತಿಯ ಬಗ್ಗೆ ಪುರಾವೆ ನೀಡಬೇಕು. – ಯಾವುದೇ ಸ್ಪರ್ಧಿಯ ವರ್ತನೆ / ಭಾಗವಹಿಸುವಿಕೆ ನಿಯಮ ಬಾಹಿರವೆಂದು ಕಂಡುಬಂದಲ್ಲಿ ಸ್ಪರ್ಧಿಯನ್ನು ಅನರ್ಹಗೊಳಿಸಲಾಗುವುದು. – ಅರ್ಹತೆ, ಸ್ಪರ್ಧಿಯ ದೃಢೀಕರಣ ಮತ್ತು ಇತರ ನಿರ್ಧಾರಗಳ ಹಕ್ಕನ್ನು ಜವಾಹರಲಾಲ್‌ ನೆಹರು ತಾರಾಲಯ, ಬೆಂಗಳೂರು ಹೊಂದಿರುತ್ತದೆ. – ಸೂಕ್ತ ಸಂದರ್ಭಗಳಲ್ಲಿ ಎಲ್ಲಾ ಹಂತಗಳಲ್ಲೂ ಪರೀಕ್ಷೆಯಲ್ಲಿ ಬದಲಾವಣೆ ಮಾಡುವ ಹಕ್ಕು ಜವಾಹರಲಾಲ್ ನೆಹರು ತಾರಾಲಯ ಹೊಂದಿರುತ್ತದೆ. – ಯಾವುದೇ ಸಂದರ್ಭದಲ್ಲಿ ಸ್ಪರ್ಧೆಯ ಆಯೋಜಕರಾದ ಜವಾಹರಲಾಲ್ ನೆಹರು ತಾರಾಲಯದ ತೀರ್ಪು ಅಂತಿಮವಾಗಿರುತ್ತದೆ.

ಜವಾಹರಲಾಲ್‌ ನೆಹರು ತಾರಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ.

– ಸ್ಪರ್ಧೆಯಲ್ಲಿ ಬ್ಲಾಕ್‌ ಹಂತ, ಜಿಲ್ಲಾ ಮಟ್ಟ, ವಿಭಾಗೀಯ ಮಟ್ಟ, ರಾಜ್ಯ ಮಟ್ಟ ಮತ್ತು… pic.twitter.com/RmoCqtfq4U

— DIPR Karnataka (@KarnatakaVarthe) August 24, 2024

BREAKING: ಪುಣೆಯಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ನಾಲ್ವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ | Helicopter crashes in Pune

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ: NC ಜೊತೆಗಿನ ಮೈತ್ರಿಯ ಬಗ್ಗೆ ಬಿಜೆಪಿ ಟೀಕೆಗೆ ಕಾಂಗ್ರೆಸ್ ತಿರುಗೇಟು

BREAKING: ಹೈದರಾಬಾದ್ ನಲ್ಲಿ ನಟ ನಾಗಾರ್ಜುನ್ ಗೆ ಸೇರಿ ವಿವಾದಾತ್ಮಕ ಎನ್-ಕನ್ವೆನ್ಷನ್ ಸೆಂಟರ್ ನೆಲಸಮ

Share. Facebook Twitter LinkedIn WhatsApp Email

Related Posts

BREAKING : ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು : ಹಾಡಹಗಲೇ, ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

14/07/2025 2:01 PM1 Min Read

ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ : 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

14/07/2025 1:47 PM2 Mins Read

ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವರು ಬಿಜೆಪಿ ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು ಇಂದು ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

14/07/2025 1:44 PM2 Mins Read
Recent News

BREAKING : ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು : ಹಾಡಹಗಲೇ, ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

14/07/2025 2:01 PM

Big News: UAEಯ ಶಾರ್ಜಾದಲ್ಲಿ ಇಬ್ಬರು ಭಾರತೀಯ ಮಹಿಳೆಯರ ಶವ ಪತ್ತೆ

14/07/2025 1:49 PM

ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ : 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

14/07/2025 1:47 PM

ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವರು ಬಿಜೆಪಿ ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು ಇಂದು ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

14/07/2025 1:44 PM
State News
KARNATAKA

BREAKING : ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು : ಹಾಡಹಗಲೇ, ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

By kannadanewsnow0514/07/2025 2:01 PM KARNATAKA 1 Min Read

ವಿಜಯಪುರ : ವಿಜಯಪುರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಮಾರಕಾಸ್ತ್ರಗಳಿಂದ ಯುವಕನ ಮೇಲೆ ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ವಿಜಯಪುರದ…

ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ : 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

14/07/2025 1:47 PM

ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವರು ಬಿಜೆಪಿ ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು ಇಂದು ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

14/07/2025 1:44 PM

BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತಕ್ಕೆ’ ಅಸುರಕ್ಷಿತ ಆಹಾರವೇ ಕಾರಣ : ಸಚಿವ ಕೆ.ಎನ್ ರಾಜಣ್ಣ

14/07/2025 1:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.