Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

25 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ ‘ಮೈಕ್ರೋಸಾಫ್ಟ್’

04/07/2025 4:41 PM

BREAKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಕೋವಿಡ್ ಲಸಿಕೆ ಕಾರಣವಾಗಿಲ್ಲ : ತಾಂತ್ರಿಕ ಸಲಹಾ ಸಮಿತಿ ವರದಿ ಬಹಿರಂಗ!

04/07/2025 4:09 PM

ಸರ್ಕಾರಿ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ ತರಗತಿ’ಗಳನ್ನು ತೆರೆಯುವ ಕ್ರಮಕ್ಕೆ ‘ಕನ್ನಡ ಅಭಿವೃದ್ಧಿ ಪ್ರಾಧಿಕಾರ’ ವಿರೋಧ

04/07/2025 4:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: BMTC ನಿರ್ವಾಹಕ ಹುದ್ದೆ ನೇಮಕಾತಿ: ಮೂಲ ದಾಖಲೆಗಳ ಪರಿಶೀಲನೆಗೆ 1:5ರ ಅರ್ಹತಾ ಪಟ್ಟಿ ಪ್ರಕಟ | BMTC Recruitment
KARNATAKA

BREAKING: BMTC ನಿರ್ವಾಹಕ ಹುದ್ದೆ ನೇಮಕಾತಿ: ಮೂಲ ದಾಖಲೆಗಳ ಪರಿಶೀಲನೆಗೆ 1:5ರ ಅರ್ಹತಾ ಪಟ್ಟಿ ಪ್ರಕಟ | BMTC Recruitment

By kannadanewsnow0926/08/2024 6:45 PM

ಬೆಂಗಳೂರು: ಬಿಎಂಟಿಸಿಯಿಂದ ಕರೆಯಲಾಗಿದ್ದಂತ ನಿರ್ವಾಹಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ 1:5ರ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಕುರಿತಂತೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು,  ಕಲ್ಯಾಣ-ಕರ್ನಾಟಕ (371-ಜೆ) ಮೀಸಲಾತಿಯ ಸ್ಥಳೀಯ ವೃಂದದ ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ದಿನಾಂಕ:14/07/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡ 75ರಷ್ಟು ಮತ್ತು ಹುದ್ದೆಗೆ ನಿಗಧಿಪಡಿಸಲಾದ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡ 25ರಷ್ಟು ಅಂಕಗಳನ್ನು ಸೇರಿಸಿ ಬಂದ ಒಟ್ಟು ಶೇಕಡ ಅಂಕಗಳ ಆಧಾರದ ಮೇಲೆ ಮತ್ತು ನೇರನೇಮಕಾತಿ ಸಂಬಂಧ ಜಾರಿಯಲ್ಲಿರುವ ಸರ್ಕಾರದ ಮೀಸಲಾತಿ ನಿಯಮಾನುಸಾರ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ ಪರಿಶೀಲನೆಗಾಗಿ 1:5ರ ಅನುಪಾತದಲ್ಲಿ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.  371-ಜೆ ಮೀಸಲಾತಿಯ ನಿರ್ವಾಹಕ ಹುದ್ದೆಯ ಅರ್ಹತಾ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು  ಕೊನೆಯ ಅಭ್ಯರ್ಥಿಯ ಶೇಕಡವಾರು (Cut-Off) ಅಂಕಗಳು ಈ ಕೆಳಕಂಡಂತಿದೆ ಎಂದಿದೆ.

