Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವಿದನ್ನ ಕೇವಲ 6 ನಿಮಿಷಗಳ ಕಾಲ ಮಾಡಿದ್ರೆ ಸಾಕು, 68% ಒತ್ತಡ ಕಡಿಮೆಯಾಗುತ್ತೆ ; ಅಧ್ಯಯನ

26/08/2025 4:16 PM

‘QR ಕೋಡ್’ ಸ್ಕ್ಯಾನ್ ಮಾಡಿ, ‘ಆಸ್ತಿ ಮಾಹಿತಿ, ನೋಂದಣಿ ಮತ್ತು ಬಾಡಿಗೆ ಒಪ್ಪಂದ’ ಪಡೆಯಿರಿ, ಸರ್ಕಾರದ ಹೊಸ ಯೋಜನೆ

26/08/2025 4:02 PM

SHOCKING : ರಾಜ್ಯದಲ್ಲಿ ‘ಜೀತ ಪದ್ಧತಿ’ ಇನ್ನು ಜೀವಂತ : ಬೆಂಗಳೂರಲ್ಲಿ 8 ಬಾಲಕರು ಸೇರಿ 35 ಕಾರ್ಮಿಕರ ರಕ್ಷಣೆ!

26/08/2025 4:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು ಇಲ್ಲಿವೆ
KARNATAKA

BREAKING : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು ಇಲ್ಲಿವೆ

By kannadanewsnow0505/09/2024 8:35 PM

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು ಎಂದು ಕಾನೂನು ಸಚಿವ HK ಪಾಟೀಲ್ ತಿಳಿಸಿದರು.

ಈ ಕುರಿತು ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲು ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ. ಅಲ್ಲದೆ ಸ್ಥಳೀಯ ಉದ್ಯೋಗಿಗಳಿಗೆ ಕೌಶಲ್ಯತೆ ನೀಡಲು 100 ಕೋಟಿ ವೆಚ್ಚದಲ್ಲಿ ತರಬೇತಿ ನೀಡಲಾಗುತ್ತಿದ್ದು, ನಿಪುಣ ಕರ್ನಾಟಕ ಉಪಕ್ರಮ ಹೆಸರಲ್ಲಿ ತರಬೇತಿ ನೀಡಲು ಸಂಪುಟದಲ್ಲಿ ಇಂದು ಅನುಮೋದನೆ ನೀಡಲಾಯಿತು ಎಂದು ತಿಳಿಸಿದರು.

ಅಲ್ಲದೆ ಕರ್ನಾಟಕ ಜೈವಿಕ ತಂತ್ರಜ್ಞಾನ ಅಡಿಯಲ್ಲಿ ಐದು ವರ್ಷಗಳ ಕಾಲ ನಾಲ್ಕು ಕೋಟಿ ವೆಚ್ಚದಲ್ಲಿ ಪ್ರೋತ್ಸಾಹ ದನ ನೀಡಲು ಅನುಮೋದನೆ ದೊರಕಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳ ನೀಡಲು ಅನುಮೋದನೆ ದೊರಕಿದೆ. ಆಹಾರ ಇಲಾಖೆ ಇಂದಪಡಿತರ ಫಲಾನುಭವಿಗಳಿಗೆ ಹಣದ ಬದಲು, ಆಹಾರ ನೀಡುವ ಚಿಂತನೆ ಇತ್ತು. DBT ಮೂಲಕ ಹಣವನ್ನ ಮುಂದುವರೆಸಲು ನಿರ್ಧಾರಿಸಲಾಗಿದೆ.

