Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ| CCB Raid

17/06/2025 9:46 AM

BIG NEWS : ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳೇ ಗಮನಿಸಿ : ಜೂ.30ರಿಂದ ಪ್ರವೇಶ ಪರೀಕ್ಷೆ ಆರಂಭ | Agni veer Recruitment 2025

17/06/2025 9:38 AM

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

17/06/2025 9:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧನ ಆಕರ್ಷಣೆಗೆ ದೃಷ್ಟಿ ದೋಷಕ್ಕೆ ಮಹಾಲಕ್ಷ್ಮಿ ಅನುಗ್ರಹಕ್ಕಾಗಿ ವಿವಾರವಾದ ಮಾಹಿತಿ!
KARNATAKA

ಧನ ಆಕರ್ಷಣೆಗೆ ದೃಷ್ಟಿ ದೋಷಕ್ಕೆ ಮಹಾಲಕ್ಷ್ಮಿ ಅನುಗ್ರಹಕ್ಕಾಗಿ ವಿವಾರವಾದ ಮಾಹಿತಿ!

By kannadanewsnow0712/09/2024 10:03 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮನೆಯಲ್ಲಿ ಮಹಾಲಕ್ಷ್ಮಿ ಅನುಗ್ರಹ ಇರಬೇಕು ಎಂದು ಎಲ್ಲಾರು ಅಂದುಕೊಳ್ಳುತ್ತಾರೆ. ಅದೇ ರೀತಿ ವ್ಯಾಪಾರ ಸ್ಥಳದಲ್ಲಿ ಲಕ್ಷ್ಮಿ ಅನುಗ್ರಹ ಬೇಕಾಗುತ್ತದೆ. ಅದೇ ರೀತಿ ನಷ್ಟ ಇಲ್ಲದ ಲಾಭದ ವ್ಯಾಪಾರ ಆಗಿರಬೇಕು ಮತ್ತು ನಷ್ಟವಿಲ್ಲದ ನೆಮ್ಮದಿ ಜೀವನ ಬದುಕಬೇಕು ಎಂದರೆ ಈ ರೀತಿ ಅನುಸರಿಸಿ. ಇದನ್ನು ಉರುಳಿ ಎಂದು ಹೇಳುತ್ತಾರೆ. ಇದನ್ನು ಮನೆಗೆ ಬಂದ ತಕ್ಷಣ ಕಾಣಿಸುವ ರೀತಿ ಇರಬಹುದು ಮತ್ತು ಅಂಗಡಿಗಳಲ್ಲಿ ಇಡಬಹುದು, ಬಾಗಿಲ ಬಳಿ ಇಡಬಹುದು ಹಾಗು ನೈರುತ್ಯ ಮೂಲೆಯಲ್ಲಿ ಇಡಬಹುದು ಅಥವಾ ಮನೆಯ ನಡು ಮನೆಯಲ್ಲಿ ಸಹ ಇಡಬಹುದು.

ಆ ಸುತ್ತ ಮುತ್ತಲಿನ ವಾತಾವರಣದಲ್ಲಿ ಪಾಸಿಟಿವ್ ವೈಬ್ರೇಶನ್ ತರುವ ಶಕ್ತಿ ಈ ಉರುಳಿಯಲ್ಲಿ ಇದೆ ಹಾಗು ಕೆಟ್ಟ ದೃಷ್ಟಿಯನ್ನು ಸಹ ದೂರ ಮಾಡುತ್ತದೆ. ಇದನ್ನು ಮಣ್ಣಿನ ಪೊಟ್ ನಲ್ಲಿ ಇಡಬಹುದು, ಹಿತ್ತಾಳೆ, ಪಂಚಾಲೋಹ, ಪಿಂಗಣಿ ಮತ್ತು ಕನ್ನಡಿ ಬೋಟ್ಟಲಿನಲ್ಲಿ ಸಹ ಇಡಬಹುದು. ಇದನ್ನು ಪ್ಲಾಸ್ಟಿಕ್ ಮತ್ತು ಸ್ಟೀಲ್, ಕಬ್ಬಿಣ ನಲ್ಲಿ ಯಾವುದೇ ಕಾರಣಕ್ಕೂ ಇಡಬಾರದು. ಶುದ್ಧವಾದ ನೀರಿನಲ್ಲಿ ಇಡಬೇಕು. ತಾವರೆ ಸೇವಂತಿಗೆ ಮಲ್ಲಿಗೆ ಗುಲಾಬಿ ಮತ್ತು ಸುವಾಸನೆ ಇರುವ ಹೂವುಗಳನ್ನು ಹಾಕಿ ಇಡಬಹುದು

