Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾನು ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಕೆಶಿ

16/11/2025 9:54 PM

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

16/11/2025 9:51 PM

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

16/11/2025 9:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಸಾರ್ವಜನಿಕರೇ ಎಚ್ಚರ : ಹಣ ಡಬಲ್ ಆಗುತ್ತೆ ಅಂತ ಸಿಕ್ಕ ಸಿಕ್ಕಲ್ಲಿ ಹೂಡಿಕೆ ಮಾಡುವ ಮುನ್ನ ಈ ಸುದ್ದಿ ಓದಿ….!
KARNATAKA

ALERT : ಸಾರ್ವಜನಿಕರೇ ಎಚ್ಚರ : ಹಣ ಡಬಲ್ ಆಗುತ್ತೆ ಅಂತ ಸಿಕ್ಕ ಸಿಕ್ಕಲ್ಲಿ ಹೂಡಿಕೆ ಮಾಡುವ ಮುನ್ನ ಈ ಸುದ್ದಿ ಓದಿ….!

By kannadanewsnow5731/08/2024 5:51 AM

ದಾವಣಗೆರೆ : ಆಂಧ್ರಪ್ರದೇಶದ ಕರ್ನೂಲ್ ಸ್ಕಂದ ಶಾಪಿಂಗ್ ಮಾಲ್, ಓಲ್ಡ್ ಟಾಕೀಸ್ ವಿಳಾಸದ ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಕೋಡೆ ರಮಣಯ್ಯ ತಂದೆ ಕೋಡೆ ಶ್ರೀನಿವಾಸಲು ಇವರು ಈ ಪ್ರೈವೇಟ್ ಲಿಮಿಟೆಡ್‍ನಲ್ಲಿ ಠೇವಣಿ ಇಟ್ಟಲ್ಲಿ 60 ದಿನಗಳಲ್ಲಿ ಹಣ ದ್ವಿಗುಣವಾಗಲಿದೆ ಎಂದು ನಂಬಿಸಿ 106 ಗ್ರಾಹಕರಿಂದ ರೂ.4,79,99,000 ಗಳನ್ನು ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಲಾಗಿದೆ ಎಂದು ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಗ್ರಾಮದ ರಮೇಶಪ್ಪ ಇವರು ನೀಡಿದ ದೂರು ಮೇರೆಗೆ ಪ್ರಕರಣ ದಾಖಲಿಸಿ ದಾವಣಗೆರೆ ಸಿಐಡಿ, ಸಿಐಯು ಘಟಕದಿಂದ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಉಪಾಧೀಕ್ಷಕರಾದ ಮಾಲತೇಶ್ ಎನ್.ಕೂನಬೇವು ತಿಳಿಸಿದ್ದಾರೆ.

ರಮೇಶಪ್ಪನಿಗೆ ಪರಿಚಯಸ್ಥರಾದ ಟಿ.ವಿ.ಶೇಷಯ್ಯ ಮತ್ತು ಎಂ.ಏಳುಕೊಂಡಲು ಇವರು ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಹಣ ಠೇವಣಿ ಇಟ್ಟಲ್ಲಿ 60 ದಿನಗಳಲ್ಲಿ ಹಣ ದ್ವಿಗುಣವಾಗಲಿದೆ ಎಂದು ತಿಳಿಸಿ ಕಂಪನಿಯ ಙes ಬ್ಯಾಂಕ್ ಖಾತೆ 114563300000374 ಗೆ ಹಣ ವರ್ಗಾವಣೆ ಮಾಡಿದ್ದು 60 ದಿನಗಳ ನಚಿತರ ರಮೇಶಪ್ಪ ರೂ.1,96,000 ರೂ.ಗಳನ್ನು ವಾಪಸ್ ಪಡೆದಿದ್ದರು. ನಾನು ಇಟ್ಟ ಠೇವಣಿಗೆ ಬಾಂಡ್ ಪೇಪರ್ ಮೇಲೆ ಅಗ್ರಿಮೆಂಟ್ ಸಹ ನೀಡಿರುತ್ತಾರೆ. ಇದನ್ನು ನಂಬಿ ನಾನು ಸೇರಿದಂತೆ ಸ್ನೇಹಿತರಿಗೆ ಮತ್ತು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಪರಿಚಯಸ್ಥರಿಗೆ ತಿಳಿಸಿ ಒಟ್ಟು 106 ಜನರಿಂದ ರೂ. ರೂ.4,79,99,000 ಹೂಡಿಕೆ ಮಾಡಿಸಲಾಗಿತ್ತು. ಈ ಮೊತ್ತಕ್ಕೆ 60 ದಿನಗಳ ನಂತರ ಯಾವುದೇ ಹಣ ವಾಪಸ್ ನೀಡಿರುವುದಿಲ್ಲ. ಇದರಿಂದ ಇಷ್ಟು ಗ್ರಾಹಕರು ಕಂಪನಿಯನ್ನು ನಂಬಿ ಮೋಸ ಹೋಗಿರುತ್ತಾರೆ.

