Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕಕ್ಕೆ ಹೆಚ್ಚಿನ ‘ಎಲೆಕ್ಟ್ರಿಕ್ ಬಸ್’ ನೀಡಲು ಕೇಂದ್ರ ಸಚಿವ ‘HDK’ಗೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಮನವಿ

17/05/2025 8:58 PM

ಬಳ್ಳಾರಿಯಲ್ಲಿ ಜನರ ಸಮಸ್ಯೆ ಆಲಿಸದ ಜಮೀರ್ ವಿರುದ್ಧ ಆಕ್ರೋಶ, ಸಚಿವ ಬದಲಾವಣೆಗೆ ಪಟ್ಟು: JDS

17/05/2025 8:46 PM

BREAKING : ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ : ಆರ್‌ಸಿಬಿ, ಕೆಕೆಆರ್ ಪಂದ್ಯ ರದ್ದು ಸಾಧ್ಯತೆ!

17/05/2025 8:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಶತ್ರುಗಳು’ ನಮ್ಮ ಜೊತೆಯೇ ಇರುತ್ತಾರೆ, ಗೊತ್ತಾಗಲ್ಲ ಅಷ್ಟೆ : ಸ್ವಪಕ್ಷಿಯ ವಿರೋಧಿಗಳಿಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್
KARNATAKA

‘ಶತ್ರುಗಳು’ ನಮ್ಮ ಜೊತೆಯೇ ಇರುತ್ತಾರೆ, ಗೊತ್ತಾಗಲ್ಲ ಅಷ್ಟೆ : ಸ್ವಪಕ್ಷಿಯ ವಿರೋಧಿಗಳಿಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್

By kannadanewsnow0503/09/2024 2:57 PM

ಹಾವೇರಿ : ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಹೇಗೆ ಬ್ರಿಟಿಷರಿಗೆ ಹಿಡಿದು ಕೊಟ್ಟರೊ ಅದೇ ರೀತಿ ನಮ್ಮ ಸುತ್ತಮುತ್ತಲೇ ನಮ್ಮವರೇ ನಮಗೆ ಶತ್ರುಗಳಾಗಿರುತ್ತಾರೆ. ಆದರೆ ಅದು ನಮಗೆ ಗೊತ್ತಾಗುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯ ಜೊತೆಗೆ ಇದ್ದು ಅವರ ವಿರುದ್ಧ ಪಿತೂರಿ ನಡೆಸುತ್ತಿರುವವರಿಗೆ ತಿರುಗೇಟು ನೀಡಿದರು.

ಇಂದು ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನುಷ್ಯನಿಗೆ ಶತ್ರುಗಳಿರುವುದು ಸಹಜ. ಎಲ್ಲರಿಗೂ ಶತ್ರುಗಳಿರುತ್ತಾರೆ. ನಮ್ಮ ಜೊತೆಯೇ ಇರುತ್ತಾರೆ. ಆದ್ರೆ ಯಾರು ಶತ್ರು ಎಂಬುದು ಹೇಗೆ ಗೊತ್ತಾಗುತ್ತದೆ? ಯಾರು ನಿಜವಾದ ಸ್ನೇಹಿತರೆಂಬುದು ಹೇಗೆ ಗೊತ್ತಾಗುತ್ತದೆ? ಆ ಲೆಕ್ಕದಲ್ಲಿ ಸಿದ್ದರಾಮಯ್ಯನವರು ಮಾತನಾಡಿದ್ದಾರೆ. ಶತ್ರುಗಳು ನಮ್ಮ ಜೊತೆಯೇ ಇರುತ್ತಾರೆ. ಆದ್ರೆ ಗೊತ್ತಾಗುವುದಿಲ್ಲ ಎನ್ನುವ ಮೂಲಕ ಸ್ವಪಕ್ಷೀಯ ವಿರೋಧಿಗಳಿಗೂ ಜಮೀರ್ ಟಾಂಗ್ ಕೊಟ್ಟರು.

