Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಅತ್ಯಂತ ಕಲುಷಿತ ನಗರ ದೆಹಲಿ, ಇತರ 2 ಭಾರತೀಯ, 2 ಪಾಕ್ ನಗರಗಳಿಗೆ ಟಾಪ್ 10 ಪಟ್ಟಿಯಲ್ಲಿ ಸ್ಥಾನ

21/10/2025 12:28 PM

BIG UPDATE : ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ 40 ಮಂದಿಗೆ ಗಾಯ.!

21/10/2025 12:25 PM

H -1B ವೀಸಾ ಶುಲ್ಕ: ಯಾರಿಗೆ 100,000 ಡಾಲರ್ ಪಾವತಿಯಿಂದ ವಿನಾಯಿತಿ ಇದೆ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು: ಸ್ಪಷ್ಟಪಡಿಸಿದ USCIS

21/10/2025 12:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಆಸ್ತಿಗಳ `ಇ-ಸ್ವತ್ತು’ ದಾಖಲೆಗಳ ಲೋಪ ಸರಿಪಡಿಸಲು ಅವಕಾಶ!
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಆಸ್ತಿಗಳ `ಇ-ಸ್ವತ್ತು’ ದಾಖಲೆಗಳ ಲೋಪ ಸರಿಪಡಿಸಲು ಅವಕಾಶ!

By kannadanewsnow5709/09/2024 5:51 AM

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಪ್ರದೇಶಗಳ ಆಸ್ತಿಗಳ ಇ-ಸ್ವತ್ತು ಆಸ್ತಿಗಳ ದಾಖಲೆಗಳಲ್ಲಿನ ಲೋಪ ಸರಿಪಡಿಸಲು ಅವಕಾಶ ನೀಡಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಸ್ವತ್ತು ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಕುರಿತು ಹಲವು ನಿರ್ದೇಶನ ನೀಡಿದ್ದಾರೆ. ಗ್ರಾಮೀಣ ರೈತರ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕಿದ್ದ ಇ-ಸ್ವತ್ತು ತಂತ್ರಾಂಶವು ಕಳೆದ ಎಂಟು ತಿಂಗಳಿಂದ ಒಂದಲ್ಲ ಒಂದು ಕಾರಣಕ್ಕೆ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿರುವುದು ನನ್ನ ಗಮನಕ್ಕೆ ಬಂದಿದೆ. ತಕ್ಷಣವೇ ಪರ್ಯಾಯ ಕ್ರಮಗಳನ್ನು ತೆಗೆದುಕೊಂಡು ವಿಳಂಬವಿಲ್ಲದೆ ಹಾಗೂ ಭ್ರಷ್ಟಾಚಾರ ರಹಿತವಾಗಿ ಇ-ಸ್ವತ್ತು ದಾಖಲೆಗಳನ್ನು ನೀಡುವಂತೆ ಮಾರ್ಪಾಡುಗಳನ್ನು ತರಬೇಕೆಂದು ತಿಳಿಸಿದ್ದಾರೆ.

ಇ-ಸ್ವತ್ತು ತಂತ್ರಜ್ಞಾನವನ್ನು ಇನ್ನಷ್ಟು ಸಬಲೀಕರಣಗೊಳಿಸುವುದರೊಂದಿಗೆ ಸರಳೀಕರಣಗೊಳಿಸಲು ಸೂಚಿಸಿ, ಭ್ರಷ್ಟಾಚಾರ ರಹಿತವಾಗಿ ಜನರು ಇ-ಸ್ವತ್ತು ದಾಖಲೆಗಳನ್ನು ಶೀಘ್ರಗತಿಯಲ್ಲಿ ಪಡೆದುಕೊಳ್ಳುವಂತೆ ವ್ಯವಸ್ಥೆಗೆ ಕಾಯಕಲ್ಪ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿಗಳು ವಿತರಿಸುತ್ತಿರುವ ಇ-ಸ್ವತ್ತು ದಾಖಲೆ ಪಡೆಯುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಸಂಬಂಧಿಸಿದ ತಂತ್ರಜ್ಞಾನವನ್ನು ಅಳವಡಿಸಿರುವ ಕೇಂದ್ರ ಸರ್ಕಾರದ ಎನ್.ಐ.ಸಿ ಸೇವೆಯನ್ನು ರದ್ದು ಮಾಡಲು ತಿಳಿಸಿದ್ದಾರೆ.

ತಂತ್ರಜ್ಞಾನ ಕೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದರೂ, ಕೇಂದ್ರ ಸರ್ಕಾರದ ಎನ್.ಐ.ಸಿ ಸಂಸ್ಥೆ ತಂತ್ರಜ್ಞಾನ ಅಳವಡಿಕೆಯಲ್ಲಿ ಇನ್ನೂ ಬಹಳಷ್ಟು ಹಿಂದೆ ಇರುವುದರಿಂದ ನಮ್ಮ ಗ್ರಾಮೀಣ ರೈತರು ತೊಂದರೆಗೊಳಗಾಗಿದ್ದಾರೆ. ಇ-ಸ್ವತ್ತು ನೀಡಿಕೆಯಲ್ಲಿ ಆಗುತ್ತಿರುವ ವಿಳಂಬ ಗತಿ ಹಾಗೂ ಮತ್ತಿತರ ಕಾರಣಗಳು ಇಡೀ ಗ್ರಾಮೀಣಾಭಿವೃದ್ಧಿ ಇಲಾಖೆಯ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತಿದ್ದು ಕೂಡಲೇ ಸೂಕ್ತ ಕ್ರಮ ಕೈಗೊಂಡು ಇ-ಸ್ವತ್ತು ತಂತ್ರಜ್ಞಾನದಲ್ಲಿ ಮಾರ್ಪಾಡು ತರಬೇಕು ಎಂದು ಸೂಚನೆ ನೀಡಿದರು.

