Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಜನರ ಸಮಸ್ಯೆಗಳನ್ನು ಆಲಿಸಲು ವಾರಕ್ಕೆ ಎರಡು ದಿನ ಉದ್ಯಾನಗಳಲ್ಲಿ ‘ಬೆಂಗಳೂರು ನಡಿಗೆ’: ಡಿಸಿಎಂ ಡಿ.ಕೆ.ಶಿವಕುಮಾರ್

11/10/2025 6:21 AM

ರಾಜ್ಯದ ಎಲ್ಲಾ ಹೋಟೆಲ್, ಕೈಗಾರಿಕೋದ್ಯಮಗಳಲ್ಲಿ `ಕನ್ನಡ ನಾಮಫಲಕ’ ಶೇ.60 ರಷ್ಟು ಕಡ್ಡಾಯ

11/10/2025 6:16 AM

ಉದ್ಯೋಗವಾರ್ತೆ: ದೆಹಲಿ ಪೋಲಿಸ್ – ಹೆಡ್ ಕಾನ್ಸ್‍ಟೇಬಲ್ ಮತ್ತು ಟೆಲಿ ಪ್ರಿಂಟರ್ ಆಪರೇಟರ್ 552 ಹುದ್ದೆಗಳಿಗೆ ಅರ್ಜಿ ಆಹ್ವಾನ

11/10/2025 6:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಂಡ್ಯ ನಗರಸಭೆ JDS-BJP ತೆಕ್ಕೆಗೆ: ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ
KARNATAKA

BREAKING: ಮಂಡ್ಯ ನಗರಸಭೆ JDS-BJP ತೆಕ್ಕೆಗೆ: ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ

By kannadanewsnow0928/08/2024 2:58 PM

ಮಂಡ್ಯ: ಇಂದು ಮಂಡ್ಯ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್‌ನ ನಾಗೇಶ್, ಉಪಾಧ್ಯಕ್ಷರಾಗಿ ಬಿಜೆಪಿಯ ಅರುಣ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ಭಾರೀ ಮುಖಭಂಗವೇ ಆಗಿದೆ.

ಮಂಡ್ಯ ನಗರ ಸಭೆಯು 35 ಸದಸ್ಯರ ಬಲ ಹೊಂದಿದೆ. ಇದರಲ್ಲಿ ಎಂಪಿ 1, ಶಾಸಕ 1 ಸೇರಿ 37 ಜನರಿಗೆ ಮತದಾನದ ಹಕ್ಕು ಹೊಂದಿದ್ದರು.

ಒಟ್ಟು ಜೆಡಿಎಸ್‌ 18 ಸದಸ್ಯರಿದ್ದರೇ, ಒಟ್ಟು ಬಿಜೆಪಿಯ 2 ಸದಸ್ಯರು ಇದ್ದಾರೆ. ಒಟ್ಟು ಕಾಂಗ್ರೆಸ್‌ನ 10 ಸದಸ್ಯರು. ಒಟ್ಟು ಪಕ್ಷೇತರ 5 ಸದಸ್ಯರು. ಜೆಡಿಎಸ್‌ 15+, ಬಿಜೆಪಿ 2+, ಕಾಂಗ್ರೆಸ್‌ನಿಂದ ಅಪರೇಷನ್ 1+, ಸಂಸದ 1 = ಜೆಡಿಎಸ್‌ 19 ಸದಸ್ಯರ ಸಂಖ್ಯಾಬಲವಿತ್ತು.

ಕಾಂಗ್ರೆಸ್ 9+, ಪಕ್ಷೇತರ 5+, ಜೆಡಿಎಸ್‌ನಿಂದ ಅಪರೇಷನ್ 3+, ಶಾಸಕ 1 = 18 ಸದಸ್ಯರ ಬಲವಿತ್ತು. ಅಂತಿಮವಾಗಿ ಮಂಡ್ಯ ನಗರಸಭೆ ಜೆಡಿಎಸ್ ತೆಕ್ಕೆಗೆ ಸೇರಿದೆ. ಮಂಡ್ಯ ನಗರಸಭೆ ಗದ್ದುಗೆಯನ್ನು ಜೆಡಿಎಸ್ ಏರಿದೆ. ಆಪರೇಷನ್‌ಗೆ ಸೆಡ್ಡು ಹೊಡೆದು ಜೆಡಿಎಸ್‌ ಗೆಲುವು ಸಾಧಿಸಿದೆ. ಈ ಮೂಲಕ ಸಚಿವ ಚಲುವರಾಯಸ್ವಾಮಿ‌ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟಕ್ಕರ್ ಕೊಟ್ಟಿದ್ದಾರೆ.

ಅಂದಹಾಗೇ ಮಂಡ್ಯ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್‌‌ನ ನಾಗೇಶ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅರುಣ್‌ಕುಮಾರ್ ಆಯ್ಕೆಯಾಗಿದ್ದಾರೆ. ಮಂಡ್ಯ ನಗರಸಭೆ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಇದಾಗಿತ್ತು.

BREAKING : ನಟ ದರ್ಶನ್ ಗೆ ಜೈಲೇ ಗತಿ : ಸೆ.9ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ | Actor Darshan

BREAKING : ನಟ ದರ್ಶನ್ ಗೆ ಜೈಲೇ ಗತಿ : ಸೆ.9ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ | Actor Darshan

ಬಿಜೆಪಿ ಕೇಂದ್ರ ಸರ್ಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿವರ್ತನೆ ಪರ್ವ ಆರಂಭ…!

