Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ `11ಇ ನಕ್ಷೆ, ಪೋಡಿ, ಹದ್ದುಬಸ್ತು’ ಸೇವೆ.!

12/01/2026 5:37 AM

BIG NEWS : ತಂದೆ-ತಾಯಿಯನ್ನು ನೋಡಿಕೊಳ್ಳದ ಮಕ್ಕಳಿಗೆ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ

12/01/2026 5:30 AM

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 6 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
KARNATAKA

6 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

By kannadanewsnow0928/08/2024 7:16 PM

ದಾವಣಗೆರೆ : ಅಂಚೆ ಇಲಾಖೆಯಿಂದ 6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹಕ್ಕೆ ಉತ್ತೇಜಿಸಲು ‘ದೀನ್ ದಯಾಳ ಸ್ಪರ್ಶ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಅಂಚೆ ಚೀಟಿಗಳ ಮೌಲ್ಯ ಮತ್ತು ಸಂಶೋಧನೆಯ ಕುರಿತಾದ ಹವ್ಯಾಸ ಬೆಳೆಸಲು ವಿದ್ಯಾರ್ಥಿವೇತನ ನೀಡಲಾಗುವುದು. ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜನದ ಮೂಲಕ ಸದಾಭಿರುಚಿಯ ಆರೋಗ್ಯ ಪೂರ್ಣ ಜ್ಞಾನಾಧಾರಿತ ಹವ್ಯಾಸ ಬೆಳೆಸುವ್ಯದು ಇದರ ಉದ್ದೇಶವಾಗಿದೆ. 2023-24 ನೇ ಶೈಕ್ಷಣಿಕ ವರ್ಷದಲ್ಲಿ ಶೇ 60ರಷ್ಟು ಅಂಕ ಪಡೆದಿರಬೇಕು ಮತ್ತು ಅಂಚೆ ಚೀಟಿಗಳ ಠೇವಣಿ ಖಾತೆಯನ್ನು ಅಥವಾ ಶಾಲೆಗಳ ಅಂಚೆ ಚೀಟಿ ಕ್ಲಬ್ ಸದಸ್ಯರಾಗಿರಬೇಕು.

ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಮತ್ತು ಯೋಜನೆ ಕಾರ್ಯದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 6 ಸಾವಿರ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಸೆ.3 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ www.indiapost.gov.in ಅಥವಾ www.karnatakapost.gov.in 8861126883 2019146755, 08192-236277 ಸಂಖ್ಯೆಗಳಿಗೆ ಸಂಪರ್ಕಿಸಬಹುದೆಂದು ಅಂಚೆ ಇಲಾಖೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.

ಬೆಂಗಳೂರು: ಲಯನ್ಸ್ ಜಯನಗರದ ಮಾನವೀಯ ಸೇವೆಗೆ ಶಾಸಕ ಸಿ.ಕೆ.ರಾಮಮೂರ್ತಿ ಶ್ಲಾಘನೆ

BREAKING : ನಟ ದರ್ಶನ್ ಗೆ ಜೈಲೇ ಗತಿ : ಸೆ.9ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ | Actor Darshan

ಬಿಜೆಪಿ ಕೇಂದ್ರ ಸರ್ಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿವರ್ತನೆ ಪರ್ವ ಆರಂಭ…!

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ `11ಇ ನಕ್ಷೆ, ಪೋಡಿ, ಹದ್ದುಬಸ್ತು’ ಸೇವೆ.!

12/01/2026 5:37 AM2 Mins Read

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM1 Min Read

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM4 Mins Read
Recent News

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ `11ಇ ನಕ್ಷೆ, ಪೋಡಿ, ಹದ್ದುಬಸ್ತು’ ಸೇವೆ.!

12/01/2026 5:37 AM

BIG NEWS : ತಂದೆ-ತಾಯಿಯನ್ನು ನೋಡಿಕೊಳ್ಳದ ಮಕ್ಕಳಿಗೆ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ

12/01/2026 5:30 AM

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM

BREAKING: ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 650 ಸಿಕ್ಸರ್‌ ಬಾರಿಸಿದ ಮೊದಲ ಆಟಗಾರ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರ | Rohit Sharma

11/01/2026 8:50 PM
State News
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ `11ಇ ನಕ್ಷೆ, ಪೋಡಿ, ಹದ್ದುಬಸ್ತು’ ಸೇವೆ.!

By kannadanewsnow5712/01/2026 5:37 AM KARNATAKA 2 Mins Read

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ…

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM

40ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ಕ್ಕೆ ಮುಹೂರ್ತ ಫಿಕ್ಸ್: ಬೀದರ್ ನಲ್ಲಿ ‘KUWJ ಸಮ್ಮೇಳನ’

11/01/2026 7:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.