Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

26/08/2025 6:40 PM

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ

26/08/2025 6:33 PM

Viral Video : ಮಹಿಳೆಗೆ “ತಡವಾಗಿ ಹೊರಗೆ ತಿರುಗಾಡಿದ್ರೆ ಕಿರುಕುಳ ಸಂಭವಿಸುತ್ತೆ” ಎಂದ ಪೊಲೀಸರ ವಿರುದ್ಧ ಆಕ್ರೋಶ

26/08/2025 6:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆ.10ರೊಳೆಗೆ ಖಾಸಗಿ ವಾಹನಗಳಲ್ಲಿ ತುರ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಇಲ್ಲಿದಿದ್ರೇ ಫೈನ್ ಫಿಕ್ಸ್ | Vehicle Panic Button
KARNATAKA

ಸೆ.10ರೊಳೆಗೆ ಖಾಸಗಿ ವಾಹನಗಳಲ್ಲಿ ತುರ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಇಲ್ಲಿದಿದ್ರೇ ಫೈನ್ ಫಿಕ್ಸ್ | Vehicle Panic Button

By kannadanewsnow0902/09/2024 1:47 PM

ಬೆಂಗಳೂರು: ರಾಜ್ಯದಲ್ಲಿ ಮಹಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ಸೇವಾ ವಾಹನಗಳು ಹಾಗೂ ರಾಷ್ಟ್ರೀಯ ರಹದಾರಿ ಹೊಂದಿದ ಸರಕು ಸಾಗಾಣಿಕೆ ವಾಹನಗಳಲ್ಲಿ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ (VLT) ಹಾಗೂ ತುರ್ತು ಪ್ಯಾನಿಕ್ ಬಟನ್ ಅಳವಡಿಸುವಂತೆ ಸೂಚಿಸಲಾಗಿತ್ತು. ಸೆ.10ರೊಳೆಗೆ ಖಾಸಗಿ ಸೇವಾ ವಾಹನಗಳಲ್ಲಿ ವಿಎಲ್ ಟಿ ಅಳವಡಿಸಬೇಕು. ಇಲ್ಲದೇ ಇದ್ದರೇ ದಂಡವನ್ನು ಹಾಕಲಾಗುತ್ತದೆ.

ಈಗಾಗಲೇ ವಿಎಲ್ ಟಿ ಅಳವಡಿಕೆಗೆ ವಾಹನ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆದಾಗ್ಯೂ ಸೆ.10ರ ಒಳಗಾಗಿ ಅಳವಡಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ರಸ್ತೆ ಮತ್ತು ಸಾರಿಗೆ ಆಯುಕ್ತ ಎ.ಎಂ ಯೋಗೀಶ್ ಅವರು ಸೂಚಿಸಿದ್ದಾರೆ.

ಸೆ.10ರ ಒಳಗಾಗಿ ಪ್ಯಾನಿಕ್ ಬಟನ್, ವಿಎಲ್ ಟಿ ಅಳಪಡಿಸುವುದು ಕಡ್ಡಾಯ. ಸೆ.10ರ ನಂತ್ರ ಡಿವೈಎಸ್ ಅಳವಡಿಸದೇ ಇರುವಂತ ವಾಹನಗಳ ವಿರುದ್ಧ ಸಾರಿಗೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ ದಂಡ ಹಾಕುವುದಕ್ಕೆ ಮುಂದಾಗಿದ್ದಾರೆ.

ಅಂದಹಾಗೇ ಯೆಲ್ಲೋ ಬೋರ್ಟ್ ನ ಟ್ಯಾಕ್ಸಿಗಳು, ಕ್ಯಾಬ್ ಗಳು, ಖಾಸಗಿ ಬಸ್ ಗಳು, ನ್ಯಾಷನಲ್ ಪರ್ಮಿಟ್ ಹೊಂದಿರುವ ಗೂಡ್ಸ್ ವಾಹನಗಳಲ್ಲಿ ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಅಳವಡಿಕೆ ಕಡ್ಡಾಯವಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಮಹಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ಸೇವಾ ವಾಹನಗಳು ಹಾಗೂ ರಾಷ್ಟ್ರೀಯ ರಹದಾರಿ ಹೊಂದಿದ ಸರಕು ಸಾಗಾಣಿಕೆ ವಾಹನಗಳಲ್ಲಿ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ (VLT) ಹಾಗೂ ತುರ್ತು ಪ್ಯಾನಿಕ್ ಬಟನ್ ಅಳವಡಿಸುವಂತೆ ಸೂಚಿಸಲಾಗಿತ್ತು. ಸೆ.10ರೊಳೆಗೆ ಖಾಸಗಿ ಸೇವಾ ವಾಹನಗಳಲ್ಲಿ ವಿಎಲ್ ಟಿ ಅಳವಡಿಸಬೇಕು. ಇಲ್ಲದೇ ಇದ್ದರೇ ದಂಡವನ್ನು ಹಾಕಲಾಗುತ್ತದೆಯ

