ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಬಿಜೆಪಿಯವರ ರಾಜಕೀಯ ನಿರ್ಧಾರ. ದೇಶದ ಹಿತಾಸಕ್ತಿಯ ದೃಷ್ಟಿಯಿಂದ ಮತ್ತು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು “ಈ ಹಿಂದೆಯೇ ಈ ಪ್ರಸ್ತಾವನೆ ಇತ್ತಾದರೂ, ಸ್ಥಳೀಯ ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ಸರ್ಕಾರವನ್ನೂ ಅವಧಿ ಮುಗಿಯುವವರೆಗೂ ಮುಂದುವರೆಸಿ ಎಂದು ಯಾರನ್ನೂ ಬಲವಂತ ಮಾಡಲು ಸಾಧ್ಯವಿಲ್ಲ. ಮುಂದೆ ಏನಾಗುತ್ತದೆ ಎಂದು ಕಾದು ನೋಡೋಣ. ಕಾಂಗ್ರೆಸ್ ಪಕ್ಷಕ್ಕೆ ಈ ನಿರ್ಧಾರವನ್ನು ಒಪ್ಪುವುದಿಲ್ಲ” ಎಂದು ಹೇಳಿದರು.
BREAKING: ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ‘ರೇಪ್ ಕೇಸ್’ ದಾಖಲು | BJP MLA Munirathna
‘ಖಲಿಸ್ತಾನಿ ಭಯೋತ್ಪಾದಕ’ ಪನ್ನುನಿ ಹತ್ಯೆ ಯತ್ನ: ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ ಅಮೆರಿಕ ಕೋರ್ಟ್
ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ CISCO | Lay offs