Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಾಂಗ್ಲಾದೇಶದ ಕೆಲವು ಸರಕುಗಳ ಆಮದಿಗೆ ಬಂದರು ನಿರ್ಬಂಧಗಳನ್ನು ವಿಧಿಸಿದ ಭಾರತ | Bangladesh Goods

17/05/2025 9:41 PM

BREAKING: ಬಾಂಗ್ಲಾದೇಶದ ಉಡುಪು, ಸಂಸ್ಕರಿಸಿದ ಆಹಾರದ ಆಮದಿಗೆ ಬಂದರು ಬಳಕೆ ನಿರ್ಬಂಧಿಸಿದ ಭಾರತ

17/05/2025 9:34 PM

ಕೋಡೆಕ್ಸ್ ಎಂದರೇನು?: ಬದಲಾಯಿಸಬಹುದಾದ ಓಪನ್‌ಎಐನಿಂದ ‘AI ಕೋಡಿಂಗ್ ಏಜೆಂಟ್’ ಬಿಡುಗಡೆ | What Is Codex

17/05/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯ: ಕ್ರೀಡಾಕೂಟದಿಂದ ‘ಶಿಕ್ಷಕ’ರಿಗೆ ಚೈತನ್ಯ- ಬಿಇಓ ಸಿ.ಎಚ್‌ ಕಾಳೀರಯ್ಯ
KARNATAKA

ಮಂಡ್ಯ: ಕ್ರೀಡಾಕೂಟದಿಂದ ‘ಶಿಕ್ಷಕ’ರಿಗೆ ಚೈತನ್ಯ- ಬಿಇಓ ಸಿ.ಎಚ್‌ ಕಾಳೀರಯ್ಯ

By kannadanewsnow0902/09/2024 7:34 PM

ಮಂಡ್ಯ : ಸದಾ ವಿದ್ಯಾರ್ಥಿಗಳ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಬಗ್ಗೆ ಯೋಚಿಸುವ ಶಿಕ್ಷಕರಿಗೆ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚಿನ ಚೈತನ್ಯ ನೀಡುತ್ತದೆ ಎಂದು ಮದ್ದೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ಹೇಳಿದರು.

ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸೋಮವಾರ ಶಿಕ್ಷಣ ಇಲಾಖೆಯ ವಿವಿಧ ಸಂಘಗಳಿಂದ ಆಯೋಜಿಸಿದ್ದ ಶಾಲಾ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರು ಶಾಲೆಯಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದಲ್ಲಿ ಹೆಚ್ಚಿನ ಗಮನವಿರಿಸುವುದರಿಂದ ಬಹುತೇಕ ಸಂದರ್ಭಗಳಲ್ಲಿ ತಮ್ಮ ಆಸಕ್ತಿಯ ಕ್ರೀಡೆ, ಹವ್ಯಾಸಗಳನ್ನು ಮರೆತು ಬಿಟ್ಟಿರುತ್ತಾರೆ. ಹೀಗಾಗಿ ಇಂತಹ ಕ್ರೀಡಾಕೂಟಗಳು ವೃತ್ತಿ ಜೀವನದಲ್ಲಿ ಚಿರಸ್ಮರಣಿಯವಾಗಿ ಉಳಿಯುತ್ತವೆ. ಹೀಗಾಗಿ ಕ್ರೀಡಾಕೂಟದಲ್ಲಿ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಕ್ರೀಡೆ ಪರಸ್ಪರರಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುವುದಲ್ಲದೆ, ಒತ್ತಡ ನಿಯಂತ್ರಣಕ್ಕೆ ಅವಕಾಶ ಮಾಡಿಕೊಡುತ್ತದೆ. ಇಂದು ಶಿಕ್ಷಕರು ಮಾಡದ ಕೆಲಸವಿಲ್ಲ. ಜನಗಣತಿ, ಚುನಾವಣೆ ಸೇರಿದಂತೆ 42ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಶಿಕ್ಷಕರು ನಿರ್ವಹಿಸಬೇಕಾಗಿದ್ದು, ಒತ್ತಡ ಹೆಚ್ಚಿರುತ್ತದೆ. ವರ್ಷದಲ್ಲಿ ಕನಿಷ್ಠ ಎರಡು ದಿನಗಳಾದರೂ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿದಲ್ಲಿ ಮನಸ್ಸಿನ ಮೇಲಿನ ಒತ್ತಡ ಕಡಿಮೆ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ಇದೇ ವೇಳೆ ಓಟದ ಸ್ಪರ್ಧೆ, ಗುಂಡು ಎಸೆತ, ನಡಿಗೆ ಸ್ಪರ್ಧೆ ಹಾಗೂ ಭಕ್ತಿ ಗೀತೆ, ಭಾವಗೀತೆ, ಜಾನಪದ ಗೀತೆ ಮತ್ತು ಏಕಪಾತ್ರ ಅಭಿನಯಗಳನ್ನು ಆಯೋಜಿಸಲಾಗಿತ್ತು.