ಮೀಸಲಾತಿ ಶೇಕಡವಾರು ಸಾಮಾನ್ಯ ಮಹಿಳಾ ಮೀಸಲು ಗ್ರಾಮೀಣ ಮೀಸಲು ಕನ್ನಡ ಮಾಧ್ಯಮ ಯೋಜನಾ ನಿರಾಶ್ರಿತರು ಮಾಜಿ ಸೈನಿಕರು
ಪ.ಜಾ ಶೇಕಡ 46.33 – 47.45 46.80 34.96 –
ಹುಟ್ಟಿದ ದಿನಾಂಕ 01.06.1989 – 20.12.1997 01.06.2001 05.10.2000 –
ಪ.ಪಂ ಶೇಕಡ 48.07 – 51.02 50.09 – –
ಹುಟ್ಟಿದ ದಿನಾಂಕ 22.03.1998 – 10.04.2001 01.01.1989 – –
ಪ್ರ-1 ಶೇಕಡ 49.32 – 52.57 – – –
ಹುಟ್ಟಿದ ದಿನಾಂಕ 05.09.2000 – 03.06.1998 – – –
2ಎ ಶೇಕಡ 49.43 – 50.58 50.19 48.47 –
ಹುಟ್ಟಿದ ದಿನಾಂಕ 03.08.1999 – 05.06.1993 05.03.1998 08.06.1996 –
2ಬಿ ಶೇಕಡ 40.18 – 44.20 – – –
ಹುಟ್ಟಿದ ದಿನಾಂಕ 05.03.1994 – 10.01.1997 – – –
3ಎ (ಹಿಂಬಾಕಿ) ಶೇಕಡ 36.86 – 32.95 – – –
ಹುಟ್ಟಿದ ದಿನಾಂಕ 15.05.1995 – 02.06.1998 – – –
3ಬಿ ಶೇಕಡ 49.96 – 51.03 – – –
ಹುಟ್ಟಿದ ದಿನಾಂಕ 01.06.1989 – 01.06.1997 – – –
ಸಾಮಾನ್ಯ ವರ್ಗ ಶೇಕಡ 54.26 35.19 57.88 57.06 50.03 64.17
ಹುಟ್ಟಿದ ದಿನಾಂಕ 08.06.1988 31.05.1997 03.03.1997 06.10.1998 01.07.1990 22.02.1995

1:5 ಅರ್ಹತಾ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಅಭ್ಯರ್ಥಿಗಳ ವಿವರಗಳನ್ನು ಸಂಸ್ಥೆಯ ವೆಬ್‌ಸೈಟ್ www.mybmtc.karnataka.gov.in ರಲ್ಲಿ ಪ್ರಕಟಿಸಲಾಗಿದೆ.

1:5 ರ ಅರ್ಹತಾ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ಅಥವಾ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಲಾಗಿನ್ ಆಗಿ, ಕರೆಪತ್ರವನ್ನು ಸಂಸ್ಥೆಯ ವೆಬ್‌ಸೈಟ್ www.mybmtc.karnataka.gov.in ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಬಹುದಾಗಿದೆ ಹಾಗೂ ಮೂಲ ದಾಖಲೆ ಮತ್ತು ದೇಹದಾರ್ಢ್ಯತೆ ಪರಿಶೀಲನೆಗೆ ನಿಗಧಿಪಡಿಸಿದ ಸ್ಥಳ, ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಹಾಜರಾಗತಕ್ಕದ್ದು. ಈ ಸಂಬಂಧ ಯಾವುದೇ ಪತ್ರ ವ್ಯವಹಾರಗಳನ್ನು ಮಾಡಲಾಗುವುದಿಲ್ಲ.

1:5ರ ಅರ್ಹತಾ ಪಟ್ಟಿಯಲ್ಲಿ ಗುಂಪುವಾರು ಹಾಗೂ ಶೇಕಡವಾರು ಅಂಕಗಳಿಗಿಂತ ಹೆಚ್ಚಿನ ಅಂಕಗಳಿಸಿದಾಗ್ಯೂ ಮೂಲ ದಾಖಲಾತಿಗಳ ಪರಿಶೀಲನೆಗೆ ಸದರಿ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದ ಅಭ್ಯರ್ಥಿಗಳು ಸಂಬಂಧಪಟ್ಟ ಮೂಲದಾಖಲಾತಿಗಳೊಂದಿಗೆ ಅಧ್ಯಕ್ಷರು, ಆಯ್ಕೆ ಸಮಿತಿ, ಬೆ.ಮ.ಸಾ.ಸಂಸ್ಥೆ, ಕೇಂದ್ರ ಕಛೇರಿ, ಶಾಂತಿನಗರ ಬೆಂಗಳೂರು-560027 ಇಲ್ಲಿ ದಿನಾಂಕ:03/09/2024ರೊಳಗಾಗಿ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಹಾಜರಾಗಿ ಲಿಖಿತ ಆಕ್ಷೇಪಣೆ ಸಲ್ಲಿಸತಕ್ಕದ್ದು. ದಿನಾಂಕ: 03/09/2024 ರ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದೆ.