ಕಲಬುರಗಿಯ ಮಕ್ಕಳ ಆಸ್ಪತ್ರೆಯನ್ನ ಇಂದಿರಾಗಾಂಧಿ ಆಸ್ಪತ್ರೆ ಸಹಯೋಗದಲ್ಲಿ 150 ಹಾಸಿಗೆ ಆಸ್ಪತ್ರೆ ಸ್ಥಾಪನೆಗೆ 221 ಕೋಟಿ ಬಿಡುಗಡೆಗೆ ಅನುಮೋದನೆ ದೊರಕಿದೆ.ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣವನ್ನ ನೀಡುವ ಯೋಜನೆ ಮುಂದುವರೆಸಲು ನಿರ್ಧಾರಿಸಲಾಗಿದೆ.ಬೆಂಗಳೂರು ನೆಪ್ರೋ- ಯುರಾಲಜಿ ಆಸ್ಪತ್ರೆಯ ಹೊರ ರೋಗಿಗಗಳ ವಿಭಾಗಗಕ್ಕೆ ನೂತನ ಕಟ್ಟಡಕ್ಕೆ 16.15 ಕೋಟಿಗೆ ಅನುಮೋದನೆ ದೊರಕಿದೆ.ಕಂದಾಯ ಇಲಾಖೆಯ ಸಹಾಯಕ ಉಪನೋಂದಣ ಅಧಿಕಾರಿ ವರ್ಗಾವಣೆ ಅವಧಿಯನ್ನು 30-09-24ರ ವರೆಗೂ ವಿಸ್ತರಣೆಗೆ ಅನುಮೋದನೆ ಸಿಕ್ಕಿದೆ.

ರಾಜ್ಯದ ಒಳಾಡಳಿತ ಇಲಾಖೆ 59 ಜನ ಕೈದಿಗಳ ಸನ್ನಡತೆ ಆಧಾರದ ಮೇಲೆ ಅವಧಿ ಮುನ್ನ ಬಿಡುಗಡೆಗೆ ನಿರ್ಧಾರಿಸಿದ್ದು, ವಸತಿ ಇಲಾಖೆಯಲ್ಲಿ ಬೆಟ್ಟಗೇರಿಯಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ದೊರಕಿದೆ.ಕಾರ್ಮಿಕ ಇಲಾಖೆಯ ಬಳಕೆದಾರರಿಂದ ಸಂಗ್ರಹಿಸುವ, ಕಾನೂನು ಇಲಾಖೆ ಅಡಿ ಬರುವ ಎಂಟು ಕಾಯ್ಡೆ ಅಡಿ, ಬಳಕೆ‌ದಾರರಿಂದ ಸಂಗ್ರಹಿಸುವ ದಂಡವನ್ನ‌ 30% ಹೆಚ್ಚಳಕ್ಕೆ‌ ನಿರ್ಧಾರ ಕೈಗೊಳ್ಳಲಾಗಿದೆ.

ಕಾನೂನು ಸೇವಾ ತಿದ್ದುಪಡಿ ಕರಡು ನಿಯಮಗಳಿಗೆ 15 ದಿನ ಅವಕಾಶ ನೀಡುವುದು, ಆಕ್ಷೇಪಣೆ ಬಾರದಿದ್ರೆ ಸದರಿ ಕರಡು ನಿಯಮ ಮಂಡಿಸದೆ ನಿರ್ಣಯ ತೆಗೆದುಕೊಳ್ಳಲು ಅನುಮೋದನೆ ದೊರಕಿದೆ.ವೈದ್ಯಕೀಯ ಶಿಕ್ಷಣ ಇಲಾಖೆ, ಕಿಮ್ಸ್ ಆಸ್ಪತ್ರೆಗೆ ಸಲಕರಣೆ ಖರೀದಿಗೆ 75 ಕೋಟಿ ಅನುದಾನ ನೀಡಲು ಅನುಮೋದನೆ ಸಿಕ್ಕಿದ್ದು, ಮೈಸೂರಿನ ನೆಫ್ರೋಲಜಿ ನೂರು ಬೆಡ್ ಸಾಮರ್ಥ್ಯ ಹೆಚ್ಚಳಕ್ಕೆ ಅನುಮೋದನೆ ದೊರಕಿದೆ.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ‘ಜೀತ ಪದ್ಧತಿ’ ಇನ್ನು ಜೀವಂತ : ಬೆಂಗಳೂರಲ್ಲಿ 8 ಬಾಲಕರು ಸೇರಿ 35 ಕಾರ್ಮಿಕರ ರಕ್ಷಣೆ!