ಪ್ರಕರಣವು ಪ್ರಸ್ತುತ ದಾವಣಗೆರೆ ಸಿಐಡಿ, ಸಿಐಯು ಘಟಕದಲ್ಲಿ ತನಿಖೆ ನಡೆಯುತ್ತಿದ್ದು ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಹೆಸರುಗಳಲ್ಲಿ ಸ್ಥಿರ ಮತ್ತು ಚರ ಆಸ್ತಿಗಳನ್ನು ಮಾಡಿರುವುದಾಗಿ ತಿಳಿದು ಬಂದಿದ್ದು ಈ ಸಂಸ್ಥೆಯ ಹೆಸರಿನಲ್ಲಿ ಆಸ್ತಿ ಇದ್ದಲ್ಲಿ ಮಾಹಿತಿ ನೀಡಲು ಮತ್ತು ಕಂಪನಿಯಿಂದ ಮೋಸ ಹೋಗಿದ್ದಲ್ಲಿ 9480800192 ಗೆ ಮಾಹಿತಿ ನೀಡಲು ತಿಳಿಸಲಾಗಿದೆ.

ALERT : ಸಾರ್ವಜನಿಕರೇ ಎಚ್ಚರ : ಹಣ ಡಬಲ್ ಆಗುತ್ತೆ ಅಂತ ಸಿಕ್ಕ ಸಿಕ್ಕಲ್ಲಿ ಹೂಡಿಕೆ ಮಾಡುವ ಮುನ್ನ ಈ ಸುದ್ದಿ ಓದಿ....! ALERT: Beware of the public: Read this news before investing if you find that money will double.
Share. Facebook Twitter LinkedIn WhatsApp Email

Related Posts

ನಾನು ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಕೆಶಿ

16/11/2025 9:54 PM2 Mins Read

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

16/11/2025 9:51 PM2 Mins Read

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

16/11/2025 9:13 PM2 Mins Read
Recent News

ನಾನು ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಕೆಶಿ

16/11/2025 9:54 PM

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

16/11/2025 9:51 PM

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

16/11/2025 9:13 PM

ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆಯನ್ನು ಸಿಎಂ ಸಿದ್ಧರಾಮಯ್ಯ ಭೇಟಿ: ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಸಾಧ್ಯತೆ

16/11/2025 9:10 PM
State News
KARNATAKA

ನಾನು ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಕೆಶಿ

By kannadanewsnow0916/11/2025 9:54 PM KARNATAKA 2 Mins Read

ಬೆಂಗಳೂರು : “ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು…

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

16/11/2025 9:51 PM

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

16/11/2025 9:13 PM

ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆಯನ್ನು ಸಿಎಂ ಸಿದ್ಧರಾಮಯ್ಯ ಭೇಟಿ: ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಸಾಧ್ಯತೆ

16/11/2025 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.