Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಐತಿಹಾಸಿಕ ಬಾಹ್ಯಾಕಾಶ ಯಾನದ ಬಳಿಕ ಮೊದಲ ಬಾರಿಗೆ ‘ಪ್ರಧಾನಿ ಮೋದಿ’ ಭೇಟಿಯಾದ ಗಗನಯಾತ್ರಿ ‘ಶುಭಾಂಶು ಶುಕ್ಲಾ’

18/08/2025 7:40 PM

ಇ-ಪೌತಿ ಖಾತಾ ಆಂದೋಲನದ ಪ್ರಯೋಜನ ಪಡೆಯಿರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

18/08/2025 7:35 PM

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಾತಿಗೆ ಛಾಯ್ಸ್ ಆಯ್ಕೆಗೆ ಸಮಯ ವಿಸ್ತರಿಸಿದ ಕೆಇಎ

18/08/2025 7:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಎನಿವೇರ್ ರಿಜಿಸ್ಟ್ರೇಷನ್ ಸೇವೆ’ ಆರಂಭ: ಇಲ್ಲಿದೆ ಪ್ರಯೋಜನ
KARNATAKA

ಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಎನಿವೇರ್ ರಿಜಿಸ್ಟ್ರೇಷನ್ ಸೇವೆ’ ಆರಂಭ: ಇಲ್ಲಿದೆ ಪ್ರಯೋಜನ

By kannadanewsnow5703/09/2024 6:36 AM

ಬೆಂಗಳೂರು: ಎನಿವೇರ್‌ ರಿಜಿಸ್ಟ್ರೇಷನ್‌ ಸೇವೆ ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿದೆ. ನಿಮ್ಮ ಜಿಲ್ಲೆಯ ಸಮೀಪವಿರುವ ಯಾವುದೇ ಸಬ್‌ರಿಜಿಸ್ಟ್ರಾರ್‌ ಕಚೇರಿಯಲ್ಲಿ ನಿಮ್ಮ ದಾಖಲೆಯನ್ನು ನೋಂದಾಯಿಸಿ. ಹಾಗಾದ್ರೇ ಎನಿವೇರ್ ರಿಜಿಸ್ಟ್ರೇಷನ್ ಸೇವೆಯ ಪ್ರಯೋಜನ ಏನು ಎನ್ನುವ ಬಗ್ಗೆ ಮುಂದೆ ಓದಿ.

ಸೆಪ್ಟಂಬರ್.2ರ ಇಂದಿನಿಂದ “ಎನಿವೇರ್‌ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್‌ ರಿಜಿಸ್ಟ್ರಾರ್) ಕಚೇರಿ ಇದೆ. ಆದರೆ, ಈ ಪೈಕಿ 50 ಕಚೇರಿಗಳಲ್ಲಿ ಮಾತ್ರ ಸಿಬ್ಬಂದಿಗಳಿಗೆ ಹೆಚ್ಚು ಕೆಲಸದ ಒತ್ತಡ ಇದೆ. ಹೀಗಾಗಿ ಆ ಕಚೇರಿಗಳಿಗೆ ಬರುವ ಜನರಿಗೆ ಅನಾನುಕೂಲವಾಗುತ್ತಿದೆ. ಸಮಯಕ್ಕೆ ಸರಿಯಾಗಿ ಕೆಲಸ ಆಗಲ್ಲ, ಕಾಯಬೇಕು, ಮಧ್ಯವರ್ತಿಗಳ ಕಾಟ ಇದೆ ಎಂಬ ದೂರುಗಳಿವೆ. ಇದೇ ಕಾರಣಕ್ಕೆ “ಎನಿವೇರ್‌ ನೋಂದಣಿ” ವ್ಯವಸ್ಥೆಗೆ ಚಾಲನೆ ನೀಡಲಾಗಿದೆ ಎಂದರು.

ಆಸ್ತಿ ನೋಂದಣಿಗೆ ಮುಂದಾಗುವ ವ್ಯಕ್ತಿ ತನ್ನ ಜಿಲ್ಲೆ ವ್ಯಾಪ್ತಿಯ, ತನಗೆ ಅನುಕೂಲವಾಗುವ ಹಾಗೂ ಜನ ಸಂದಣಿ ಇಲ್ಲದ ಯಾವುದೇ ಉಪ ನೋಂದಣಿ ಕಚೇರಿಗೆ ತೆರಳಿ ಆನ್‌ಲೈನ್‌ ಮೂಲಕ ಸಮಯ ಕಾಯ್ದಿರಿಸಿ ತನ್ನ ಆಸ್ತಿ ನೋಂದಣಿ ಮಾಡಿಕೊಳ್ಳಲು “ಎನಿವೇರ್” ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಈ ಯೋಜನೆಯನ್ನು ಫೆಬ್ರವರಿಯಿಂದಲೇ ತುಮಕೂರು ಹಾಗೂ ಬೆಳಗಾವಿಯಲ್ಲಿ ಪ್ರಯೋಗಿಕವಾಗಿ ಚಾಲನೆ ನೀಡಲಾಗಿತ್ತು ಎಂದರು.

