Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ನಿಮ್ಮ ಮೇಲೆ ತುಂಬಾ ಹೆಚ್ಚಿನ ಸುಂಕಗಳನ್ನ ವಿಧಿಸುತ್ತೇವೆ” : ಭಾರತ, ಪಾಕ್’ಗೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಎಚ್ಚರಿಕೆ

27/08/2025 3:14 PM

ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು: ಡಿಕೆಶಿ ಸ್ಪಷ್ಟನೆ

27/08/2025 3:10 PM

Rain In Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ: ಆ.30ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ ಸಾಧ್ಯತೆ

27/08/2025 3:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಾಲ್ಮೀಕಿ ಹಗರಣ : ಇಂದು ರಾಯಚೂರು, ಬಳ್ಳಾರಿ, ಕೊಪ್ಪಳದಲ್ಲಿ ಮತ್ತೆ ‘ED’ ರೇಡ್!
KARNATAKA

BREAKING : ವಾಲ್ಮೀಕಿ ಹಗರಣ : ಇಂದು ರಾಯಚೂರು, ಬಳ್ಳಾರಿ, ಕೊಪ್ಪಳದಲ್ಲಿ ಮತ್ತೆ ‘ED’ ರೇಡ್!

By kannadanewsnow0528/08/2024 2:40 PM

ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ,ಇದೀಗ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಳ್ಳಾರಿ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮತ್ತೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತರು ಹಾಗೂ ಸಂಬಂಧಿಕರ ಮನೆ ಕಚೇರಿ ಸೇರಿದಂತೆ ವಿವಿದೇಡೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು.

ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ ನಡೆದಿದೆ. ಆಪ್ತ ನಾಗೇಂದ್ರ ಸಂಬಂಧಿ ನಿವಾಸ ಸೇರಿದಂತೆ, ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣ ಸಂಬಂಧ ಚಾರ್ಜ್​​ ಶೀಟ್ ಸಲ್ಲಿಕೆಗೂ ಇಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಜುಲೈ 12ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಗೇಂದ್ರ ಅವರನ್ನು ಜುಲೈ 18ರ ವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿತ್ತು. ತದನಂತರ, ಇಡಿ ಅಧಿಕಾರಿಗಳ ಮನವಿಯ ಮೇರೆಗೆ ಜುಲೈ 22ರ ವರೆಗೆ ಕಸ್ಟಡಿ ಅವಧಿ ವಿಸ್ತರಿಸಲಾಗಿತ್ತು. ಆ ಬಳಿಕ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು.

Share. Facebook Twitter LinkedIn WhatsApp Email

Related Posts

ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು: ಡಿಕೆಶಿ ಸ್ಪಷ್ಟನೆ

27/08/2025 3:10 PM2 Mins Read

Rain In Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ: ಆ.30ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ ಸಾಧ್ಯತೆ

27/08/2025 3:05 PM1 Min Read

ಬಿಜೆಪಿಯವರ ಧರ್ಮಸ್ಥಳ ಚಲೋ ಅದು ರಾಜಕೀಯದ‌ ಚಲೋ, ಧರ್ಮದ ಚಲೋ ಅಲ್ಲ: ಡಿಕೆಶಿ

27/08/2025 2:51 PM1 Min Read
Recent News

“ನಿಮ್ಮ ಮೇಲೆ ತುಂಬಾ ಹೆಚ್ಚಿನ ಸುಂಕಗಳನ್ನ ವಿಧಿಸುತ್ತೇವೆ” : ಭಾರತ, ಪಾಕ್’ಗೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಎಚ್ಚರಿಕೆ

27/08/2025 3:14 PM

ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು: ಡಿಕೆಶಿ ಸ್ಪಷ್ಟನೆ

27/08/2025 3:10 PM

Rain In Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ: ಆ.30ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ ಸಾಧ್ಯತೆ

27/08/2025 3:05 PM

BREAKING : ಅಫ್ಘಾನಿಸ್ತಾನದಲ್ಲಿ ಘೋರ ದುರಂತ : ಬಸ್ ಪಲ್ಟಿಯಾಗಿ 25 ಮಂದಿ ಸಾವು.!

27/08/2025 3:03 PM
State News
KARNATAKA

ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು: ಡಿಕೆಶಿ ಸ್ಪಷ್ಟನೆ

By kannadanewsnow0927/08/2025 3:10 PM KARNATAKA 2 Mins Read

ಬೆಂಗಳೂರು : “ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು…

Rain In Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ: ಆ.30ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ ಸಾಧ್ಯತೆ

27/08/2025 3:05 PM

ಬಿಜೆಪಿಯವರ ಧರ್ಮಸ್ಥಳ ಚಲೋ ಅದು ರಾಜಕೀಯದ‌ ಚಲೋ, ಧರ್ಮದ ಚಲೋ ಅಲ್ಲ: ಡಿಕೆಶಿ

27/08/2025 2:51 PM

ಜೆಡಿಎಸ್ ನಾಯಕರಿಗೆ ಹೆದರಿಲ್ಲ, ಇನ್ನು ಅವರ ಟ್ವೀಟ್ ಗೆ ಹೆದರುತ್ತೇನೆಯೇ?: ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗು

27/08/2025 2:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.