26/08/2025 4:00 PM1 Min Read

ಚಿನ್ನಯ್ಯ ಒಳ್ಳೆಯವರು, ನಾವು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿಲ್ಲ : ಸ್ಪಷ್ಟನೆ ನೀಡಿದ ಚಿನ್ನಯ್ಯನ 2ನೇ ಹೆಂಡತಿ

26/08/2025 3:19 PM1 Min Read

ಕರ್ನಾಟಕದ ದ್ವಿಭಾಷಾ ನೀತಿ ಪ್ರಸ್ತಾವನೆಗೆ ಹಿಂದಿ ಶಿಕ್ಷಕರ ಆತಂಕ: ಕಳವಳ ವ್ಯಕ್ತಪಡಿಸಿದ 25,000 ಶಿಕ್ಷಕರು

26/08/2025 1:44 PM1 Min Read
Recent News

ನೀವಿದನ್ನ ಕೇವಲ 6 ನಿಮಿಷಗಳ ಕಾಲ ಮಾಡಿದ್ರೆ ಸಾಕು, 68% ಒತ್ತಡ ಕಡಿಮೆಯಾಗುತ್ತೆ ; ಅಧ್ಯಯನ

26/08/2025 4:16 PM

‘QR ಕೋಡ್’ ಸ್ಕ್ಯಾನ್ ಮಾಡಿ, ‘ಆಸ್ತಿ ಮಾಹಿತಿ, ನೋಂದಣಿ ಮತ್ತು ಬಾಡಿಗೆ ಒಪ್ಪಂದ’ ಪಡೆಯಿರಿ, ಸರ್ಕಾರದ ಹೊಸ ಯೋಜನೆ

26/08/2025 4:02 PM

SHOCKING : ರಾಜ್ಯದಲ್ಲಿ ‘ಜೀತ ಪದ್ಧತಿ’ ಇನ್ನು ಜೀವಂತ : ಬೆಂಗಳೂರಲ್ಲಿ 8 ಬಾಲಕರು ಸೇರಿ 35 ಕಾರ್ಮಿಕರ ರಕ್ಷಣೆ!

26/08/2025 4:00 PM

BREAKING : ನೌಕಾಪಡೆಗೆ ಸುಧಾರಿತ ಬಹು-ಮಿಷನ್ ಸ್ಟೆಲ್ತ್ ಫ್ರಿಗೇಟ್’ಗಳಾದ ‘INS ಉದಯಗಿರಿ, INS ಹಿಮಗಿರಿ’ ನಿಯೋಜನೆ

26/08/2025 3:46 PM
State News
KARNATAKA

SHOCKING : ರಾಜ್ಯದಲ್ಲಿ ‘ಜೀತ ಪದ್ಧತಿ’ ಇನ್ನು ಜೀವಂತ : ಬೆಂಗಳೂರಲ್ಲಿ 8 ಬಾಲಕರು ಸೇರಿ 35 ಕಾರ್ಮಿಕರ ರಕ್ಷಣೆ!

By kannadanewsnow0526/08/2025 4:00 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಇನ್ನು ಸಹ ಜೀತ ಪದ್ಧತಿ ಜೀವಂತವಾಗಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಗುಂಜೂರು…

ಚಿನ್ನಯ್ಯ ಒಳ್ಳೆಯವರು, ನಾವು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿಲ್ಲ : ಸ್ಪಷ್ಟನೆ ನೀಡಿದ ಚಿನ್ನಯ್ಯನ 2ನೇ ಹೆಂಡತಿ

26/08/2025 3:19 PM

ಕರ್ನಾಟಕದ ದ್ವಿಭಾಷಾ ನೀತಿ ಪ್ರಸ್ತಾವನೆಗೆ ಹಿಂದಿ ಶಿಕ್ಷಕರ ಆತಂಕ: ಕಳವಳ ವ್ಯಕ್ತಪಡಿಸಿದ 25,000 ಶಿಕ್ಷಕರು

26/08/2025 1:44 PM

BREAKING : ಚಿನ್ನಯ್ಯ ತಂದ ತಲೆ ಬುರುಡೆ ಪುರುಷನದ್ದು : ‘FSL’ ವರದಿಯಲ್ಲಿ ಸ್ಪೋಟಕ ವಿಚಾರ ಬೆಳಕಿಗೆ!

26/08/2025 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.