Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ

12/05/2025 3:13 PM

BREAKING: ಪಾಕಿಸ್ತಾನ ಚೀನಾ ನಿರ್ಮಿತ ಡ್ರೋನ್, ಕ್ಷಿಪಣಿ ಬಳಸಿ ಭಾರತದ ಮೇಲೆ ದಾಳಿ: ಏರ್ ಮಾರ್ಷಲ್ ಎ.ಕೆ. ಭಾರ್ತಿ

12/05/2025 3:03 PM

BREAKING : ಚೀನಾ ನಿರ್ಮಿತ ಪಾಕಿಸ್ತಾನ್ ಏರ್ ಡಿಫೆನ್ಸ್ ಧ್ವಂಸ ಮಾಡಿದ್ದೇವೆ : ಸೇನೆಯಿಂದ ಸಾಕ್ಷಿ ಸಮೇತ ವಿಡಿಯೋ ರಿಲೀಸ್!

12/05/2025 3:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿಲ್ಲ, ಅವರ ಒಳ್ಳೆಯತನವನ್ನು ‘ಹೊಗಳು’ ಭಟ್ಟರು ಹಾಳು ಮಾಡಿದ್ದಾರೆ : ಸಿಎಂ ಇಬ್ರಾಹಿಂ
KARNATAKA

ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿಲ್ಲ, ಅವರ ಒಳ್ಳೆಯತನವನ್ನು ‘ಹೊಗಳು’ ಭಟ್ಟರು ಹಾಳು ಮಾಡಿದ್ದಾರೆ : ಸಿಎಂ ಇಬ್ರಾಹಿಂ

By kannadanewsnow0505/09/2024 9:14 PM

ಹುಬ್ಬಳ್ಳಿ : ಟಗರು ಟಗರು ಅಂತರಲ್ಲ ಅದು ಸಿಎಂ ಸಿದ್ದರಾಮಯ್ಯರ ಮೇಲೆ ಪ್ರೀತಿ ಅಲ್ಲ. ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿಲ್ಲ ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದರು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಳ್ಳೆಯ ಮನುಷ್ಯ. ಭ್ರಷ್ಟಾಚಾರ ಮಾಡಿದವನಲ್ಲ. ದುಡ್ಡು ಮಾಡಬೇಕಿದ್ದರೇ ಈ ಹಿಂದೆ ಅಧಿಕಾರದ ಅವಧಿಯಲ್ಲಿಯೇ ಸಾಕಷ್ಟು ಮಾಡ್ತಿದ್ದರು. ಆದರೆ, ಅಂತಹ ಕಾರ್ಯಕ್ಕೆ ಕೈ ಹಾಕಿಲ್ಲ ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಮುಡಾ (ಮೈಸೂರಿನ ನಗಾರಭಿವೃದ್ಧಿ ಪ್ರಾಧಿಕಾರ) ಪ್ರಕರಣ ಈಗ ಕೋರ್ಟ್​​ನಲ್ಲಿದೆ. ಬಿಜೆಪಿಯವರು ಏನಾದರೂ ದಾಖಲೆಗಳಿದ್ದರೆ ಕೋರ್ಟ್ ಮುಂದೆ ಇಡಬೇಕು. ಕೋರ್ಟ್ ತೀರ್ಮಾನ ಮಾಡುತ್ತದೆ. ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದೇ ಕಾಂಗ್ರೆಸ್ ಟೀಕೆ ಮಾಡುವುದೇ ಬಿಜೆಪಿಯವರ ಕೆಲಸವಾಗಿದೆ ಎಂದು ಅವರು ಹೇಳಿದರು.

ನೈತಿಕತೆ ಇದ್ದರೆ ಬಿಜೆಪಿ ನಾಯಕರು ರಾಜೀನಾಮೆ ಕೊಡಬೇಕಿತ್ತು.‌ ರಾಜ್ಯದಲ್ಲಿ ವಿರೋಧ ಪಕ್ಷ ವಿರೋಧಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ. ಅಭಿವೃದ್ಧಿ, ನಿರುದ್ಯೋಗ, ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಮಾತನಾಡದೇ ಬಿಜೆಪಿಯವರು ಬೇರೆಯದೇ ಕೆಲಸ ಮಾಡುತ್ತಿದ್ದಾರೆ.ನಿಮ್ಮ ಅಧಿಕಾರದ ಅವಧಿಯಲ್ಲಿ ನೀವು ಏನು ಮಾಡಿ ಬಂದಿದ್ದೀರಾ? ನಿಮ್ಮ ಮನವ ಸಂತೈಸಿಕೊಳ್ಳಿ ಎಂದು ಇಬ್ರಾಹಿಂ ಲೇವಡಿ ಮಾಡಿದರು.