ಶಿಕ್ಷಣ ಇಲಾಖೆಯ ವಿವಿಧ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ‘ಎನಿವೇರ್ ರಿಜಿಸ್ಟ್ರೇಷನ್ ಸೇವೆ’ ಆರಂಭ: ಇಲ್ಲಿದೆ ಪ್ರಯೋಜನ

BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!

ಏನಿದು ‘ಚುಂಬನ ಕಾಯಿಲೆ’.? ಹೇಗೆ ಹರಡುತ್ತೆ.? ಲಕ್ಷಣಗಳೇನು.? ಚಿಕಿತ್ಸೆ ಹೇಗೆ.? ಇಲ್ಲಿದೆ ಮಾಹಿತಿ.!

Share. Facebook Twitter LinkedIn WhatsApp Email

Related Posts

BIG NEWS: SSLC ಪರೀಕ್ಷೆ-2 ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಅಂತಿಮ ಪ್ರವೇಶ ಪತ್ರ ಬಿಡುಗಡೆ

17/05/2025 9:18 PM2 Mins Read

BIG NEWS : ಬುರ್ಖಾಧಾರಿ ಮಹಿಳೆಯರಿಂದ ಮಕ್ಕಳ ಕಿಡ್ನಾಪ್ ಗೆ ಯತ್ನ : ತಡೆಯಲು ಬಂದ ತಾಯಿಗೆ ಚಾಕು ಇರಿತ

17/05/2025 9:01 PM1 Min Read

ಕರ್ನಾಟಕಕ್ಕೆ ಹೆಚ್ಚಿನ ‘ಎಲೆಕ್ಟ್ರಿಕ್ ಬಸ್’ ನೀಡಲು ಕೇಂದ್ರ ಸಚಿವ ‘HDK’ಗೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಮನವಿ

17/05/2025 8:58 PM2 Mins Read
Recent News

BREAKING: ಬಾಂಗ್ಲಾದೇಶದ ಕೆಲವು ಸರಕುಗಳ ಆಮದಿಗೆ ಬಂದರು ನಿರ್ಬಂಧಗಳನ್ನು ವಿಧಿಸಿದ ಭಾರತ | Bangladesh Goods

17/05/2025 9:41 PM

BREAKING: ಬಾಂಗ್ಲಾದೇಶದ ಉಡುಪು, ಸಂಸ್ಕರಿಸಿದ ಆಹಾರದ ಆಮದಿಗೆ ಬಂದರು ಬಳಕೆ ನಿರ್ಬಂಧಿಸಿದ ಭಾರತ

17/05/2025 9:34 PM

ಕೋಡೆಕ್ಸ್ ಎಂದರೇನು?: ಬದಲಾಯಿಸಬಹುದಾದ ಓಪನ್‌ಎಐನಿಂದ ‘AI ಕೋಡಿಂಗ್ ಏಜೆಂಟ್’ ಬಿಡುಗಡೆ | What Is Codex

17/05/2025 9:27 PM

BIG NEWS: SSLC ಪರೀಕ್ಷೆ-2 ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಅಂತಿಮ ಪ್ರವೇಶ ಪತ್ರ ಬಿಡುಗಡೆ

17/05/2025 9:18 PM
State News
KARNATAKA

BIG NEWS: SSLC ಪರೀಕ್ಷೆ-2 ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಅಂತಿಮ ಪ್ರವೇಶ ಪತ್ರ ಬಿಡುಗಡೆ

By kannadanewsnow0917/05/2025 9:18 PM KARNATAKA 2 Mins Read

ಬೆಂಗಳೂರು: 2025ರ ಮೇಲೆ ತಿಂಗಳಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರವನ್ನು…

BIG NEWS : ಬುರ್ಖಾಧಾರಿ ಮಹಿಳೆಯರಿಂದ ಮಕ್ಕಳ ಕಿಡ್ನಾಪ್ ಗೆ ಯತ್ನ : ತಡೆಯಲು ಬಂದ ತಾಯಿಗೆ ಚಾಕು ಇರಿತ

17/05/2025 9:01 PM

ಕರ್ನಾಟಕಕ್ಕೆ ಹೆಚ್ಚಿನ ‘ಎಲೆಕ್ಟ್ರಿಕ್ ಬಸ್’ ನೀಡಲು ಕೇಂದ್ರ ಸಚಿವ ‘HDK’ಗೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಮನವಿ

17/05/2025 8:58 PM

ಬಳ್ಳಾರಿಯಲ್ಲಿ ಜನರ ಸಮಸ್ಯೆ ಆಲಿಸದ ಜಮೀರ್ ವಿರುದ್ಧ ಆಕ್ರೋಶ, ಸಚಿವ ಬದಲಾವಣೆಗೆ ಪಟ್ಟು: JDS

17/05/2025 8:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.