ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ
ಈ ದಿನ ಕೆಲ ಸಮಸ್ಯೆಗಳಿರಬಹುದು, ಆದರೆ ಗಾಬರಿಯಾಗದೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಈ ದಿನ ಖರ್ಚು ಹೆಚ್ಚಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ವಿವಾದಾತ್ಮಕ ವಿಷಯಗಳನ್ನು ಸಂಗಾತಿಯ ಜೊತೆ ಚರ್ಚೆ ಮಾಡಲು ಹೋಗದಿರುವುದು ಒಳ್ಳೆಯದು.
ವೃಷಭ ರಾಶಿ
ನಿಮ್ಮ ಕುಟುಂಬ ವಿಷಯಕ್ಕೆ ಮೂರನೇಯ ವ್ಯಕ್ತಿ ಹಸ್ತಕ್ಷೇಪ ಮಾಡಲು ಬಿಡಬೇಡಿ. ಕೆಲಸದಲ್ಲಿ ಹೆಚ್ಚಿನ ಒತ್ತಡ ಇರಲಿದೆ, ಅಲ್ಲದೆ ಆರ್ಥಿಕವಾಗಿಯೂ ಈ ಅವಧಿ ಉತ್ತಮವಲ್ಲ. ಇನ್ನು ಸಂಬಮದದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಲು ಬಿಡಬೇಡಿ. ಮಾನಸಿಕ ಒತ್ತಡ ಹೊರಹಾಕಲು ಧ್ಯಾನ ಮಾಡಿ.
ಮಿಥುನ ರಾಶಿ
ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಹಣಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಆರ್ಥಿಕವಾಗಿಯೂ ಈ ಅವಧಿ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ತಂದೆಗೆ ಆರೋಗ್ಯ ಸಮಸ್ಯೆ ಇದ್ದರೆ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು. ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಲು ಪ್ರಯತ್ನಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕರ್ಕ ರಾಶಿ
ಕೆಲಸದ ಕಡೆಗೆ ನೀವು ಹೆಚ್ಚಿನ ಗಮನಹರಿಸಬೇಕು. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ. ಕೆಲಸದ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಬೇಡ.
ಮನೆಯಲ್ಲಿ ಒತ್ತಡದ ವಾತಾವರಣ ಚೆನ್ನಾಗಿರಲಿದೆ, ಆದರೆ ನಿಮ್ಮ ಸಂಗಾತಿ ಈ ದಿನ ಬೇಸರದಿಂದ ಇದ್ದರೆ ಅವರ ಮನಸ್ಸು ಅರಿತು ಬೆಂಬಲ ನೀಡಿದರೆ ಒಳ್ಳೆಯದು. ಆರೋಗ್ಯ ಸಮಸ್ಯೆ ಇದ್ದರೆಎ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಬೇಡದ ವಿಷಯಗಳಲ್ಲಿ ಸಮಯ ಕಳೆಯಬೇಡಿ. ಆರ್ಥಿಕ ನಷ್ಟ ಉಂಟಾಗಬಹುದು. ವ್ಯಾಪಾರಿಗಳು ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರುವುದು ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ. ಪ್ರೀತಿಸುತ್ತಿದ್ದರೆ ನಿಮ್ಮ ಪ್ರೀತಿಯ ಬಗ್ಗೆ ಹೇಳಿ ಮದುವೆಗೆ ಅನುಮತಿ ಪಡೆಯಲು ಈ ದಿನ ಉತ್ತಮವಾಗಿದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕನ್ಯಾ ರಾಶಿ
ಕೆಲಸದ ಸ್ಥಳದಲ್ಲಿ ನೀವು ದೊಡ್ಡ ಸವಾಲನ್ನು ಎದುರಿಸಬೇಕಾಗುತ್ತದೆ. ಆತುರ-ಕೋಪದಿಂದ ವರ್ತಿಸಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಏನಾದರು ಭಿನ್ನಾಭಿಪ್ರಾಯವಿದ್ದರೆ ಸರಿ ಹೋಗಲಿದೆ. ಆರೋಗ್ಯಕ್ಕಾಗಿ ಯೋಗ, ಧ್ಯಾನ ಸೇರಿಸಿ.
ತುಲಾ ರಾಶಿ
ಮನೆಯಲ್ಲಿ ಯಾವುದೇ ಗಂಭೀರ ಸಮಸ್ಯೆ ಇದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಅನಗ್ಯತ ಚಿಂತೆಗಳಿಂದ ದೂರವಿರಿ. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ನೋಡಿಕೊಳ್ಳಿ, ನಿಮ್ಮ ಮಾತಿನಿಂದ ಅವರನ್ನು ನೋಯಿಸಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಹಣದ ವಿಷಯದಲ್ಲಿ ಜಾಗ್ರತೆವಹಿಸಬೇಕು. ಆರ್ಥಿಕ ಯೋಜನೆಗಳಿಗೆ ಸಂಬಂಧಿಸಿದ ಯಾವುದೇ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಧನು ರಾಶಿ
ನಿಮಗೆ ಸಂಬಂಧಿಸಿದ ಹಲವಾರು ವಿಷಯಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬೇಡಿ. ಕೆಲಸದ ಬಗ್ಗೆ ಅಗತ್ಯಕ್ಕಿಂತ ಹೆಚ್ಚು ಚಿಂತೆ ಮಾಡಬೇಡಿ. ಇನ್ನು ಈ ಅವಧಿಯಲ್ಲಿ ಹೂಡಿಕೆ ಮಾಡಿದರೆ ಒಳ್ಳೆಯದು. ನಿಮ್ಮ ಸಂಗಾತಿಯೊಂದಿಗೆ ಕೆಲ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಸಲು ಪ್ರಯತ್ನಿಸಿ, ಅರೋಗ್ಯದಲ್ಲಿ ಈ ದಿನ ಉತ್ತಮವಾಗಿದೆ.
ಮಕರ ರಾಶಿ
ಕೆಲಸದಲ್ಲಿ ಈ ದಿನ ಉತ್ತಮವಾಗಿದೆ, ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ.ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಖಂಡಿತವಾಗಿಯೂ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಈ ದಿನ ಬಾಕಿಯಿರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ವೈವಾಹಿಕ ಬದುಕು, ಪ್ರೀತಿ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಕುಂಭ ರಾಶಿ
ಪ್ರತಿಕೂಲ ಸಂದರ್ಭಗಳಲ್ಲಿ ನೀವು ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ. ದೊಡ್ಡ ಹಣಕಾಸಿನ ವಹಿವಾಟುಗಳನ್ನು ಮಾಡಲು ಸಮಯ ಸೂಕ್ತವಲ್ಲ. ಲಾಭದ ಬದಲು ನಷ್ಟವಾಗಬಹುದು. ಇತರರ ವಿಷಯಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ. ನಿಮ್ಮ ಸಂಗಾತಿ ಜೊತೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ.
ಮೀನ ರಾಶಿ
ಕೆಲಸದ ಸ್ಥಳದಲ್ಲಿ ನೀವು ಜಾಗರೂಕರಾಗಿರಬೇಕು. ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ಬಹಳ ಎಚ್ಚರಿಕೆಯಿಂದ ಮಾಡಿದರೆ ಒಳ್ಳೆಯದು. ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ಕೆಲಸದ ಜೊತೆಗೆ ನಿಮ್ಮ ಪ್ರೀತಿಪಾತ್ರರ ಬಗ್ಗೆಯೂ ಗಮನ ಹರಿಸಬೇಕು. ಅರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559