ಈಗಾಗಲೇ ವಿಎಲ್ ಟಿ ಅಳವಡಿಕೆಗೆ ವಾಹನ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆದಾಗ್ಯೂ ಸೆ.10ರ ಒಳಗಾಗಿ ಅಳವಡಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ರಸ್ತೆ ಮತ್ತು ಸಾರಿಗೆ ಆಯುಕ್ತ ಎ.ಎಂ ಯೋಗೀಶ್ ಅವರು ಸೂಚಿಸಿದ್ದಾರೆ.

ಸೆ.10ರ ಒಳಗಾಗಿ ಪ್ಯಾನಿಕ್ ಬಟನ್, ವಿಎಲ್ ಟಿ ಅಳಪಡಿಸುವುದು ಕಡ್ಡಾಯ. ಸೆ.10ರ ನಂತ್ರ ಡಿವೈಎಸ್ ಅಳವಡಿಸದೇ ಇರುವಂತ ವಾಹನಗಳ ವಿರುದ್ಧ ಸಾರಿಗೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ ದಂಡ ಹಾಕುವುದಕ್ಕೆ ಮುಂದಾಗಿದ್ದಾರೆ.

ಅಂದಹಾಗೇ ಯೆಲ್ಲೋ ಬೋರ್ಟ್ ನ ಟ್ಯಾಕ್ಸಿಗಳು, ಕ್ಯಾಬ್ ಗಳು, ಖಾಸಗಿ ಬಸ್ ಗಳು, ನ್ಯಾಷನಲ್ ಪರ್ಮಿಟ್ ಹೊಂದಿರುವ ಗೂಡ್ಸ್ ವಾಹನಗಳಲ್ಲಿ ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಅಳವಡಿಕೆ ಕಡ್ಡಾಯವಾಗಿದೆ.

BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!

‘ಸೆನ್ಸಾರ್ಶಿಪ್ ನಮ್ಮಲ್ಲಿ ಕೆಲವರಿಗೆ ಮಾತ್ರ ಎಂದು ತೋರುತ್ತದೆ’: ನೆಟ್ಫ್ಲಿಕ್ಸ್ನ ‘ಐಸಿ 814 ಕಂದಹಾರ್ ಹೈಜಾಕ್’ ಬಗ್ಗೆ ಕಂಗನಾ ಪ್ರತಿಕ್ರಿಯೆ

Share. Facebook Twitter LinkedIn WhatsApp Email

Related Posts

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

26/08/2025 6:40 PM1 Min Read

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ

26/08/2025 6:33 PM2 Mins Read

ವಿನಾಯಕ ಚತುರ್ಥಿಯಿಂದ ಪ್ರಾರಂಭಿಸಿ ಸತತ 3 ದಿನ ಗಣೇಶನನ್ನು ಹೀಗೆ ಪೂಜಿಸಿ, ನಿಮ್ಮ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

26/08/2025 5:59 PM3 Mins Read
Recent News

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

26/08/2025 6:40 PM

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ

26/08/2025 6:33 PM

Viral Video : ಮಹಿಳೆಗೆ “ತಡವಾಗಿ ಹೊರಗೆ ತಿರುಗಾಡಿದ್ರೆ ಕಿರುಕುಳ ಸಂಭವಿಸುತ್ತೆ” ಎಂದ ಪೊಲೀಸರ ವಿರುದ್ಧ ಆಕ್ರೋಶ

26/08/2025 6:05 PM

ವಿನಾಯಕ ಚತುರ್ಥಿಯಿಂದ ಪ್ರಾರಂಭಿಸಿ ಸತತ 3 ದಿನ ಗಣೇಶನನ್ನು ಹೀಗೆ ಪೂಜಿಸಿ, ನಿಮ್ಮ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

26/08/2025 5:59 PM
State News
KARNATAKA

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0926/08/2025 6:40 PM KARNATAKA 1 Min Read

ಬೆಂಗಳೂರು : “ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ.…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ

26/08/2025 6:33 PM

ವಿನಾಯಕ ಚತುರ್ಥಿಯಿಂದ ಪ್ರಾರಂಭಿಸಿ ಸತತ 3 ದಿನ ಗಣೇಶನನ್ನು ಹೀಗೆ ಪೂಜಿಸಿ, ನಿಮ್ಮ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

26/08/2025 5:59 PM

BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನಾಗಿ ಎಂ.ಮಹೇಶ್ವರ ರಾವ್ ನೇಮಕ

26/08/2025 5:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.