Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಜಿತ್ ಪವಾರ್ ಅವರ ಕೊನೆಯ ವಿಮಾನ ಹಾರಾಟದಲ್ಲಿ ಏನು ತಪ್ಪಾಯ್ತು? ಬಹಿರಂಗಪಡಿಸಿದ ‘DGCA’; ‘ATC’ ಜೊತೆ ಪೈಲಟ್’ಗಳ ಅಂತಿಮ ಸಂಭಾಷಣೆ!

28/01/2026 3:47 PM

BREAKING : ಬೆಳಗಾವಿಯಲ್ಲಿ ಪತ್ನಿ ಹೆರಿಗೆಗೆ ತೆರಳಿದಾಗ, ಹಳೆ ಪ್ರಿಯತಮೆಯ ಜೊತೆ ಪ್ರಿಯಕರ ನದಿಗೆ ಹಾರಿ ಆತ್ಮಹತ್ಯೆ

28/01/2026 3:44 PM

BIG NEWS : ಬೀದರ್ ನಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಉದ್ಯಮಿ ದುರ್ಮರಣ

28/01/2026 3:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: 50 KKRTC ವೇಗದೂತ ಬಸ್ಸುಗಳಿಗೆ ಸಿಎಂ ಸಿದ್ಧರಾಮಯ್ಯ ಹಸಿರು ನಿಶಾನೆ
KARNATAKA

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: 50 KKRTC ವೇಗದೂತ ಬಸ್ಸುಗಳಿಗೆ ಸಿಎಂ ಸಿದ್ಧರಾಮಯ್ಯ ಹಸಿರು ನಿಶಾನೆ

By kannadanewsnow0917/09/2024 10:05 PM

ಕಲಬುರ್ಗಿ: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸ 50 KKRTC ವೇಗದೂತ ಬಸ್ಸುಗಳಿಗೆ ಸಿಎಂ ಸಿದ್ಧರಾಮಯ್ಯ ಹಸಿರು ನಿಶಾನೆ ತೋರಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕ ಜನತೆಯ ಸುಖಕರ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಂತೆ ಆಗಿದೆ.

ಹೌದು ಇಂದು ಕಲಬುರ್ಗಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ವೇಗದೂತ ಮಾದರಿಯ ಬಸ್ಸುಗಳನ್ನು ಡಿಸಿಎಂ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಿದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಈ ಭಾಗದ ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿಯಲ್ಲಿ ಖರೀದಿಸಲಾದ ಒಟ್ಟು 109 ವೇಗದೂತ ಮಾದರಿಯ ಬಸ್ಸುಗಳ ಪೈಕಿ ಇಂದು 50 ಬಸ್‌ಗಳನ್ನು ಉದ್ಘಾಟನೆ ಮಾಡಲಾಗಿದೆ‌.

ಈ ಬಸ್ಸುಗಳು ಮೇ|| ಅಶೋಕ ಲೈಲಾಂಡ್ ಕಂಪನಿಯಿಂದ ತಯಾರಿಸಲಾಗಿದ್ದು, 109 ಬಸ್ಸುಗಳ ಖರೀದಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ರೂ 45.00 ಕೋಟಿಗಳ ಅನುದಾನವನ್ನು ನೀಡಿದೆ.

ಈ ಬಸ್‌ಗಳಲ್ಲಿ 200 HP ಸಾಮರ್ಥ್ಯದ BS-6 ಎಂಜಿನ್‌ಗಳನ್ನು ಅಳವಡಿಸಿದ್ದು, 50 ಪ್ರಯಾಣಿಕ ಆಸನಗಳನ್ನು ಹೊಂದಿವೆ. ಈ ಬಸ್‌ಗಳನ್ನು ಆಟೋಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ ಬಸ್ ಕೋಡ್‌ನಂತೆ ನಿರ್ಮಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ, ಈ ಬಸ್ಸುಗಳಲ್ಲಿ, Fire Detection and Alarm System, Electronic Vehicle Stability Control System, ಸ್ವಯಂ ಚಾಲಿತ ಬಾಗಿಲು , ನಾಲ್ಕು ಸಿ.ಸಿ. ಕ್ಯಾಮೆರಾಗಳು, ರೀವರ್ಸ್ ಪಾರ್ಕಿಂಗ್ ಅಲರಾಮ್ ಸಿಸ್ಟಂ, ವೆಹಿಕಲ್ ಲೋಕೆಶನ್ ಟ್ರ್ಯಾಕಿಂಗ್ ಸಿಸ್ಟಂ ಹಾಗೂ ಪ್ಯಾಸೆಂಜರ್ ಇನಫಾರಮೆಶನ್ ಸಿಸ್ಟಂ & ಪ್ಯಾನಿಕ್ ಬಟನ್‌ಗಳನ್ನು ಅಳವಡಿಸಿದೆ.

