Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತ-ಯುಎಸ್ ‘ಮಿನಿ ವ್ಯಾಪಾರ ಒಪ್ಪಂದ’ ಇಂದು ಘೋಷಣೆ ಸಾಧ್ಯತೆ : ಮೂಲಗಳು

08/07/2025 6:01 PM

BREAKING: ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು

08/07/2025 5:55 PM

BREAKING : ರಾಯಿಟರ್ಸ್ ಸೇರಿ 2,355 ಖಾತೆಗಳನ್ನ ನಿರ್ಬಂಧಿಸಲು ಕೇಂದ್ರ ಸರ್ಕಾರ ಆದೇಶ ; ‘X’ ಬಹಿರಂಗ

08/07/2025 5:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನುದಾನಿತ ವಿಕಲಚೇತನರ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಣೆ
KARNATAKA

ಅನುದಾನಿತ ವಿಕಲಚೇತನರ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಣೆ

By kannadanewsnow0904/09/2024 2:53 PM

ಶಿವಮೊಗ್ಗ: ಸಮಾಜದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನತೆಯನ್ನು ನೀಡುವ ಕೆಲಸ ಸರ್ಕಾರದ ಯೋಜನೆಗಳಿಂದ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.

ಮಂಗಳವಾರ ಶ್ರೀ ಶಾರದಾದೇವಿ ಅಂಧರ ವಿಕಾಸ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 53 ಜನ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು.

ಸಮಾಜದಲ್ಲಿ ಇತರರಿಗಿಂತ ನಾವು ಭಿನ್ನವಾಗಿದ್ದೇವೆ ಎನ್ನುವ ಮನೋಭಾವ ವಿಕಲಚೇತನರಿಗೆ ಮೂಡಬಾರದು ಎಂದು ಸರ್ಕಾರ ವಿಕಲಚೇತನರಿಗೆ ಸಮಾಜದಲ್ಲಿ ಸಮಾನತೆಯನ್ನು ತರಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಯಾವುದಾದರು ಯೋಜನೆಗಳಲ್ಲಿ ಅನುದಾನದ ಕೊರತೆ ಅಥವಾ ಇನ್ನಾವುದೇ ರೀತಿಯ ತೊಂದರೆ ಉಂಟಾದರೆ ನನ್ನ ಗಮನಕ್ಕೆ ತನ್ನಿ ಪರಿಹಾರ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಮ್ಮ ಕೆಲಸ ಕೇವಲ ಭಾಷಣಗಳಿಗೆ ಮಾತ್ರ ಸೀಮಿತವಾಗಿರಬಾರದು ಅನುಷ್ಠಾನ ಮತ್ತು ಸೇವೆ ನೀಡುವಲ್ಲಿ ಮುಂದಾಗಬೇಕು ಎಂದರು.

ಅನುದಾನಿತ ವಿಕಲಚೇತನರ ಶಾಲೆಗಳಿಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಣೆ

ರಾಜ್ಯದ ಎಲ್ಲಾ ಅನುದಾನಿತ ವಿಕಲಚೇತನರ ಶಾಲೆಗಳಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಾಧ್ಯಹ್ನದ ಬಿಸಿಊಟ ಯೋಜನೆ ವಿಸ್ತರಿಲಾಗುವುದು. ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗುವುದು. ವಿಕಲಚೇತನ ಮಕ್ಕಳಿಗೆ ಈ ಯೋಜನೆಗಳು ತಲುಪಬೇಕಾಗಿದ್ದು ಶಿಕ್ಷಣ ಇಲಾಖೆ ಅಡಿಯಲ್ಲಿ ಸಿಗುವ ಉಚಿತ ಸಮವಸ್ತ್ರ, ಶೂ, ಹಾಗೂ ಇನ್ನಿತರ ಸೌಲಭ್ಯಗಳನ್ನು ರಾಜ್ಯದ ಎಲ್ಲಾ ವಿಕಲಚೇತನರ ಮಕ್ಕಳ ಶಾಲೆಗಳಿಗೆ ವಿಸ್ತರಿಸಲು ಕೂಡಲೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಡಿಐಆರ್‌ಟಿ ಕಾರ್ಯಕ್ರಮದ ಅಡಿ ಶಿಕ್ಷಕರು ವಿಕಲಚೇತನ ಮಕ್ಕಳ ಮನೆಗಳಿಗೆ ತೆರಳಿ ಅವರಿಗೆ ಅಗತ್ಯವಿರುವ ಸೌಲಭ್ಯ, ತರಬೇತಿ ನೀಡುವರು. ಇದನ್ನು ಅವರು ಉಪಯೋಗಿಸಿಕೊಳ್ಳಬೇಕು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ 5 ಗ್ಯಾರಂಟಿಗಳ ಮೂಲಕ ಜೊತೆ ಸಮಾಜದಲ್ಲಿ ಸಮಾನತೆಯನ್ನು ನೀಡುವ ಅನೇಕ ಕೆಲಸವನ್ನು ಮಾಡುತ್ತಿದೆ. ಇಂದು ಜಿಲ್ಲೆಯ ಎಲ್ಲಾ ತಾಲೂಕುಗಳ 53 ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಗಿದ್ದು ಅತ್ಯಂತ ಜಾಗರೂಕತೆಯಿಂದ ವಾಹನ ಚಾಲಾಯಿಸಬೇಕು. ಮಕ್ಕಳ ಕೈಯಲ್ಲಿ ವಾಹನ ಎಂದು ಎಚ್ಚರಿಕೆ ಮಾತು ಹೇಳಿದರು.

