Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಸವಾರರೇ ಗಮನಿಸಿ : ಬೆಂಗಳೂರಿನ ‘ಹೆಬ್ಬಾಳ ಫ್ಲೈಓವರ್’ ನಲ್ಲಿ ಇಂದಿನಿಂದ 5 ದಿನ 3 ಗಂಟೆಗಳ ಕಾಲ ಸಂಚಾರ ನಿಷೇಧ.!

17/05/2025 8:27 AM

IPL 2025: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ RCB ಪಂದ್ಯಕ್ಕೆ ಮಳೆ ಅಡ್ಡಿ?

17/05/2025 8:17 AM

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

17/05/2025 8:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ನಕಲಿ ಪೊಲೀಸ್ ವೆರಿಫಿಕೇಷನ್ ಸರ್ಟಿಫಿಕೇಟ್ ಕೊಟ್ಟ ‘ಗುತ್ತಿಗೆದಾರ’ರನ್ನು 3 ವರ್ಷ ಡಿಬಾರ್ ಮಾಡಿ ‘BBMP’ ಆದೇಶ
KARNATAKA

BIG NEWS: ನಕಲಿ ಪೊಲೀಸ್ ವೆರಿಫಿಕೇಷನ್ ಸರ್ಟಿಫಿಕೇಟ್ ಕೊಟ್ಟ ‘ಗುತ್ತಿಗೆದಾರ’ರನ್ನು 3 ವರ್ಷ ಡಿಬಾರ್ ಮಾಡಿ ‘BBMP’ ಆದೇಶ

By kannadanewsnow0910/09/2024 4:07 PM

ಬೆಂಗಳೂರು: ನಕಲಿ ಪೊಲೀಸ್ ವೆರಿಫಿಕೇಷನ್ ಕೊಟ್ಟಿದ್ದಂತ ’ಗುತ್ತಿಗೆದಾರರನ್ನು ಪಾಲಿಕೆಯ ಯಾವುದೇ ಟೆಂಡರ್ ಗಳಲ್ಲಿ ಭಾಗವಹಿಸದಂತೆ 03 ವರ್ಷಗಳ ಅವಧಿಗೆ ಡಿಬಾರ್ ಮಾಡಿ ಬಿಬಿಎಂಪಿ ಆದೇಶಿಸಿದೆ. ಈ ಮೂಲಕ ನಕಲಿ ಸರ್ಟಿಫಿಕೇಟ್ ಕೊಟ್ಟಂತ ಗುತ್ತಿಗೆದಾರನಿಗೆ ಬಿಗ್ ಶಾಕ್ ನೀಡಲಾಗಿದೆ.

ಈ ಕುರಿತಂತೆ ಬಿಬಿಎಂಪಿ ಆದೇಶ ಹೊರಡಿಸಿದ್ದು, ಶ್ರೀ ಭುವನೇಶ್ವರಿ ಎಂಟರ್ ಪ್ರೈಸಸ್ ಸಂಸ್ಥೆಯ ಮಾಲೀಕರಾದ ಎ.ವಿ.ಗಿರೀಶ್ ಗುತ್ತಿಗೆದಾರರು ಸರ್ಕಾರದ ಒಳಾಡಳಿತ ಇಲಾಖೆಗೆ ನಕಲಿ ಪೊಲೀಸ್ ವೆರಿಫಿಕೇಷನ್ ಸರ್ಟಿಫಿಕೇಟ್ ಅನ್ನು ನೀಡಿ ಪ್ರಸಾರ ಪರವಾನಗಿಯನ್ನು ಪಡೆದುಕೊಂಡಿರುವುದು ಹಾಗೆಯೇ ಸದರಿ ಪ್ರಸಾರ ಪರವಾನಗಿಯನನ್ಉ ಉಪಯೋಗಿಸಿಕೊಂಡು ಪಾಲಿಕೆಯ ಹಲವು ಟೆಂಡರ್ಗಳಲ್ಲಿ ಪಾಲ್ಗೊಂಡು ಕಾರ್ಯಾದೇಶಗಳು ಮತ್ತು ಬಿಲ್ಲುಗಳನ್ನು ಪಡೆದುಕೊಂಡಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ ಎಂದಿದೆ.

ಮುಂದುವರೆದು, ಪ್ರಸಾರ ಪರವಾನಗಿ ಪಡೆಯಲು ಸಲ್ಲಿಸಿರುವ ಪೊಲೀಸ್ ವೆರಿಫಿಕೇಶನ್ ಸರ್ಟಿಫಿಕೇಟ್ ನಕಲಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರವರ ವರದಿಯಂತೆ ದಿನಾಂಕ:15-06-2024ರಲ್ಲಿ ಸರ್ಕಾರದಿಂದ ಮಂಜೂರು ಮಾಡಿರುವ ಪ್ರಸಾರ ಪರವಾನಗಿಯನ್ನು ರದ್ದುಗೊಳಿಸಿ ಆದೇಶಿಸಿದೆ.