ಆ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಎನಿವೇರ್‌ ನೋಂದಣಿಯನ್ನು ಇದೀಗ ಎಲ್ಲಾ ಜಿಲ್ಲೆಯಲ್ಲೂ ವಿಸ್ತರಿಸಲು ನಿರ್ಧರಿಸಲಾಗಿತ್ತು. ಅದರಂತೆ ಇಂದಿನಿಂದ ಜಾರಿಗೊಂಡಿದೆ. ಇದರಿಂದ ಕಚೇರಿಯಲ್ಲಿ ಜನಜಂಗುಳಿ, ಸಿಬ್ಬಂದಿಗಳಿಗೆ ಕೆಲಸದ ಒತ್ತಡ ಕಡಿಮೆ ಮಾಡಿ ಸುಲಲಿತವಾಗಿ ಜನರಿಗೆ ನೋದಂಣಿ ಕೆಲಸ ಆಗಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಅವರು ಮಾಹಿತಿ ನೀಡದರು.

ಹೀಗಿದೆ ಪ್ರಯೋಜನ

  • ಅನುಕೂಲಕರ
  • ತ್ವರಿತವಾಗಿ ನೋಂದಣಿಗೆ ಅವಕಾಶ
  • ಸುಲಭವಾಗಿ ನಿಮ್ಮ ಕೆಲಸ ಆಗಲಿದೆ
  • ದಕ್ಷತೆಯಿಂದ ಕೂಡಿದೆ
  • ಪಾರದರ್ಶಕತೆಗೆ ಒತ್ತು ನೀಡಲಿದೆ.
Property purchases sellers note: 'Anywhere registration service' launched in all districts of the state: Here's the benefit ಆಸ್ತಿ ಖರೀದಿ ಮಾರಾಟಗಾರರೇ ಗಮನಿಸಿ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 'ಎನಿವೇರ್ ರಿಜಿಸ್ಟ್ರೇಷನ್ ಸೇವೆ' ಆರಂಭ: ಇಲ್ಲಿದೆ ಪ್ರಯೋಜನ
Share. Facebook Twitter LinkedIn WhatsApp Email

Related Posts

ಇ-ಪೌತಿ ಖಾತಾ ಆಂದೋಲನದ ಪ್ರಯೋಜನ ಪಡೆಯಿರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

18/08/2025 7:35 PM1 Min Read

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಾತಿಗೆ ಛಾಯ್ಸ್ ಆಯ್ಕೆಗೆ ಸಮಯ ವಿಸ್ತರಿಸಿದ ಕೆಇಎ

18/08/2025 7:31 PM1 Min Read

‘MLC ದಿನೇಶ್ ಗೂಳಿಗೌಡ’ಗೆ ‘ರಾಜ್ಯ ಸಚಿವರ ಸ್ಥಾನಮಾನ’ ನೀಡಿ ಸರ್ಕಾರ ಆದೇಶ

18/08/2025 7:03 PM1 Min Read
Recent News

BREAKING : ಐತಿಹಾಸಿಕ ಬಾಹ್ಯಾಕಾಶ ಯಾನದ ಬಳಿಕ ಮೊದಲ ಬಾರಿಗೆ ‘ಪ್ರಧಾನಿ ಮೋದಿ’ ಭೇಟಿಯಾದ ಗಗನಯಾತ್ರಿ ‘ಶುಭಾಂಶು ಶುಕ್ಲಾ’

18/08/2025 7:40 PM

ಇ-ಪೌತಿ ಖಾತಾ ಆಂದೋಲನದ ಪ್ರಯೋಜನ ಪಡೆಯಿರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

18/08/2025 7:35 PM

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಾತಿಗೆ ಛಾಯ್ಸ್ ಆಯ್ಕೆಗೆ ಸಮಯ ವಿಸ್ತರಿಸಿದ ಕೆಇಎ

18/08/2025 7:31 PM

‘MLC ದಿನೇಶ್ ಗೂಳಿಗೌಡ’ಗೆ ‘ರಾಜ್ಯ ಸಚಿವರ ಸ್ಥಾನಮಾನ’ ನೀಡಿ ಸರ್ಕಾರ ಆದೇಶ

18/08/2025 7:03 PM
State News
KARNATAKA

ಇ-ಪೌತಿ ಖಾತಾ ಆಂದೋಲನದ ಪ್ರಯೋಜನ ಪಡೆಯಿರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

By kannadanewsnow0918/08/2025 7:35 PM KARNATAKA 1 Min Read

ಮಂಡ್ಯ : ಸಾರ್ವಜನಿಕರು ಆಸ್ತಿಗಳ ಪೌತಿ ಖಾತೆಗಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಇ- ಪೌತಿ ಖಾತಾ ಆಂದೋಲನ ಆರಂಭಿಸಲಾಗಿದ್ದು,…

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಾತಿಗೆ ಛಾಯ್ಸ್ ಆಯ್ಕೆಗೆ ಸಮಯ ವಿಸ್ತರಿಸಿದ ಕೆಇಎ

18/08/2025 7:31 PM

‘MLC ದಿನೇಶ್ ಗೂಳಿಗೌಡ’ಗೆ ‘ರಾಜ್ಯ ಸಚಿವರ ಸ್ಥಾನಮಾನ’ ನೀಡಿ ಸರ್ಕಾರ ಆದೇಶ

18/08/2025 7:03 PM

ಸಿನಿ ಪ್ರಿಯರ ಗಮನಕ್ಕೆ: PVR ಐನಾಕ್ಸ್ ಬೆಂಗಳೂರು, ಮುಂಬೈನಲ್ಲಿ 18 ಹೊಸ ತಲೆಮಾರಿನ ಪರದೆ ಪ್ರಾರಂಭ

18/08/2025 6:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.