Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಬರ್ ಇಲ್ಲದೆ ಇದ್ದರೂ ಮುಷ್ತಾಕ್ ಅಂತವರು ನಮ್ಮ ಮಧ್ಯೆ ಇದ್ದಾರೆ ಎಚ್ಚರದಿಂದಿರಿ : ಮಾಜಿ ಸಂಸದ ಪ್ರತಾಪ್ ಸಿಂಹ

04/09/2025 9:16 AM

ಈ ಮಳೆಗಾಲದಲ್ಲಿ ಶೀತ ಮತ್ತು ಜ್ವರದ ಲಕ್ಷಣಗಳನ್ನು ಕಡಿಮೆ ಮಾಡಲು 7 ನೈಸರ್ಗಿಕ ಪರಿಹಾರಗಳು | natural remedies

04/09/2025 9:13 AM

US Open 2025 ಪುರುಷರ ಡಬಲ್ಸ್ ಸೆಮಿಫೈನಲ್: ಸೆಮಿಫೈನಲ್ಗೆ ಪ್ರವೇಶಿಸಿದ ಯೂಕಿ ಭಾಂಬ್ರಿ ಮತ್ತು ಮೈಕೆಲ್ ವೀನಸ್

04/09/2025 9:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ದಿನಾಂಕ ಘೋಷಣೆ: ನ.16ರಂದು ಮತದಾನ, ಫಲಿತಾಂಶ
KARNATAKA

BREAKING: ‘ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ದಿನಾಂಕ ಘೋಷಣೆ: ನ.16ರಂದು ಮತದಾನ, ಫಲಿತಾಂಶ

By kannadanewsnow0915/09/2024 6:37 PM

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ನವೆಂಬರ್.16, 2024ರಂದು ಮತದಾನ ನಡೆಯಲಿದೆ. ಅಂದೇ ಮತಏಣಿಕೆ ನಡೆದು, ಫಲಿತಾಂಶ ಪ್ರಕಟಿಸುವುದಾಗಿ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾಧಿಕಾರಿ ಎ.ಹನುಮರಸಯ್ಯ ಅವರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ಎಲ್ಲಾ ಹಂತದ ಚುನಾವಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ. ಸಂಘದ ತಾಲ್ಲೂಕು ಶಾಖೆ, ಯೋಜನಾ ಶಾಖೆ, ಜಿಲ್ಲಾ ಶಾಖೆಗಳ ನಿರ್ದೇಶಕರು ಮತ್ತು ಪದಾಧಿಕಾರಿಗಳ ಚುನಾವಣೆ ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯರ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳ ಚುನಾವಣೆಗಳನ್ನು ಈ ಕೆಳಕಂಡಂತೆ ಚುನಾವಣಾ ವೇಳಾಪಟ್ಟಿಯಂತೆ ನಡೆಸುವುದಾಗಿ ತಿಳಿಸಿದ್ದಾರೆ.

ಹೀಗಿದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾ ವೇಳಾಪಟ್ಟಿ

  • ತಾಲ್ಲೂಕು ಶಾಖೆ ಹಾಗೂ ಯೋಜನಾ ಶಾಖೆಗಳ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 09-10-2024ರಿಂದ ದಿನಾಂಕ 28-10-2024ರವರೆಗೆ ಚುನಾವಣೆ ನಡೆಯಲಿದೆ.
  • ತಾಲ್ಲೂಕು ಶಾಖೆಗಳ ತಾಲ್ಲೂಕು ಅಧ್ಯಕ್ಷರು, ಯೋಜನಾ ಶಾಖೆಗಳ ಅಧ್ಯಕ್ಷರು ಹಾಗೂ ತಾಲ್ಲೂಕು ಯೋಜನಾ ಶಾಖೆಗಳ ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಸ್ಥಾನಕ್ಕೆ ದಿನಾಂಕ 30-10-2024ರಿಂದ 16-11-2024ರವರೆಗೆ ಚುನಾವಣೆ ನಡೆಯಲಿದೆ.
  • ಜಿಲ್ಲಾ ಶಾಖೆಗಳ ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಸ್ಥಾನಗಳಿಗೆ ದಿನಾಂಕ 19-11-2024 ರಿಂದ 04-12-2024ರವರೆಗೆ ನಡೆಯಲಿದೆ.
  • ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯರ ಮತಕ್ಷೇತ್ರವಾರು ಸ್ಥಾನಗಳಿಗೆ ದಿನಾಂಕ 17-09-2024ರಿಂದ ದಿನಾಂಕ 04-12-2024ರವರೆಗೆ ಚುನಾವಣೆ ನಡೆಸಲು ನಿಗದಿ ಪಡಿಸಲಾಗಿದೆ.
  • ರಾಜ್ಯ ಸಂಘದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಗಳು ದಿನಾಂಕ 09-12-2024ರಿಂದ 27-12-2024ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ.

ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಚುನಾವಣಾ ವೇಳಾಪಟ್ಟಿ

  • ನಾಮಪತ್ರ ಸಲ್ಲಿಕೆ ದಿನಾಂಕ 09-10-2024ರಿಂದ ಆರಂಭಗೊಳ್ಳಲಿದೆ.
  • ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 18-10-2024
  • ನಾಮಪತ್ರ ಪರಿಶೀಲನೆ ದಿನಾಂಕ 19-10-2024ರಂದು ನಡೆಯಲಿದೆ.
  • ಅರ್ಹ ಅಭ್ಯರ್ಥಿಗಳ ಹೆಸರನ್ನು ದಿನಾಂಕ 19-10-2024ರಂದು ಪ್ರಕಟಿಸಲಾಗುತ್ತದೆ.
  • ಉಮೇದುವಾರಿಕೆ ಹಿಂಪಡೆಯಲು ದಿನಾಂಕ 21-10-2024 ಕೊನೆಯ ದಿನವಾಗಿದೆ.
  • ಅಂತಿಮ ಕಣದಲ್ಲಿನ ಅಭ್ಯರ್ಥಿಗಳ ಪಟ್ಟಿಯನ್ನು ದಿನಾಂಕ 21-10-2024ರ ಸಂಜೆ 5.30ಕ್ಕೆ ಪ್ರಕಟ
  • ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಸ್ಥಾನಕ್ಕೆ ದಿನಾಂಕ 28-10-2024ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
  • ದಿನಾಂಕ 28-10-2024ರಂದು ಸಂಜೆ ಮತದಾನ ಮುಕ್ತಾಯದ ನಂತ್ರ ಮತಏಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ.

ತಾಲ್ಲೂಕು ಶಾಖೆಗಳ ತಾಲ್ಲೂಕು ಅಧ್ಯಕ್ಷರು, ಯೋಜನಾ ಶಾಖೆಗಳ ಅಧ್ಯಕ್ಷರು ಹಾಗೂ ತಾಲ್ಲೂಕು ಯೋಜನಾ ಶಾಖೆಗಳ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಚುನಾವಣಾ ವೇಳಾಪಟ್ಟಿ

  • ದಿನಾಂಕ 31-10-2024ರಿಂದ ನಾಮಪತ್ರ ಸಲ್ಲಿಕೆ ಆರಂಭ
  • ದಿನಾಂಕ 07-11-2024ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ
  • ದಿನಾಂಕ 08-11-2024ರಂದು ನಾಮಪತ್ರಗಳ ಪರಿಶೀಲನೆ
  • ದಿನಾಂಕ 08-11-2024ರಂದು ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟ
  • ದಿನಾಂಕ 11-11-2024ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ
  • ದಿನಾಂಕ 16-11-2024ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ
  • ದಿನಾಂಕ 16-11-2024ರಂದು ಮತದಾನ ಮುಕ್ತಾಯದ ನಂತ್ರ ಮತಏಣಿಕೆ, ಫಲಿತಾಂಶ ಪ್ರಕಟ

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

‘ಡೈಮಂಡ್ ಲೀಗ್ ಫೈನಲ್’ನಲ್ಲಿ ‘ಕೈ ಮುರಿತ’ದೊಂದಿಗೆ ಸ್ಪರ್ಧಿಸಿದ್ದಾಗಿ ‘ನೀರಜ್ ಚೋಪ್ರಾ’ ಬಹಿರಂಗ | Neeraj Chopra

ಅರವಿಂದ್ ಕೇಜ್ರಿವಾಲ್ ರಾಜೀನಾಮೆ: ಇಲ್ಲಿದೆ ದೆಹಲಿ ಮುಖ್ಯಮಂತ್ರಿ ಹುದ್ದೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

Share. Facebook Twitter LinkedIn WhatsApp Email

Related Posts

ಬಾಬರ್ ಇಲ್ಲದೆ ಇದ್ದರೂ ಮುಷ್ತಾಕ್ ಅಂತವರು ನಮ್ಮ ಮಧ್ಯೆ ಇದ್ದಾರೆ ಎಚ್ಚರದಿಂದಿರಿ : ಮಾಜಿ ಸಂಸದ ಪ್ರತಾಪ್ ಸಿಂಹ