ಮೇಲ್ಕಂಡ ಕಾರಣಗಳಿಂದ ಪಾಲಿಕೆಯ ದಕ್ಷಿಣ ಮತ್ತು ಪಶ್ಚಿಮ ವಲಯದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರವರುಗಳು ಎ.ವಿ.ಗಿರಿಶ್, ಶ್ರೀ ಭುವನೇಶ್ವರಿ ಎಂಟರ್ ಪ್ರೈಸಸ್ ಸಂಸ್ಥೆ ರವರಿಗೆ ಕಾಮಗಾರಿ ನಿರ್ವಹಿಸಲು ನೀಡಲಾಗಿದ್ದ ಕಾರ್ಯಾದೇಶಗಳನ್ನು ರದ್ದುಗೊಳಿಸಿ ಆದೇಶಿಸಿದೆ.

ಆದಕಾರಣ ದಿನಾಂಕ:30-07-2024ರಿಂದ ಜಾರಿಗೆ ಬರುವಂತೆ 03 (ಮೂರು) ವರ್ಷಗಳ ಅವಧಿಗೆ ಎ.ವಿ.ಗಿರೀಶ್, ಶ್ರೀ ಭುವನೇಶ್ವರಿ ಎಂಟರ್ ಪ್ರೈಸಸ್ ಸಂಸ್ಥೆಯ (ನಂ.294, 1ನೇ ಮೈನ್, 1ನೇ ಕ್ರಾಸ್, 11ನೇ ಬ್ಲಾಕ್, ನಾಗರಭಾವಿ, 2ನೇ ಹಂತ, ಬೆಂಗಳೂರು-560 072) ಗುತ್ತಿಗೆದಾರರನ್ನು ಡಿಬಾರ್ ಮಾಡಿ ಆದೇಶಿಸಲಾಗಿದೆ.

BREAKING: ನೂತನ ಜಾಹೀರಾತು ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ‘ರಮೇಶ್ ಬಾಬು’ ನೇಮಕ: ಸಿಎಂ ಸಿದ್ಧರಾಮಯ್ಯ ಆದೇಶ

ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!

Share. Facebook Twitter LinkedIn WhatsApp Email

Related Posts

ವಾಹನ ಸವಾರರೇ ಗಮನಿಸಿ : ಬೆಂಗಳೂರಿನ ‘ಹೆಬ್ಬಾಳ ಫ್ಲೈಓವರ್’ ನಲ್ಲಿ ಇಂದಿನಿಂದ 5 ದಿನ 3 ಗಂಟೆಗಳ ಕಾಲ ಸಂಚಾರ ನಿಷೇಧ.!

17/05/2025 8:27 AM1 Min Read

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

17/05/2025 8:16 AM1 Min Read

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM1 Min Read
Recent News

ವಾಹನ ಸವಾರರೇ ಗಮನಿಸಿ : ಬೆಂಗಳೂರಿನ ‘ಹೆಬ್ಬಾಳ ಫ್ಲೈಓವರ್’ ನಲ್ಲಿ ಇಂದಿನಿಂದ 5 ದಿನ 3 ಗಂಟೆಗಳ ಕಾಲ ಸಂಚಾರ ನಿಷೇಧ.!

17/05/2025 8:27 AM

IPL 2025: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ RCB ಪಂದ್ಯಕ್ಕೆ ಮಳೆ ಅಡ್ಡಿ?

17/05/2025 8:17 AM

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

17/05/2025 8:16 AM

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM
State News
KARNATAKA

ವಾಹನ ಸವಾರರೇ ಗಮನಿಸಿ : ಬೆಂಗಳೂರಿನ ‘ಹೆಬ್ಬಾಳ ಫ್ಲೈಓವರ್’ ನಲ್ಲಿ ಇಂದಿನಿಂದ 5 ದಿನ 3 ಗಂಟೆಗಳ ಕಾಲ ಸಂಚಾರ ನಿಷೇಧ.!

By kannadanewsnow5717/05/2025 8:27 AM KARNATAKA 1 Min Read

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆ.ಆರ್.ಪುರ ಕಡೆಯಿಂದ ಮೇಖಿ ವೃತ್ತದ ಕಡೆಗೆ ಅಸ್ತಿತ್ವದಲ್ಲಿರುವ ಹೆಬ್ಬಾಳ ಮೇಲ್ಸ್ತುವೆಗೆ ಹೆಚ್ಚುವರಿ…

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

17/05/2025 8:16 AM

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

17/05/2025 8:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.