Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Share market today : ಸೆನ್ಸೆಕ್ಸ್ ಫ್ಲಾಟ್ ಓಪನ್, ಟೈಟಾನ್ ಶೇ.1ರಷ್ಟು ಕುಸಿತ

17/06/2025 10:10 AM

ಮನಿ ಲಾಂಡರಿಂಗ್ ಪ್ರಕರಣದಲ್ಲಿ: ಇಂದು ED ಮುಂದೆ ರಾಬರ್ಟ್ ವಾದ್ರಾ ಹಾಜರು | Robert Vadra

17/06/2025 10:02 AM

ಮುಂಜಾನೆ ಎದ್ದ ತಕ್ಷಣ ಕೇವಲ 21 ಬಾರಿ ಈ ಚಿಕ್ಕ ಶಬ್ದ ಹೇಳಿ ಸಾಕು, ದಶ ದಿಕ್ಕುಗಳಿಂದ ಧನಸಂಪತ್ತು ಬರುವುದು‌..

17/06/2025 9:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ
KARNATAKA

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ

By kannadanewsnow0712/09/2024 12:02 PM

ಬೆಂಗಳೂರು: ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ಬಸ್ ಗಳನ್ನು BMTC ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ.

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು.

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದರು.

ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ ಎಂದರು.

ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದರು.‌

ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ ಎಂದರು.

ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು

Guarantee schemes will continue: CM Siddaramaiah ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ಮುಂಜಾನೆ ಎದ್ದ ತಕ್ಷಣ ಕೇವಲ 21 ಬಾರಿ ಈ ಚಿಕ್ಕ ಶಬ್ದ ಹೇಳಿ ಸಾಕು, ದಶ ದಿಕ್ಕುಗಳಿಂದ ಧನಸಂಪತ್ತು ಬರುವುದು‌..

17/06/2025 9:55 AM3 Mins Read

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ : ಅಪಾರ ಪ್ರಮಾಣದ ನಿಷೇಧಿತ ವಸ್ತುಗಳು ಪತ್ತೆ | CCB Raid

17/06/2025 9:50 AM1 Min Read

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ| CCB Raid

17/06/2025 9:46 AM1 Min Read
Recent News

Share market today : ಸೆನ್ಸೆಕ್ಸ್ ಫ್ಲಾಟ್ ಓಪನ್, ಟೈಟಾನ್ ಶೇ.1ರಷ್ಟು ಕುಸಿತ

17/06/2025 10:10 AM

ಮನಿ ಲಾಂಡರಿಂಗ್ ಪ್ರಕರಣದಲ್ಲಿ: ಇಂದು ED ಮುಂದೆ ರಾಬರ್ಟ್ ವಾದ್ರಾ ಹಾಜರು | Robert Vadra

17/06/2025 10:02 AM

ಮುಂಜಾನೆ ಎದ್ದ ತಕ್ಷಣ ಕೇವಲ 21 ಬಾರಿ ಈ ಚಿಕ್ಕ ಶಬ್ದ ಹೇಳಿ ಸಾಕು, ದಶ ದಿಕ್ಕುಗಳಿಂದ ಧನಸಂಪತ್ತು ಬರುವುದು‌..

17/06/2025 9:55 AM

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ : ಅಪಾರ ಪ್ರಮಾಣದ ನಿಷೇಧಿತ ವಸ್ತುಗಳು ಪತ್ತೆ | CCB Raid

17/06/2025 9:50 AM
State News
KARNATAKA

ಮುಂಜಾನೆ ಎದ್ದ ತಕ್ಷಣ ಕೇವಲ 21 ಬಾರಿ ಈ ಚಿಕ್ಕ ಶಬ್ದ ಹೇಳಿ ಸಾಕು, ದಶ ದಿಕ್ಕುಗಳಿಂದ ಧನಸಂಪತ್ತು ಬರುವುದು‌..

By kannadanewsnow5717/06/2025 9:55 AM KARNATAKA 3 Mins Read

ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ…

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ : ಅಪಾರ ಪ್ರಮಾಣದ ನಿಷೇಧಿತ ವಸ್ತುಗಳು ಪತ್ತೆ | CCB Raid

17/06/2025 9:50 AM

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ| CCB Raid

17/06/2025 9:46 AM

BIG NEWS : ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳೇ ಗಮನಿಸಿ : ಜೂ.30ರಿಂದ ಪ್ರವೇಶ ಪರೀಕ್ಷೆ ಆರಂಭ | Agni veer Recruitment 2025

17/06/2025 9:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.