ಇನ್ನೂ ದರ್ಶನ್​ ಜೈಲು ಅತಿಥ್ಯ ಪ್ರಕರಣದಲ್ಲಿ ನಿಮ್ಮ ಹೆಸರು ಕೇಳಿಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಟ ದರ್ಶನ್ ವಿಚಾರವಾಗಿ ಮಾಧ್ಯಮದಲ್ಲಿ ನನ್ನ ಹೆಸರು ಸೇರಿಸಲಾಗುತ್ತಿದೆ. ನಾನು ದರ್ಶನ್ ಆತ್ಮೀಯ ಸ್ನೇಹಿತರು. ಆದ್ರೆ ದರ್ಶನ್ ತಪ್ಪು ಮಾಡಿದ್ದಕ್ಕೆ ಜೈಲಿಗೆ ಹೋಗಿದ್ದಾರೆ. ಸುಮ್ಮನೆ ಯಾರಾದರೂ ಜೈಲಿಗೆ ಹೋಗ್ತಾರಾ? ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಕರ್ನಾಟಕಕ್ಕೆ ಹೆಚ್ಚಿನ ‘ಎಲೆಕ್ಟ್ರಿಕ್ ಬಸ್’ ನೀಡಲು ಕೇಂದ್ರ ಸಚಿವ ‘HDK’ಗೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಮನವಿ

17/05/2025 8:58 PM2 Mins Read

ಬಳ್ಳಾರಿಯಲ್ಲಿ ಜನರ ಸಮಸ್ಯೆ ಆಲಿಸದ ಜಮೀರ್ ವಿರುದ್ಧ ಆಕ್ರೋಶ, ಸಚಿವ ಬದಲಾವಣೆಗೆ ಪಟ್ಟು: JDS

17/05/2025 8:46 PM1 Min Read

BREAKING : ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ : ಆರ್‌ಸಿಬಿ, ಕೆಕೆಆರ್ ಪಂದ್ಯ ರದ್ದು ಸಾಧ್ಯತೆ!

17/05/2025 8:24 PM1 Min Read
Recent News

ಕರ್ನಾಟಕಕ್ಕೆ ಹೆಚ್ಚಿನ ‘ಎಲೆಕ್ಟ್ರಿಕ್ ಬಸ್’ ನೀಡಲು ಕೇಂದ್ರ ಸಚಿವ ‘HDK’ಗೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಮನವಿ

17/05/2025 8:58 PM

ಬಳ್ಳಾರಿಯಲ್ಲಿ ಜನರ ಸಮಸ್ಯೆ ಆಲಿಸದ ಜಮೀರ್ ವಿರುದ್ಧ ಆಕ್ರೋಶ, ಸಚಿವ ಬದಲಾವಣೆಗೆ ಪಟ್ಟು: JDS

17/05/2025 8:46 PM

BREAKING : ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ : ಆರ್‌ಸಿಬಿ, ಕೆಕೆಆರ್ ಪಂದ್ಯ ರದ್ದು ಸಾಧ್ಯತೆ!

17/05/2025 8:24 PM

ಕೇಂದ್ರ ಸಚಿವ HDK ಭೇಟಿಯಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ: ಹೆಚ್ಚಿನ ಎಲೆಕ್ಟ್ರಿಕ್ ಬಸ್ ನೀಡಲು ಮನವಿ

17/05/2025 8:20 PM
State News
KARNATAKA

ಕರ್ನಾಟಕಕ್ಕೆ ಹೆಚ್ಚಿನ ‘ಎಲೆಕ್ಟ್ರಿಕ್ ಬಸ್’ ನೀಡಲು ಕೇಂದ್ರ ಸಚಿವ ‘HDK’ಗೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಮನವಿ

By kannadanewsnow0917/05/2025 8:58 PM KARNATAKA 2 Mins Read

ನವದೆಹಲಿ: ಕರ್ನಾಟಕಕ್ಕೆ ಹೆಚ್ಚಿನ ಎಲೆಕ್ಟ್ರಿಕ್ ಬಸ್ ನೀಡಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದಂತ ಸಾರಿಗೆ ಮತ್ತು ಮುಜರಾಯಿ…

ಬಳ್ಳಾರಿಯಲ್ಲಿ ಜನರ ಸಮಸ್ಯೆ ಆಲಿಸದ ಜಮೀರ್ ವಿರುದ್ಧ ಆಕ್ರೋಶ, ಸಚಿವ ಬದಲಾವಣೆಗೆ ಪಟ್ಟು: JDS

17/05/2025 8:46 PM

BREAKING : ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ : ಆರ್‌ಸಿಬಿ, ಕೆಕೆಆರ್ ಪಂದ್ಯ ರದ್ದು ಸಾಧ್ಯತೆ!

17/05/2025 8:24 PM

ಕೇಂದ್ರ ಸಚಿವ HDK ಭೇಟಿಯಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ: ಹೆಚ್ಚಿನ ಎಲೆಕ್ಟ್ರಿಕ್ ಬಸ್ ನೀಡಲು ಮನವಿ

17/05/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.