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಜನರ ಸಮಸ್ಯೆಗಳನ್ನು ಆಲಿಸಲು ವಾರಕ್ಕೆ ಎರಡು ದಿನ ಉದ್ಯಾನಗಳಲ್ಲಿ ‘ಬೆಂಗಳೂರು ನಡಿಗೆ’: ಡಿಸಿಎಂ ಡಿ.ಕೆ.ಶಿವಕುಮಾರ್

11/10/2025 6:21 AM1 Min Read

ರಾಜ್ಯದ ಎಲ್ಲಾ ಹೋಟೆಲ್, ಕೈಗಾರಿಕೋದ್ಯಮಗಳಲ್ಲಿ `ಕನ್ನಡ ನಾಮಫಲಕ’ ಶೇ.60 ರಷ್ಟು ಕಡ್ಡಾಯ

11/10/2025 6:16 AM2 Mins Read

ಉದ್ಯೋಗವಾರ್ತೆ: ದೆಹಲಿ ಪೋಲಿಸ್ – ಹೆಡ್ ಕಾನ್ಸ್‍ಟೇಬಲ್ ಮತ್ತು ಟೆಲಿ ಪ್ರಿಂಟರ್ ಆಪರೇಟರ್ 552 ಹುದ್ದೆಗಳಿಗೆ ಅರ್ಜಿ ಆಹ್ವಾನ

11/10/2025 6:06 AM1 Min Read
Recent News

ಬೆಂಗಳೂರಿನ ಜನರ ಸಮಸ್ಯೆಗಳನ್ನು ಆಲಿಸಲು ವಾರಕ್ಕೆ ಎರಡು ದಿನ ಉದ್ಯಾನಗಳಲ್ಲಿ ‘ಬೆಂಗಳೂರು ನಡಿಗೆ’: ಡಿಸಿಎಂ ಡಿ.ಕೆ.ಶಿವಕುಮಾರ್

11/10/2025 6:21 AM

ರಾಜ್ಯದ ಎಲ್ಲಾ ಹೋಟೆಲ್, ಕೈಗಾರಿಕೋದ್ಯಮಗಳಲ್ಲಿ `ಕನ್ನಡ ನಾಮಫಲಕ’ ಶೇ.60 ರಷ್ಟು ಕಡ್ಡಾಯ

11/10/2025 6:16 AM

ಉದ್ಯೋಗವಾರ್ತೆ: ದೆಹಲಿ ಪೋಲಿಸ್ – ಹೆಡ್ ಕಾನ್ಸ್‍ಟೇಬಲ್ ಮತ್ತು ಟೆಲಿ ಪ್ರಿಂಟರ್ ಆಪರೇಟರ್ 552 ಹುದ್ದೆಗಳಿಗೆ ಅರ್ಜಿ ಆಹ್ವಾನ

11/10/2025 6:06 AM

BREAKING : ಬೆಂಗಳೂರಿನಲ್ಲಿ ರಾತ್ರಿಯಿಡೀ ಭಾರೀ ಮಳೆ : ರಸ್ತೆಗಳು ಜಲಾವೃತ, ವಾಹನ ಸವಾರರು ಪರದಾಟ.!

11/10/2025 6:05 AM
State News
KARNATAKA

ಬೆಂಗಳೂರಿನ ಜನರ ಸಮಸ್ಯೆಗಳನ್ನು ಆಲಿಸಲು ವಾರಕ್ಕೆ ಎರಡು ದಿನ ಉದ್ಯಾನಗಳಲ್ಲಿ ‘ಬೆಂಗಳೂರು ನಡಿಗೆ’: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow5711/10/2025 6:21 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಸಾಮಾನ್ಯ ನಾಗರಿಕರ ಬಳಿ ನಾನು ಮಾತನಾಡಬೇಕು. ಅವರ ಸಮಸ್ಯೆ, ಅಭಿಪ್ರಾಯಗಳನ್ನು ಆಲಿಸಬೇಕು. ಈ ಕಾರಣಕ್ಕಾಗಿ ಪ್ರತಿ…

ರಾಜ್ಯದ ಎಲ್ಲಾ ಹೋಟೆಲ್, ಕೈಗಾರಿಕೋದ್ಯಮಗಳಲ್ಲಿ `ಕನ್ನಡ ನಾಮಫಲಕ’ ಶೇ.60 ರಷ್ಟು ಕಡ್ಡಾಯ

11/10/2025 6:16 AM

ಉದ್ಯೋಗವಾರ್ತೆ: ದೆಹಲಿ ಪೋಲಿಸ್ – ಹೆಡ್ ಕಾನ್ಸ್‍ಟೇಬಲ್ ಮತ್ತು ಟೆಲಿ ಪ್ರಿಂಟರ್ ಆಪರೇಟರ್ 552 ಹುದ್ದೆಗಳಿಗೆ ಅರ್ಜಿ ಆಹ್ವಾನ

11/10/2025 6:06 AM

BREAKING : ಬೆಂಗಳೂರಿನಲ್ಲಿ ರಾತ್ರಿಯಿಡೀ ಭಾರೀ ಮಳೆ : ರಸ್ತೆಗಳು ಜಲಾವೃತ, ವಾಹನ ಸವಾರರು ಪರದಾಟ.!

11/10/2025 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.