04/09/2025 9:16 AM1 Min Read
Dharmasthala

ದಕ್ಷಿಣಕನ್ನಡ : ಧರ್ಮಸ್ಥಳ ಬಗ್ಗೆ ಅಪಪ್ರಚಾರ ಖಂಡಿಸಿ, ನಾಳೆ ಬೃಹತ್ ‘ಧರ್ಮ ಜಾಗೃತಿ’ ಸಮಾವೇಶ

04/09/2025 9:06 AM1 Min Read

SHOCKING : ಛೀ.!ಇವನೆಂಥ ಗಂಡ : ವರದಕ್ಷಿಣೆಗಾಗಿ ವಾಟ್ಸಾಪ್ ಗ್ರೂಪ್ ನಲ್ಲಿ, ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!

04/09/2025 8:39 AM1 Min Read
Recent News

ಬಾಬರ್ ಇಲ್ಲದೆ ಇದ್ದರೂ ಮುಷ್ತಾಕ್ ಅಂತವರು ನಮ್ಮ ಮಧ್ಯೆ ಇದ್ದಾರೆ ಎಚ್ಚರದಿಂದಿರಿ : ಮಾಜಿ ಸಂಸದ ಪ್ರತಾಪ್ ಸಿಂಹ

04/09/2025 9:16 AM

ಈ ಮಳೆಗಾಲದಲ್ಲಿ ಶೀತ ಮತ್ತು ಜ್ವರದ ಲಕ್ಷಣಗಳನ್ನು ಕಡಿಮೆ ಮಾಡಲು 7 ನೈಸರ್ಗಿಕ ಪರಿಹಾರಗಳು | natural remedies

04/09/2025 9:13 AM

US Open 2025 ಪುರುಷರ ಡಬಲ್ಸ್ ಸೆಮಿಫೈನಲ್: ಸೆಮಿಫೈನಲ್ಗೆ ಪ್ರವೇಶಿಸಿದ ಯೂಕಿ ಭಾಂಬ್ರಿ ಮತ್ತು ಮೈಕೆಲ್ ವೀನಸ್

04/09/2025 9:06 AM
Dharmasthala

ದಕ್ಷಿಣಕನ್ನಡ : ಧರ್ಮಸ್ಥಳ ಬಗ್ಗೆ ಅಪಪ್ರಚಾರ ಖಂಡಿಸಿ, ನಾಳೆ ಬೃಹತ್ ‘ಧರ್ಮ ಜಾಗೃತಿ’ ಸಮಾವೇಶ

04/09/2025 9:06 AM
State News
KARNATAKA

ಬಾಬರ್ ಇಲ್ಲದೆ ಇದ್ದರೂ ಮುಷ್ತಾಕ್ ಅಂತವರು ನಮ್ಮ ಮಧ್ಯೆ ಇದ್ದಾರೆ ಎಚ್ಚರದಿಂದಿರಿ : ಮಾಜಿ ಸಂಸದ ಪ್ರತಾಪ್ ಸಿಂಹ

By kannadanewsnow0504/09/2025 9:16 AM KARNATAKA 1 Min Read

ಚಿಕ್ಕಮಗಳೂರು : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿಚಾರವಾಗಿ ನಾವು ಮುಸ್ಲಿಂ ಎನ್ನುವ ಕಾರಣಕ್ಕೆ ಯಾರನ್ನು ವಿರೋಧ…

Dharmasthala

ದಕ್ಷಿಣಕನ್ನಡ : ಧರ್ಮಸ್ಥಳ ಬಗ್ಗೆ ಅಪಪ್ರಚಾರ ಖಂಡಿಸಿ, ನಾಳೆ ಬೃಹತ್ ‘ಧರ್ಮ ಜಾಗೃತಿ’ ಸಮಾವೇಶ

04/09/2025 9:06 AM

SHOCKING : ಛೀ.!ಇವನೆಂಥ ಗಂಡ : ವರದಕ್ಷಿಣೆಗಾಗಿ ವಾಟ್ಸಾಪ್ ಗ್ರೂಪ್ ನಲ್ಲಿ, ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!

04/09/2025 8:39 AM

BREAKING : ನಟ ದರ್ಶನ್ ಇರುವ ಪರಪ್ಪನ ಅಗ್ರಹಾರ ಜೈಲು ಬಳಿ ಕರಡಿ ಪ್ರತ್ಯಕ್ಷ : ಸಿಬ್ಬಂದಿಗಳಿಗೆ ಹೆಚ್ಚಿದ ಆತಂಕ!

04/09/2025 8:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.