ಶಿವಮೊಗ್ಗ: ‘ಸಾಗರ ಮೊಗವೀರ ಸಂಘ’ದಿಂದ ಕಷ್ಟದಲ್ಲಿದ್ದವರಿಗೆ ಆರ್ಥಿಕ ನೆರವು, ಧನ್ಯವಾದ ತಿಳಿಸಿದ ಜನತೆ

‘ವಖ್ಫ್ ಬೋರ್ಡ್’ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್

BREAKING : ದೇಶಾದ್ಯಂತ ‘ಬುಲ್ಡೋಜರ್ ಕಾರ್ಯಚರಣೆ’ಗೆ ‘ಸುಪ್ರೀಂಕೋರ್ಟ್’ ತಡೆ

Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ ಪತ್ನಿ ಹೆರಿಗೆಗೆ ತೆರಳಿದಾಗ, ಹಳೆ ಪ್ರಿಯತಮೆಯ ಜೊತೆ ಪ್ರಿಯಕರ ನದಿಗೆ ಹಾರಿ ಆತ್ಮಹತ್ಯೆ

28/01/2026 3:44 PM1 Min Read

BIG NEWS : ಬೀದರ್ ನಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಉದ್ಯಮಿ ದುರ್ಮರಣ

28/01/2026 3:43 PM1 Min Read

BREAKING : ಬೆಂಗಳೂರಲ್ಲಿ 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ : 10 ಆರೋಪಿಗಳು ಅರೆಸ್ಟ್

28/01/2026 3:29 PM1 Min Read
Recent News

ಅಜಿತ್ ಪವಾರ್ ಅವರ ಕೊನೆಯ ವಿಮಾನ ಹಾರಾಟದಲ್ಲಿ ಏನು ತಪ್ಪಾಯ್ತು? ಬಹಿರಂಗಪಡಿಸಿದ ‘DGCA’; ‘ATC’ ಜೊತೆ ಪೈಲಟ್’ಗಳ ಅಂತಿಮ ಸಂಭಾಷಣೆ!

28/01/2026 3:47 PM

BREAKING : ಬೆಳಗಾವಿಯಲ್ಲಿ ಪತ್ನಿ ಹೆರಿಗೆಗೆ ತೆರಳಿದಾಗ, ಹಳೆ ಪ್ರಿಯತಮೆಯ ಜೊತೆ ಪ್ರಿಯಕರ ನದಿಗೆ ಹಾರಿ ಆತ್ಮಹತ್ಯೆ

28/01/2026 3:44 PM

BIG NEWS : ಬೀದರ್ ನಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಉದ್ಯಮಿ ದುರ್ಮರಣ

28/01/2026 3:43 PM

BREAKING : ಬೆಂಗಳೂರಲ್ಲಿ 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ : 10 ಆರೋಪಿಗಳು ಅರೆಸ್ಟ್

28/01/2026 3:29 PM
State News
KARNATAKA

BREAKING : ಬೆಳಗಾವಿಯಲ್ಲಿ ಪತ್ನಿ ಹೆರಿಗೆಗೆ ತೆರಳಿದಾಗ, ಹಳೆ ಪ್ರಿಯತಮೆಯ ಜೊತೆ ಪ್ರಿಯಕರ ನದಿಗೆ ಹಾರಿ ಆತ್ಮಹತ್ಯೆ

By kannadanewsnow0528/01/2026 3:44 PM KARNATAKA 1 Min Read

ಬೆಳಗಾವಿ : ಪತ್ನಿ ಹೆರಿಗೆಗೆ ತೆರಳಿದಾಗ ಹಳೆ ಪ್ರಿಯತಮೆಯ ಜೊತೆ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ…

BIG NEWS : ಬೀದರ್ ನಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಉದ್ಯಮಿ ದುರ್ಮರಣ

28/01/2026 3:43 PM

BREAKING : ಬೆಂಗಳೂರಲ್ಲಿ 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ : 10 ಆರೋಪಿಗಳು ಅರೆಸ್ಟ್

28/01/2026 3:29 PM

BREAKING : ಬೆಂಗಳೂರಲ್ಲಿ ಜುವೆಲ್ಲರಿ ಶಾಪ್ ಗೆ ನುಗ್ಗಿ ಚಿನ್ನಾಭರಣ ನಗದು ದರೋಡೆ : ಬಾಲಕರಿಗೆ ಹೆದರಿ ಓಡಿದ ಕಳ್ಳರು!

28/01/2026 3:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.