Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Explosion in a car near the Red Fort in Delhi

UPDATE: ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; ಒಬ್ಬ ಸಾವು, ಹಲವರಿಗೆ ಗಾಯ, ಹೈ ಅಲರ್ಟ್ ಘೋಷಣೆ

10/11/2025 7:44 PM

KUWJ ಚುನಾವಣೆ: ನೂತನ ಸಾಲಿನ ಪದಾಧಿಕಾರಿಗಳು ಅಧಿಕಾರ ಸ್ವೀಕಾರ

10/11/2025 7:42 PM

BIG NEWS: ದೀರ್ಘಾವಧಿಯ ‘ಬಾಡಿಗೆದಾರ’ನು ಮನೆಯ ‘ಮಾಲೀಕ’ನಾಗಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

10/11/2025 7:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘SC ಸಮುದಾಯದ’ವರಿಗೆ ಗುಡ್ ನ್ಯೂಸ್: 25 ಲಕ್ಷದಲ್ಲಿ ಶೇ.50ರಷ್ಟು ಸಬ್ಸಿಡಿಯಲ್ಲಿ ಕೃಷಿ ಜಮೀನು ಖರೀದಿಗೆ ಅರ್ಜಿ ಆಹ್ವಾನ
KARNATAKA

‘SC ಸಮುದಾಯದ’ವರಿಗೆ ಗುಡ್ ನ್ಯೂಸ್: 25 ಲಕ್ಷದಲ್ಲಿ ಶೇ.50ರಷ್ಟು ಸಬ್ಸಿಡಿಯಲ್ಲಿ ಕೃಷಿ ಜಮೀನು ಖರೀದಿಗೆ ಅರ್ಜಿ ಆಹ್ವಾನ

By kannadanewsnow0911/09/2024 5:20 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಭೂ ಒಡೆತನ ಯೋಜನೆಯ ಅಡಿಯಲ್ಲಿ ಕೃಷಿ ಭೂಮಿ ಇಲ್ಲದಂತ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಸಿ, ಸ್ವಾವಲಂಬಿ ಜೀವನ ನಡೆಸೋದಕ್ಕೆ ಸಾಲಸೌಲಭ್ಯಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿ ಸಮುದಾಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಭೂ ಒಡೆತನ ಯೋಜನೆಯು ಸಮಾಜ ಕಲ್ಯಾಣ ಇಲಾಖೆಯಿಂದ ಜಾರಿಗೊಳಿಸಿದಂತ ಯೋಜನೆಯಾಗಿದೆ. ಕೃಷಿ ಭೂಮಿ ಇಲ್ಲದಂತ ಮಹಿಳೆಯರಿಗೆ ಜಮೀನು ಖರೀದಿಗೆ ಸಬ್ಸಿಡಿ ದರದಲ್ಲಿ ಸಹಾಯ ಧನ ಸೌಲಭ್ಯವನ್ನು ಕಲ್ಪಿಸುವಂತ ಯೋಜನೆಯಾಗಿದೆ.

ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಭೂ ರಹಿತ ಕೃಷಿ ಕಾರ್ಮಿಕರ ಪ್ರಮಾಣಪತ್ರ
  • ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿ
  • ಪೋಟೋ

ಈ ಹಂತ ಅನುಸರಿಸಿ, ಅರ್ಜಿ ಸಲ್ಲಿಸಿ

2023-24ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೇ ಹೊಸದಾಗಿ ಅರ್ಜಿ ಸಲ್ಲಿಸಲು ಇಷ್ಟಪಡುವವರು, https://sevasindhu.karnataka.gov.in/Sevasindhu/Kannada ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 10-10-2024 ಕೊನೆಯಾಗಿರುತ್ತದೆ.

ಹೀಗಿದೆ ಭೂ ಒಡೆತನ ಯೋಜನೆ ಸಹಾಯ ಧನ ವಿವರ

ಭೂ ಒಡೆತನ ಯೋಜನೆಯ ಅಡಿಯಲ್ಲಿ ಎಸ್ಸಿ ವರ್ಗದ ಮಹಿಳೆಯರಿಗೆ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸೀಮಿತಗೊಂಡಂತೆ ರೂ.25 ಲಕ್ಷ ಹಾಗೂ ಉಳಿದ 26 ಜಿಲ್ಲೆಗಳ ಘಟಕ ವೆಚ್ಚ ರೂ.20 ಲಕ್ಷ ನಿಗದಿ ಪಡಿಸಲಾಗಿದೆ.