ಮಹಿಳೆಯರ ನೆರವಿಗೆ ‘ಸಹಾಯವಾಣಿ’: ತುರ್ತು, ಅಗತ್ಯ ಸಂದರ್ಭದಲ್ಲಿ ಈ ಸಂಖ್ಯೆಗೆ ಕರೆಮಾಡಿ

BREAKING: ಶಿರೂರು ಗುಡ್ಡ ಕುಸಿತ ದುರಂತ: ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಪರಿಹಾರದ ಹಣ ಬಿಡುಗಡೆ

Job Alert : ಭಾರತೀಯ ರೈಲ್ವೆ ಇಲಾಖೆಯಲ್ಲಿ 14,298 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | RRB Recruitment 2024

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಕೋವಿಡ್ ಲಸಿಕೆ ಕಾರಣವಾಗಿಲ್ಲ : ತಾಂತ್ರಿಕ ಸಲಹಾ ಸಮಿತಿ ವರದಿ ಬಹಿರಂಗ!

04/07/2025 4:09 PM1 Min Read

ಸರ್ಕಾರಿ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ ತರಗತಿ’ಗಳನ್ನು ತೆರೆಯುವ ಕ್ರಮಕ್ಕೆ ‘ಕನ್ನಡ ಅಭಿವೃದ್ಧಿ ಪ್ರಾಧಿಕಾರ’ ವಿರೋಧ

04/07/2025 4:02 PM2 Mins Read

5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಸೇರಿ 3 ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು

04/07/2025 3:56 PM2 Mins Read
Recent News

25 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ ‘ಮೈಕ್ರೋಸಾಫ್ಟ್’

04/07/2025 4:41 PM

BREAKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಕೋವಿಡ್ ಲಸಿಕೆ ಕಾರಣವಾಗಿಲ್ಲ : ತಾಂತ್ರಿಕ ಸಲಹಾ ಸಮಿತಿ ವರದಿ ಬಹಿರಂಗ!

04/07/2025 4:09 PM

ಸರ್ಕಾರಿ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ ತರಗತಿ’ಗಳನ್ನು ತೆರೆಯುವ ಕ್ರಮಕ್ಕೆ ‘ಕನ್ನಡ ಅಭಿವೃದ್ಧಿ ಪ್ರಾಧಿಕಾರ’ ವಿರೋಧ

04/07/2025 4:02 PM

5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಸೇರಿ 3 ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು

04/07/2025 3:56 PM
State News
KARNATAKA

BREAKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಕೋವಿಡ್ ಲಸಿಕೆ ಕಾರಣವಾಗಿಲ್ಲ : ತಾಂತ್ರಿಕ ಸಲಹಾ ಸಮಿತಿ ವರದಿ ಬಹಿರಂಗ!

By kannadanewsnow0504/07/2025 4:09 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಸರಣಿ ಹೃದಯಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಖರ ಕಾರಣ ತಿಳಿದುಕೊಳ್ಳಲು ಇತ್ತೀಚಿಗೆ ರಾಜ್ಯ ಸರ್ಕಾರ ತಾಂತ್ರಿಕ ಸಲಹಾ…

ಸರ್ಕಾರಿ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ ತರಗತಿ’ಗಳನ್ನು ತೆರೆಯುವ ಕ್ರಮಕ್ಕೆ ‘ಕನ್ನಡ ಅಭಿವೃದ್ಧಿ ಪ್ರಾಧಿಕಾರ’ ವಿರೋಧ

04/07/2025 4:02 PM

5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಸೇರಿ 3 ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು

04/07/2025 3:56 PM

BREAKING: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಸಿಹಿಸುದ್ದಿ: KSRTC ಟಿಕೆಡ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು

04/07/2025 3:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.