ಇನ್ನು ಇದರ ಜೊತೆ ಕೆಲವು ವಸ್ತುಗಳನ್ನು ಹಾಕಿ ಇಟ್ಟರೆ ಇನ್ನು ಒಳ್ಳೆಯದು. ಅರಿಶಿನ ಪುಡಿ, 2 ಏಲಕ್ಕಿ, ಪಂಚ್ಚ ಕರ್ಪೂರ, ಜವಾದ್ ಪೌಡರ್ ಈ ವಸ್ತುಗಳನ್ನು ಹಾಕಿದರೆ ಇನ್ನು ದೈವಿಕವಾಗಿ ಇರುತ್ತದೆ. ಇದರ ಜೊತೆಗೆ ಲಾವಂಚದ ಬೇರನ್ನು ಹಾಕಬಹುದು. ಈ ನೀರು ಮತ್ತು ಹೂವುಗಳನ್ನು ಪ್ರತಿದಿನ ಬದಲಾಯಿಸಬ ಹುದು ಅಥವಾ ಎರಡು ದಿನಕ್ಕೆ ಒಂದು ಸಲ ಆದರೂ ಬಳಸಬಹುದು. ನೀರು ಮತ್ತು ಹೂವು ಯಾವಾಗಲು ಫ್ರೆಶ್ ಆಗಿ ಇದ್ದರೆ ಉತ್ತಮ.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

for the visual impairment! Information for the blessings of Mahalakshmi for the attraction of wealth
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ| CCB Raid

17/06/2025 9:46 AM1 Min Read

BIG NEWS : ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳೇ ಗಮನಿಸಿ : ಜೂ.30ರಿಂದ ಪ್ರವೇಶ ಪರೀಕ್ಷೆ ಆರಂಭ | Agni veer Recruitment 2025

17/06/2025 9:38 AM1 Min Read

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

17/06/2025 9:24 AM1 Min Read
Recent News

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ| CCB Raid

17/06/2025 9:46 AM

BIG NEWS : ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳೇ ಗಮನಿಸಿ : ಜೂ.30ರಿಂದ ಪ್ರವೇಶ ಪರೀಕ್ಷೆ ಆರಂಭ | Agni veer Recruitment 2025

17/06/2025 9:38 AM

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

17/06/2025 9:24 AM

BREAKING : ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೆ 8 ಪೈಸೆ ಕುಸಿತ, ಸಾರ್ವಕಾಲಿಕ ಕನಿಷ್ಠ 85.96 ಕ್ಕೆ ಇಳಿಕೆ |Rupee falls

17/06/2025 9:19 AM
State News
KARNATAKA

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ| CCB Raid

By kannadanewsnow5717/06/2025 9:46 AM KARNATAKA 1 Min Read

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

BIG NEWS : ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳೇ ಗಮನಿಸಿ : ಜೂ.30ರಿಂದ ಪ್ರವೇಶ ಪರೀಕ್ಷೆ ಆರಂಭ | Agni veer Recruitment 2025

17/06/2025 9:38 AM

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

17/06/2025 9:24 AM

BREAKING : ಬೆಂಗಳೂರಿನ ವಿಧಾನಸೌಧದ ಬಳಿ ಪರಿಸರ ನಡಿಗೆಗೆ ಚಾಲನೆ ನೀಡಿ ‘ಸೈಕಲ್ ಸವಾರಿ’ ಮಾಡಿದ DCM ಡಿಕೆ ಶಿವಕುಮಾರ್ |WATCH VIDEO

17/06/2025 9:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.