ಇನ್ನೂ 25 ಲಕ್ಷ ಹಾಗೂ 20 ಲಕ್ಷ ಘಟಕ ವೆಚ್ಚದಲ್ಲಿ ಶೇ.50ರಷ್ಟು ಸಹಾಯಧನದಲ್ಲಿ ಸಬ್ಸಿಡಿ ನೀಡಲಾಗುತ್ತದೆ. ಶೇ.50ರಷ್ಟು ಸಾಲವಾಗಿರುತ್ತದೆ. ಇದಕ್ಕೆ ವಾರ್ಷಿಕ ಶೇ.6ರಷ್ಟು ಬಡ್ಡಿದರವನ್ನು ನಿಗದಿ ಪಡಿಸಲಾಗಿದೆ. 10 ವರ್ಷಗಳಲ್ಲಿ ವಾರ್ಷಿಕ ಸಮ ಕಂತುಗಳಲ್ಲಿ ಮರು ಪಾವತಿಸುವುದಕ್ಕೆ ಅವಕಾಶ ನೀಡಲಾಗಿದೆ.

ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 9482300400ಗೆ ಕರೆ ಮಾಡಿ ಪಡೆಯಬಹುದಾಗಿದೆ.

Share. Facebook Twitter LinkedIn WhatsApp Email

Related Posts

KUWJ ಚುನಾವಣೆ: ನೂತನ ಸಾಲಿನ ಪದಾಧಿಕಾರಿಗಳು ಅಧಿಕಾರ ಸ್ವೀಕಾರ

10/11/2025 7:42 PM2 Mins Read

BREAKING: ಪರಪ್ಪನ ಅಗ್ರಹಾರ ಜೈಲಲ್ಲಿ ವೀಡಿಯೋ ವೈರಲ್ ಕೇಸ್: ಮುಖ್ಯ ಅಧೀಕ್ಷಕರಾಗಿ ಅಂಶು ಕುಮಾರ್ ನೇಮಕ

10/11/2025 7:09 PM1 Min Read

GOOD NEWS: ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ ನೋಂದಣಿ

10/11/2025 7:02 PM2 Mins Read
Recent News
Explosion in a car near the Red Fort in Delhi

UPDATE: ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; ಒಬ್ಬ ಸಾವು, ಹಲವರಿಗೆ ಗಾಯ, ಹೈ ಅಲರ್ಟ್ ಘೋಷಣೆ

10/11/2025 7:44 PM

KUWJ ಚುನಾವಣೆ: ನೂತನ ಸಾಲಿನ ಪದಾಧಿಕಾರಿಗಳು ಅಧಿಕಾರ ಸ್ವೀಕಾರ

10/11/2025 7:42 PM

BIG NEWS: ದೀರ್ಘಾವಧಿಯ ‘ಬಾಡಿಗೆದಾರ’ನು ಮನೆಯ ‘ಮಾಲೀಕ’ನಾಗಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

10/11/2025 7:32 PM

BREAKING ; ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಭಾರಿ ಸ್ಫೋಟ ; 2 ವಾಹನಗಳು ಭಸ್ಮ, ಜನರಲ್ಲಿ ಆತಂಕ

10/11/2025 7:24 PM
State News
KARNATAKA

KUWJ ಚುನಾವಣೆ: ನೂತನ ಸಾಲಿನ ಪದಾಧಿಕಾರಿಗಳು ಅಧಿಕಾರ ಸ್ವೀಕಾರ

By kannadanewsnow0910/11/2025 7:42 PM KARNATAKA 2 Mins Read

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ಆಯ್ಕೆಯಾಗಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ…

BREAKING: ಪರಪ್ಪನ ಅಗ್ರಹಾರ ಜೈಲಲ್ಲಿ ವೀಡಿಯೋ ವೈರಲ್ ಕೇಸ್: ಮುಖ್ಯ ಅಧೀಕ್ಷಕರಾಗಿ ಅಂಶು ಕುಮಾರ್ ನೇಮಕ

10/11/2025 7:09 PM

GOOD NEWS: ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ ನೋಂದಣಿ

10/11/2025 7:02 PM

ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ ಆಚರಿಸುವುದು ಕಡ್ಡಾಯ: ಸರ್ಕಾರ ಆದೇಶ

10/11/2025 6:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.