Good news for rural people of the state: Opportunity to rectify the discrepancies in 'e-property' records of properties ರಾಜ್ಯದ ಗ್ರಾಮೀಣ ಜನತೆಗೆ ಗುಡ್‌ ನ್ಯೂಸ್‌ : ಇನ್ಮುಂದೆ ಗ್ರಾ.ಪಂ.ಗಳಲ್ಲಿ ಸಿಗಲಿವೆ ʻಜನನ-ಮರಣʼ ಪ್ರಮಾಣಪತ್ರದ ಡಿಜಿಟಲ್‌ ದಾಖಲೆ!
Share. Facebook Twitter LinkedIn WhatsApp Email

Related Posts

BIG UPDATE : ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ 40 ಮಂದಿಗೆ ಗಾಯ.!

21/10/2025 12:25 PM1 Min Read

ಕೋಲಾರದಲ್ಲಿ ಭೀಕರ ಮರ್ಡರ್ : ಆಟೋ ಚಾಲಕನನ್ನು ಭೀಕರವಾಗಿ ಕೊಂದು, ಆತನ ಆಟೋದಲ್ಲೇ ಶವ ಬಿಟ್ಟು ಹೋದ ರಾಕ್ಷಸರು!

21/10/2025 12:18 PM1 Min Read

‘RSS’ ಭಾಷಣಕ್ಕೆ ಬಡಮಕ್ಕಳು ಬಲಿಯಾಗುತ್ತಿದ್ದಾರೆ, ಯಾವ ಬಿಜೆಪಿ ನಾಯಕರು ಜಾಮೀನು ಕೊಡಿಸಲ್ಲ : ಶಾಸಕ  ಪ್ರದೀಪ್ ಈಶ್ವರ್

21/10/2025 12:16 PM1 Min Read
Recent News

ವಿಶ್ವದ ಅತ್ಯಂತ ಕಲುಷಿತ ನಗರ ದೆಹಲಿ, ಇತರ 2 ಭಾರತೀಯ, 2 ಪಾಕ್ ನಗರಗಳಿಗೆ ಟಾಪ್ 10 ಪಟ್ಟಿಯಲ್ಲಿ ಸ್ಥಾನ

21/10/2025 12:28 PM

BIG UPDATE : ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ 40 ಮಂದಿಗೆ ಗಾಯ.!

21/10/2025 12:25 PM

H -1B ವೀಸಾ ಶುಲ್ಕ: ಯಾರಿಗೆ 100,000 ಡಾಲರ್ ಪಾವತಿಯಿಂದ ವಿನಾಯಿತಿ ಇದೆ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು: ಸ್ಪಷ್ಟಪಡಿಸಿದ USCIS

21/10/2025 12:23 PM

ಕೋಲಾರದಲ್ಲಿ ಭೀಕರ ಮರ್ಡರ್ : ಆಟೋ ಚಾಲಕನನ್ನು ಭೀಕರವಾಗಿ ಕೊಂದು, ಆತನ ಆಟೋದಲ್ಲೇ ಶವ ಬಿಟ್ಟು ಹೋದ ರಾಕ್ಷಸರು!

21/10/2025 12:18 PM
State News
KARNATAKA

BIG UPDATE : ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ 40 ಮಂದಿಗೆ ಗಾಯ.!

By kannadanewsnow5721/10/2025 12:25 PM KARNATAKA 1 Min Read

ಬೆಂಗಳೂರು: ನಗರದಲ್ಲಿ ದೀಪಾವಳಿ ಆರಂಭದಲ್ಲೇ ಪಟಾಕಿ ಸಿಡಿತದಿಂದ ಅವಘಡ ಸಂಭವಿಸಿದೆ. ಪಟಾಕಿ ಸಿಡಿದು ಮಕ್ಕಳು ಸೇರಿದಂತೆ ಒಟ್ಟು 40 ಮಂದಿ…

ಕೋಲಾರದಲ್ಲಿ ಭೀಕರ ಮರ್ಡರ್ : ಆಟೋ ಚಾಲಕನನ್ನು ಭೀಕರವಾಗಿ ಕೊಂದು, ಆತನ ಆಟೋದಲ್ಲೇ ಶವ ಬಿಟ್ಟು ಹೋದ ರಾಕ್ಷಸರು!

21/10/2025 12:18 PM

‘RSS’ ಭಾಷಣಕ್ಕೆ ಬಡಮಕ್ಕಳು ಬಲಿಯಾಗುತ್ತಿದ್ದಾರೆ, ಯಾವ ಬಿಜೆಪಿ ನಾಯಕರು ಜಾಮೀನು ಕೊಡಿಸಲ್ಲ : ಶಾಸಕ  ಪ್ರದೀಪ್ ಈಶ್ವರ್

21/10/2025 12:16 PM

ಗಮನಿಸಿ : ದೇಹದ ಮೇಲೆ `ನರುಳ್ಳೆ’ ಇದ್ರೆ ಜಸ್ಟ್ ಹೀಗೆ ಮಾಡಿ : ತಾನಾಗೆ ಉದುರಿಹೋಗುತ್ತವೆ.!

21/10/2025 12:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.