ಈ ವೇಳೆ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಆರ್‌ಡಬ್ಲ್ಯೂ ಮತ್ತು ಎಂಆರ್‌ಡಬ್ಲ್ಯೂ ಗಳು, ತಾವು ಅನೇಕ ವರ್ಷಗಳಿಂದ ಗೌರವಧನದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದು ಸೇವೆ ಖಾಯಂಗೊಳಿಸುವAತೆ ಸಚಿವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಚಂದ್ರಭೂಪಾಲ್, ಸೂಡಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶಶಿರೇಖಾ, ಶಾರದಾ ಅಂಧರ ವಿಕಾಸ ಶಾಲೆಯ ಮುಖ್ಯಸ್ಥರಾದ ಈಶ್ವರ್ ಭಟ್, ಮತ್ತಿತರರು ಉಪಸ್ಥಿತರಿದ್ದರು.

‘ಮೈಸೂರು ಮುಡಾ ಹಗರಣ’ ಸಂಬಂಧ ಸಿಎಂ ರಾಜೀನಾಮೆ ಅನಿವಾರ್ಯ: BY ವಿಜಯೇಂದ್ರ

BREAKING : ಕುಸ್ತಿಪಟು ವಿನೇಶ್ ಪೋಗಾಟ್, ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress

BIG NEWS : 19 ವರ್ಷಗಳ ನಂತರ ಈ ದೇಶದಲ್ಲಿ ಮುಸ್ಲಿಂ ಆಳ್ವಿಕೆ, ಮಹಾಯುದ್ಧ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯ!

Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು

08/07/2025 5:55 PM2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 IAS ಅಧಿಕಾರಿ ವರ್ಗಾವಣೆ ಮಾಡಿ ಆದೇಶ | IAS Officer Transfer

08/07/2025 5:25 PM3 Mins Read

BREAKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ ಮರಣ ಮೃದಂಗ : ಇಂದು ಒಂದೇ ದಿನ 6 ಜನರ ಸಾವು!

08/07/2025 4:54 PM2 Mins Read
Recent News

BREAKING : ಭಾರತ-ಯುಎಸ್ ‘ಮಿನಿ ವ್ಯಾಪಾರ ಒಪ್ಪಂದ’ ಇಂದು ಘೋಷಣೆ ಸಾಧ್ಯತೆ : ಮೂಲಗಳು

08/07/2025 6:01 PM

BREAKING: ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು

08/07/2025 5:55 PM

BREAKING : ರಾಯಿಟರ್ಸ್ ಸೇರಿ 2,355 ಖಾತೆಗಳನ್ನ ನಿರ್ಬಂಧಿಸಲು ಕೇಂದ್ರ ಸರ್ಕಾರ ಆದೇಶ ; ‘X’ ಬಹಿರಂಗ

08/07/2025 5:53 PM

‘ನಿಷ್ಕ್ರಿಯ ಜನ್ ಧನ್ ಖಾತೆಗಳನ್ನ ಮುಚ್ಚಲು ಬ್ಯಾಂಕ್’ಗಳಿಗೆ ಯಾವುದೇ ನಿರ್ದೇಶನ ನೀಡಿಲ್ಲ’ : ಕೇಂದ್ರ ಸರ್ಕಾರ ಸ್ಪಷ್ಟನೆ

08/07/2025 5:34 PM
State News
KARNATAKA

BREAKING: ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು

By kannadanewsnow0908/07/2025 5:55 PM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿನ್ನಲೆಯಲ್ಲಿ ಲಾರಿ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 IAS ಅಧಿಕಾರಿ ವರ್ಗಾವಣೆ ಮಾಡಿ ಆದೇಶ | IAS Officer Transfer

08/07/2025 5:25 PM

BREAKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ ಮರಣ ಮೃದಂಗ : ಇಂದು ಒಂದೇ ದಿನ 6 ಜನರ ಸಾವು!

08/07/2025 4:54 PM

BREAKING : ನಟ ದರ್ಶನ್ ಗೆ ವಿದೇಶಕ್ಕೆ ತೆರಳಲು, ಜುಲೈ 11 ರಿಂದ 30ರವರೆಗೆ ಅನುಮತಿ ನೀಡಿದ ಕೋರ್ಟ್

08/07/2025 4:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.