Share. Facebook Twitter LinkedIn WhatsApp Email

Related Posts

BIG NEWS: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ

12/05/2025 3:13 PM2 Mins Read

ಇಲ್ಲಿ ಕರ್ನಾಟಕದ ಜಿಲ್ಲಾ, ತಾಲ್ಲೂಕು ವಾರು ಪ್ರವಾಸಿ ಸ್ಥಳಗಳ ಮಾಹಿತಿ ಲಭ್ಯ | Karnataka Explore

12/05/2025 2:42 PM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 4 ವರ್ಷದ ಬಾಲಕಿ ಮೇಲೆ ಸಂಬಂಧಿ ಯುವಕನಿಂದ ಅತ್ಯಾಚಾರ!

12/05/2025 2:15 PM1 Min Read
Recent News

BIG NEWS: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ

12/05/2025 3:13 PM

BREAKING: ಪಾಕಿಸ್ತಾನ ಚೀನಾ ನಿರ್ಮಿತ ಡ್ರೋನ್, ಕ್ಷಿಪಣಿ ಬಳಸಿ ಭಾರತದ ಮೇಲೆ ದಾಳಿ: ಏರ್ ಮಾರ್ಷಲ್ ಎ.ಕೆ. ಭಾರ್ತಿ

12/05/2025 3:03 PM

BREAKING : ಚೀನಾ ನಿರ್ಮಿತ ಪಾಕಿಸ್ತಾನ್ ಏರ್ ಡಿಫೆನ್ಸ್ ಧ್ವಂಸ ಮಾಡಿದ್ದೇವೆ : ಸೇನೆಯಿಂದ ಸಾಕ್ಷಿ ಸಮೇತ ವಿಡಿಯೋ ರಿಲೀಸ್!

12/05/2025 3:03 PM

BREAKING: ಪಾಕಿಸ್ತಾನದ ಡ್ರೋನ್‌, ಮಾನವರಹಿತ ಯುದ್ಧ ವೈಮಾನಿಕ ವಾಹನ ಧ್ವಂಸ: ಏರ್ ಮಾರ್ಷಲ್ ಎ.ಕೆ. ಭಾರ್ತಿ

12/05/2025 2:57 PM
State News
KARNATAKA

BIG NEWS: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ

By kannadanewsnow0912/05/2025 3:13 PM KARNATAKA 2 Mins Read

ಉತ್ತರ ಕನ್ನಡ: ಜಿಲ್ಲೆಯಲ್ಲಿ ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಏಪ್ರಿಲ್ 2025 ರಲ್ಲಿ ಶೇ.90.34 ರಷ್ಟು ಸಾರ್ವಜನಿಕರಿಗೆ ಪಡಿತರವನ್ನು ವಿತರಿಸುವ…

ಇಲ್ಲಿ ಕರ್ನಾಟಕದ ಜಿಲ್ಲಾ, ತಾಲ್ಲೂಕು ವಾರು ಪ್ರವಾಸಿ ಸ್ಥಳಗಳ ಮಾಹಿತಿ ಲಭ್ಯ | Karnataka Explore

12/05/2025 2:42 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 4 ವರ್ಷದ ಬಾಲಕಿ ಮೇಲೆ ಸಂಬಂಧಿ ಯುವಕನಿಂದ ಅತ್ಯಾಚಾರ!

12/05/2025 2:15 PM

BREAKING : ಬಾಗಲಕೋಟೆಯಲ್ಲಿ ಡಬಲ್ ಮರ್ಡರ್ : ಆಸ್ತಿ ವಿಚಾರವಾಗಿ, ಕೊಡಲಿಯಿಂದ ಕೊಚ್ಚಿ ತಾಯಿ ಮಗನ ಭೀಕರ ಹತ್ಯೆ

12/05/2025 2:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.