Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸತೀಶ್ ಜಾರಕಿಹೊಳಿ ‘CM’ ಆಗೋದನ್ನ ಯಾರೂ ತಪ್ಪಿಸಲು ಸಾಧ್ಯವಿಲ್ಲ : ಆರ್.ಬಿ ತಿಮ್ಮಾಪುರ ಸ್ಪೋಟಕ ಭವಿಷ್ಯ

19/10/2025 4:04 PM

ಕಳಪೆ ರಸಗೊಬ್ಬರ, ಕ್ರಿಮಿನಾಶಕಗಳಿಂದ ಭೂಮಿ, ಜನರ ಆರೋಗ್ಯದ ಮೇಲೆ ಮಾರಕ ಪರಿಣಾಮ: HDK ಕಳವಳ

19/10/2025 4:03 PM

ಪ್ರತಿದಿನ ‘ನೆಲ್ಲಿಕಾಯಿ ಜ್ಯೂಸ್’ ಕುಡಿದ್ರೆ, ಹೃದ್ರೋಗ, ಕ್ಯಾನ್ಸರ್ ಬರೋದಿಲ್ವಂತೆ | Amla Benefits

19/10/2025 3:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಇಬ್ಬರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer
KARNATAKA

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಇಬ್ಬರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

By kannadanewsnow0913/09/2024 4:50 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜಿ ಎನ್ನುವಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ನಾಗಮಂಗಲ ಗಲಭೆಯ ಬೆನ್ನಲ್ಲೇ, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ಎತ್ತಂಗಡಿ ಮಾಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಇದಲ್ಲದೆ  ಕೆ.ವಿ.ಶರತ್ ಚಂದ್ರ, ಐಪಿಎಸ್ (ಕೆಎನ್ -1997) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಮಹಾನಿರ್ದೇಶಕ ಮತ್ತು ಆಯುಕ್ತರ ಹುದ್ದೆಗೆ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ.

ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಆಯುಕ್ತರಾಗಿದ್ದ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಇದಲ್ಲದೆ, ಹೇಮಂತ್ ಎಂ.ನಿಂಬಾಳ್ಕರ್, ಐಪಿಎಸ್ (ಕೆಎನ್-1998) ಅವರು ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಆಯುಕ್ತರ ಹುದ್ದೆಯ ಸಮವರ್ತಿ ಉಸ್ತುವಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಿರ್ವಹಿಸಲಿದ್ದಾರೆ.

ಬೆಂಗಳೂರು ಜನತೆ ಗಮನಕ್ಕೆ: ಸೆ.16ರಂದು ‘ಈದ್ ಮಿಲಾದ್’ ಹಿನ್ನಲೆಯಲ್ಲಿ ಈ ರಸ್ತೆಗಳಲ್ಲಿ ‘ಸಂಚಾರ ನಿರ್ಬಂಧ’ | Bengaluru Traffic Update

BIG NEWS : ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಕೊಟ್ಟ ತಪರಾಕಿ : ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

BREAKING : ಸತೀಶ್ ಜಾರಕಿಹೊಳಿ ‘CM’ ಆಗೋದನ್ನ ಯಾರೂ ತಪ್ಪಿಸಲು ಸಾಧ್ಯವಿಲ್ಲ : ಆರ್.ಬಿ ತಿಮ್ಮಾಪುರ ಸ್ಪೋಟಕ ಭವಿಷ್ಯ

19/10/2025 4:04 PM1 Min Read

ಕಳಪೆ ರಸಗೊಬ್ಬರ, ಕ್ರಿಮಿನಾಶಕಗಳಿಂದ ಭೂಮಿ, ಜನರ ಆರೋಗ್ಯದ ಮೇಲೆ ಮಾರಕ ಪರಿಣಾಮ: HDK ಕಳವಳ

19/10/2025 4:03 PM2 Mins Read

ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಕಾರ್ಯಕ್ರಮಗಳಿಗೆ, ಸಂಘಟನೆಗಳು ಕಡ್ಡಾಯವಾಗಿ ಅನುಮತಿ ಪಡೆಯಬೇಕು: ಜಿ.ಪರಮೇಶ್ವರ್

19/10/2025 3:52 PM1 Min Read
Recent News

BREAKING : ಸತೀಶ್ ಜಾರಕಿಹೊಳಿ ‘CM’ ಆಗೋದನ್ನ ಯಾರೂ ತಪ್ಪಿಸಲು ಸಾಧ್ಯವಿಲ್ಲ : ಆರ್.ಬಿ ತಿಮ್ಮಾಪುರ ಸ್ಪೋಟಕ ಭವಿಷ್ಯ

19/10/2025 4:04 PM

ಕಳಪೆ ರಸಗೊಬ್ಬರ, ಕ್ರಿಮಿನಾಶಕಗಳಿಂದ ಭೂಮಿ, ಜನರ ಆರೋಗ್ಯದ ಮೇಲೆ ಮಾರಕ ಪರಿಣಾಮ: HDK ಕಳವಳ

19/10/2025 4:03 PM

ಪ್ರತಿದಿನ ‘ನೆಲ್ಲಿಕಾಯಿ ಜ್ಯೂಸ್’ ಕುಡಿದ್ರೆ, ಹೃದ್ರೋಗ, ಕ್ಯಾನ್ಸರ್ ಬರೋದಿಲ್ವಂತೆ | Amla Benefits

19/10/2025 3:59 PM

ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಕಾರ್ಯಕ್ರಮಗಳಿಗೆ, ಸಂಘಟನೆಗಳು ಕಡ್ಡಾಯವಾಗಿ ಅನುಮತಿ ಪಡೆಯಬೇಕು: ಜಿ.ಪರಮೇಶ್ವರ್

19/10/2025 3:52 PM
State News
KARNATAKA

BREAKING : ಸತೀಶ್ ಜಾರಕಿಹೊಳಿ ‘CM’ ಆಗೋದನ್ನ ಯಾರೂ ತಪ್ಪಿಸಲು ಸಾಧ್ಯವಿಲ್ಲ : ಆರ್.ಬಿ ತಿಮ್ಮಾಪುರ ಸ್ಪೋಟಕ ಭವಿಷ್ಯ

By kannadanewsnow0519/10/2025 4:04 PM KARNATAKA 1 Min Read

ಬಾಗಲಕೋಟೆ : ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತು ಈಗಾಗಲೇ ಹಲವು ಚರ್ಚೆಗಳು ಆರಂಭವಾಗಿದ್ದು, ಇದರ…

ಕಳಪೆ ರಸಗೊಬ್ಬರ, ಕ್ರಿಮಿನಾಶಕಗಳಿಂದ ಭೂಮಿ, ಜನರ ಆರೋಗ್ಯದ ಮೇಲೆ ಮಾರಕ ಪರಿಣಾಮ: HDK ಕಳವಳ

19/10/2025 4:03 PM

ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಕಾರ್ಯಕ್ರಮಗಳಿಗೆ, ಸಂಘಟನೆಗಳು ಕಡ್ಡಾಯವಾಗಿ ಅನುಮತಿ ಪಡೆಯಬೇಕು: ಜಿ.ಪರಮೇಶ್ವರ್

19/10/2025 3:52 PM

ಚಿತ್ತಾಪುರ ರಿಪಬ್ಲಿಕ್‌ನ ‘ರಜಾಕರಿಗೆ’ ಕೋರ್ಟ್ ಚಾಟಿ, ಪಥಸಂಚಲನಕ್ಕೆ ಅನುಮತಿ: ಆರ್.ಅಶೋಕ್

19/10/2025 3:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.