Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಜಾತಿ ಸಮೀಕ್ಷೆ ವೇಳೆ ಧರ್ಮದ ಬಳಿ ಹಿಂದೂ, ಕಲಂ 2ರಲ್ಲಿ ಬ್ರಾಹ್ಮಣನೆಂದು ನಮೂದಿಸಿ- ಪ್ರಕಾಶ್ ತಲಕಾಲಕೊಪ್ಪ

19/09/2025 5:27 PM

BREAKING : ಜಾಹೀರಾತು ಚಿತ್ರೀಕರಣದ ವೇಳೆ ಟಾಲಿವುಡ್ ಸ್ಟಾರ್ ಹೀರೋ ‘ಜೂ. ಎನ್ಟಿಆರ್’ಗೆ ಗಾಯ |Jr NTR

19/09/2025 5:22 PM

ಶಿವಮೊಗ್ಗ: ಸೆ.22ರಿಂದ ಚಂದ್ರಗುತ್ತಿಯಲ್ಲಿ ಅದ್ಧೂರಿಯಾಗಿ ‘ದಸರಾ ಉತ್ಸವ’ ಆಚರಣೆ- ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ

19/09/2025 5:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಬೇಡಿಕೆ ಈಡೇರಿಸಲು ಸಿಎಂ ಸಿದ್ಧರಾಮಯ್ಯ ಅಸ್ತು
KARNATAKA

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಬೇಡಿಕೆ ಈಡೇರಿಸಲು ಸಿಎಂ ಸಿದ್ಧರಾಮಯ್ಯ ಅಸ್ತು

By kannadanewsnow0904/09/2024 2:36 PM

ಬೆಂಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು.

ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ.

ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು.

ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ, ಮುಂಬಡ್ತಿ ಹುದ್ದೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಟತೆಯನ್ನು ಪರಿಗಣಿಸಬೇಕು ಎಂದು ಶಿಕ್ಷಕರ ಸಂಘದ ನಿಯೋಗ ಮನವಿ ಸಲ್ಲಿಸಿತು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ನಸೀರ್‌ ಅಹ್ಮದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿರಂಜನಾರಾಧ್ಯ, ಇಲಾಖಾ ಪ್ರದಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

BIG NEWS : 19 ವರ್ಷಗಳ ನಂತರ ಈ ದೇಶದಲ್ಲಿ ಮುಸ್ಲಿಂ ಆಳ್ವಿಕೆ, ಮಹಾಯುದ್ಧ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯ!

BREAKING : ಕುಸ್ತಿಪಟು ವಿನೇಶ್ ಪೋಗಾಟ್, ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಜಾತಿ ಸಮೀಕ್ಷೆ ವೇಳೆ ಧರ್ಮದ ಬಳಿ ಹಿಂದೂ, ಕಲಂ 2ರಲ್ಲಿ ಬ್ರಾಹ್ಮಣನೆಂದು ನಮೂದಿಸಿ- ಪ್ರಕಾಶ್ ತಲಕಾಲಕೊಪ್ಪ

19/09/2025 5:27 PM1 Min Read

ಶಿವಮೊಗ್ಗ: ಸೆ.22ರಿಂದ ಚಂದ್ರಗುತ್ತಿಯಲ್ಲಿ ಅದ್ಧೂರಿಯಾಗಿ ‘ದಸರಾ ಉತ್ಸವ’ ಆಚರಣೆ- ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ

19/09/2025 5:19 PM4 Mins Read

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಸಚಿವ ಎಂ.ಬಿ ಪಾಟೀಲ್

19/09/2025 5:07 PM2 Mins Read
Recent News

ಶಿವಮೊಗ್ಗ: ಜಾತಿ ಸಮೀಕ್ಷೆ ವೇಳೆ ಧರ್ಮದ ಬಳಿ ಹಿಂದೂ, ಕಲಂ 2ರಲ್ಲಿ ಬ್ರಾಹ್ಮಣನೆಂದು ನಮೂದಿಸಿ- ಪ್ರಕಾಶ್ ತಲಕಾಲಕೊಪ್ಪ

19/09/2025 5:27 PM

BREAKING : ಜಾಹೀರಾತು ಚಿತ್ರೀಕರಣದ ವೇಳೆ ಟಾಲಿವುಡ್ ಸ್ಟಾರ್ ಹೀರೋ ‘ಜೂ. ಎನ್ಟಿಆರ್’ಗೆ ಗಾಯ |Jr NTR

19/09/2025 5:22 PM

ಶಿವಮೊಗ್ಗ: ಸೆ.22ರಿಂದ ಚಂದ್ರಗುತ್ತಿಯಲ್ಲಿ ಅದ್ಧೂರಿಯಾಗಿ ‘ದಸರಾ ಉತ್ಸವ’ ಆಚರಣೆ- ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ

19/09/2025 5:19 PM

‘ಪರಸ್ಪರ ಹಿತಾಸಕ್ತಿ, ಸೂಕ್ಷ್ಮತೆ ಗಮನಿಸ್ತಿದ್ದೇವೆ’ : ಸೌದಿ ಅರೇಬಿಯಾ-ಪಾಕ್ ರಕ್ಷಣಾ ಒಪ್ಪಂದಕ್ಕೆ ಭಾರತ ಪ್ರತಿಕ್ರಿಯೆ

19/09/2025 5:11 PM
State News
KARNATAKA

ಶಿವಮೊಗ್ಗ: ಜಾತಿ ಸಮೀಕ್ಷೆ ವೇಳೆ ಧರ್ಮದ ಬಳಿ ಹಿಂದೂ, ಕಲಂ 2ರಲ್ಲಿ ಬ್ರಾಹ್ಮಣನೆಂದು ನಮೂದಿಸಿ- ಪ್ರಕಾಶ್ ತಲಕಾಲಕೊಪ್ಪ

By kannadanewsnow0919/09/2025 5:27 PM KARNATAKA 1 Min Read

ಶಿವಮೊಗ್ಗ: ಹಿಂದುಳಿದ ಆಯೋಗದ ಮೂಲಕ ಜಾತಿ ಗಣತಿಗೆ ಸರ್ಕಾರ ಮುಂದಾಗಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಸಮಾಜದ ನೇತೃತ್ವದಲ್ಲಿ ‌ನಿರ್ಣಯ ಮಾಡಲಾಗಿದ್ದು,…

ಶಿವಮೊಗ್ಗ: ಸೆ.22ರಿಂದ ಚಂದ್ರಗುತ್ತಿಯಲ್ಲಿ ಅದ್ಧೂರಿಯಾಗಿ ‘ದಸರಾ ಉತ್ಸವ’ ಆಚರಣೆ- ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ

19/09/2025 5:19 PM

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಸಚಿವ ಎಂ.ಬಿ ಪಾಟೀಲ್

19/09/2025 5:07 PM

ರಾಜ್ಯದ ಜನತೆಗೆ ಗುಡ್ ನ್ಯೂಸ್: 186 ಆಸ್ಪತ್ರೆಗಳಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ

19/09/2025 5:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.