Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!

26/06/2025 9:09 AM

SHOCKING : ಚೀನಾದ ಬಾವಲಿಗಳಲ್ಲಿ ಮಾರಕ `ಮೆದುಳು ವೈರಸ್’ ಪತ್ತೆ : 75% ಸಾವಿನ ಅಪಾಯದ ಎಚ್ಚರಿಕೆ ನೀಡಿದ ವಿಜ್ಞಾನಿಗಳು.!

26/06/2025 8:57 AM

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಬೈಕ್-ಲಾರಿ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು
KARNATAKA

ಬೆಂಗಳೂರಲ್ಲಿ ಬೈಕ್-ಲಾರಿ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

By kannadanewsnow0915/09/2024 5:57 PM
accident

ಬೆಂಗಳೂರು: ನಗರದಲ್ಲಿ ಬೈಕ್-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಚಿಕ್ಕಜಾಲ ಮೇಲ್ಸೇತುವೆ ಬಳಿಯ ಏರ್ ಪೋರ್ಟ್ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರಿನ ಏರ್ ಪೋರ್ಟ್ ರಸ್ತೆಯ ಚಿಕ್ಕಜಾಲ ಮೇಲ್ಸೇತುವೆಯ ಬಳಿಯಲ್ಲಿ ತಡರಾತ್ರಿ 1.30ರ ವೇಳೆಯಲ್ಲಿ ಮೂವರು ಸ್ನೇಹಿತರು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಿಂಬದಿಯಿಂದ ಬಂದಂತ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಧಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತ ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ.

ಮೃತ ಪಟ್ಟವರನ್ನು ಬಿಎಸ್ಸಿ ಓದುತ್ತಿದ್ದಂತ ವಿದ್ಯಾರ್ಥಿಗಳಾದಂತ ಸುಚಿತ್ (22), ಹರ್ಷವರ್ಧನ್ (21) ಹಾಗೂ ರೋಹಿತ್ (21) ಎಂಬುದಾಗಿ ಗುರುತಿಸಲಾಗಿದೆ. ಇವರೆಲ್ಲರು ಜಿಕೆವಿಕೆಯಲ್ಲಿ ತೋಟಗಾರಿಕೆ ಪದವಿಯ ಅಂತಿಮ ವರ್ಷದ ಬಿಎಸ್ಸಿ ಅಗ್ರಿ ಓದುತ್ತಿದ್ದರು.

ತಮ್ಮ ಸ್ನೇಹಿತರೊಬ್ಬರ ಹುಟ್ಟು ಹಬ್ಬದ ಪಾರ್ಟಿ ಮುಗಿಸಿ ವಾಪಾಸ್ ಆಗುತ್ತಿದ್ದಂತ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ.

ಭಾರತದ ಮೊದಲ ‘ವಂದೇ ಮೆಟ್ರೋ ರೈಲು’ ಭುಜ್-ಅಹಮದಾಬಾದ್ ಮಾರ್ಗದಲ್ಲಿ ಸಂಚಾರ: ಇಲ್ಲಿದೆ ದರ, ಇತರೆ ಮಾಹಿತಿ | Vande Metro Train

BIG UPDATE: ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗ ಮುಟ್ಟಿ ದೌರ್ಜನ್ಯವೆಸಗಿದ್ದ ಶಿಕ್ಷಕ ಅರೆಸ್ಟ್: ಸೇವೆಯಿಂದ ಅಮಾನತು

Share. Facebook Twitter LinkedIn WhatsApp Email

Related Posts

BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!

26/06/2025 9:09 AM1 Min Read

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM1 Min Read

BIG NEWS : ವಿದ್ಯುತ್ ಶುಲ್ಕದ ಮೇಲೆ `ತೆರಿಗೆ’ ರದ್ದು : ಹೈಕೋರ್ಟ್ ಮಹತ್ವದ ಆದೇಶ

26/06/2025 8:43 AM1 Min Read
Recent News

BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!

26/06/2025 9:09 AM

SHOCKING : ಚೀನಾದ ಬಾವಲಿಗಳಲ್ಲಿ ಮಾರಕ `ಮೆದುಳು ವೈರಸ್’ ಪತ್ತೆ : 75% ಸಾವಿನ ಅಪಾಯದ ಎಚ್ಚರಿಕೆ ನೀಡಿದ ವಿಜ್ಞಾನಿಗಳು.!

26/06/2025 8:57 AM

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM

BREAKING : ಉತ್ತರಾಖಂಡದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ನದಿಗೆ ಬಿದ್ದ ಪ್ರಯಾಣಿಕರಿದ್ದ ಬಸ್, ಹಲವರು ಸಾವಿನ ಶಂಕೆ | Bus Accident

26/06/2025 8:52 AM
State News
KARNATAKA

BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!

By kannadanewsnow5726/06/2025 9:09 AM KARNATAKA 1 Min Read

ಹಾಸನ : ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು, ಶಿರಾಡಿಘಾಟ್…

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM

BIG NEWS : ವಿದ್ಯುತ್ ಶುಲ್ಕದ ಮೇಲೆ `ತೆರಿಗೆ’ ರದ್ದು : ಹೈಕೋರ್ಟ್ ಮಹತ್ವದ ಆದೇಶ

26/06/2025 8:43 AM

ಸಾರ್ವಜನಿಕರೇ ಗಮನಿಸಿ : ಏಕ ಬಳಕೆಯ `ಪ್ಲಾಸ್ಟಿಕ್’ ವಸ್ತುಗಳ ಬಳಕೆ ಮಾಡಿದ್ರೆ ದಂಡ ಫಿಕ್ಸ್.!

26/06/2025 8:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.