Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನಿಮ್ಮ ಹೆಸರಿನಲ್ಲಿ ಬೇರೆಯವರು `ಸಿಮ್ ಕಾರ್ಡ್’ ಬಳಸುತ್ತಿದ್ದರೆ ಜಸ್ಟ್ ಒಂದೇ ನಿಮಿಷದಲ್ಲಿ ನಿಷ್ಕ್ರಿಯ ಮಾಡಿ.!

04/11/2025 11:13 AM

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ಜಾಮೀನು ಕೋರಿ ಮತ್ತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಪವಿತ್ರಾಗೌಡ

04/11/2025 11:06 AM

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ರಸ್ತೆಯಲ್ಲಿ ಹೋಗ್ತಿದ್ದ ಮಹಿಳೆಗೆ ಖಾಸಗಿ ಅಂಗ ತೋರಿಸಿ ‘ಲೈಂಗಿಕ ಕಿರುಕುಳ’

04/11/2025 10:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ದರಾಮಯ್ಯರನ್ನು ಬದಲಾಯಿಸಿ ಒಕ್ಕಲಿಗರನ್ನು ‘ಸಿಎಂ’ ಮಾಡಿ : ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹ
KARNATAKA

ಸಿದ್ದರಾಮಯ್ಯರನ್ನು ಬದಲಾಯಿಸಿ ಒಕ್ಕಲಿಗರನ್ನು ‘ಸಿಎಂ’ ಮಾಡಿ : ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹ

By kannadanewsnow0520/09/2024 1:39 PM

ಮಂಡ್ಯ : ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಆಗಿ ಸಂಕಷ್ಟ ಎದುರಾಗಿದ್ದು ಕಾನೂನಿನ ಮೂಲಕ ಅವರು ಹೋರಾಟ ನಡೆಸುತ್ತಿದ್ದಾರೆ ಇದರ ಮಧ್ಯ ವಿಪಕ್ಷ ನಾಯಕ ಆರ್ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಿ ಒಕ್ಕಲಿಗ ಸಮುದಾಯದವರನ್ನು ಸಿಎಂ ಮಾಡಿ ಎಂದು ಆಗ್ರಹಿಸಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್ ಡಿ ದೇವೇಗೌಡ ಕುಟುಂಬ ಮುಗಿಸಲು ಕಾಂಗ್ರೆಸ್ಸಿಗರು ಹೊರಟಿದ್ದರು. ಆಗ ಯಾಕೆ ಕಾಂಗ್ರೆಸ್ ವಿರುದ್ಧ ಒಕ್ಕಲಿಗರು ಹೋರಾಟ ಮಾಡಲಿಲ್ಲ? ಆಗ ಒಕ್ಕಲಿಗತನ ಯಾಕೆ ಪ್ರದರ್ಶನ ಮಾಡಲಿಲ್ಲ? ಎಂದು ಪ್ರಶ್ನಿಸಿದರು.ಹಾಗಾಗಿ ಸಿದ್ದರಾಮಯ್ಯರನ್ನು ಬದಲಾಯಿಸಿ ಒಕ್ಕಲಿಗರನ್ನು ಸಿಎಂ ಮಾಡಿ ಎಂದು ಆಗ್ರಹಿಸಿದರು.

ಈಗಾಗಲೇ ಕೆಲವರು ಪೆನ್ನು ಪೇಪರ್ ಕೊಡಿ ಎಂದು ಕೇಳಿದ್ದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿದ್ದೇವೆ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಹಲೋ ಮಂಡ್ಯದಲ್ಲಿ ವಿರೋಧ ಪಕ್ಷದ ನಾಯಕ ಅರಶು ಹೇಳಿಕೆ ನೀಡಿದರು.

ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಸೇರಿದಂತೆ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿ, ಮುನಿರತ್ನ ವಿರುದ್ಧ ಎಫ್ ಎಸ್ ಎಲ್ ವರದಿ ಬಂದಮೇಲೆ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಒಂದು ವೇಳೆ ಎಫ್ ಎಲ್ ವರದಿಯಲ್ಲಿ ಒಂದುರಥ ಮಾಡಿರುವ ಕೃತ್ಯ ನಿಜವಾಗಿದ್ದರೆ ಸೂಕ್ತವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.

Share. Facebook Twitter LinkedIn WhatsApp Email

Related Posts

ALERT : ನಿಮ್ಮ ಹೆಸರಿನಲ್ಲಿ ಬೇರೆಯವರು `ಸಿಮ್ ಕಾರ್ಡ್’ ಬಳಸುತ್ತಿದ್ದರೆ ಜಸ್ಟ್ ಒಂದೇ ನಿಮಿಷದಲ್ಲಿ ನಿಷ್ಕ್ರಿಯ ಮಾಡಿ.!

04/11/2025 11:13 AM1 Min Read

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ಜಾಮೀನು ಕೋರಿ ಮತ್ತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಪವಿತ್ರಾಗೌಡ

04/11/2025 11:06 AM1 Min Read

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ರಸ್ತೆಯಲ್ಲಿ ಹೋಗ್ತಿದ್ದ ಮಹಿಳೆಗೆ ಖಾಸಗಿ ಅಂಗ ತೋರಿಸಿ ‘ಲೈಂಗಿಕ ಕಿರುಕುಳ’

04/11/2025 10:56 AM1 Min Read
Recent News

ALERT : ನಿಮ್ಮ ಹೆಸರಿನಲ್ಲಿ ಬೇರೆಯವರು `ಸಿಮ್ ಕಾರ್ಡ್’ ಬಳಸುತ್ತಿದ್ದರೆ ಜಸ್ಟ್ ಒಂದೇ ನಿಮಿಷದಲ್ಲಿ ನಿಷ್ಕ್ರಿಯ ಮಾಡಿ.!

04/11/2025 11:13 AM

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ಜಾಮೀನು ಕೋರಿ ಮತ್ತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಪವಿತ್ರಾಗೌಡ

04/11/2025 11:06 AM

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ರಸ್ತೆಯಲ್ಲಿ ಹೋಗ್ತಿದ್ದ ಮಹಿಳೆಗೆ ಖಾಸಗಿ ಅಂಗ ತೋರಿಸಿ ‘ಲೈಂಗಿಕ ಕಿರುಕುಳ’

04/11/2025 10:56 AM

BREAKING : ನ.6 ರಂದು ರಾಜ್ಯ ಸರ್ಕಾರದ ಮಹತ್ವದ `ಸಚಿವ ಸಂಪುಟ ಸಭೆ’ ನಿಗದಿ |Karnataka Cabinet Meeting

04/11/2025 10:56 AM
State News
KARNATAKA

ALERT : ನಿಮ್ಮ ಹೆಸರಿನಲ್ಲಿ ಬೇರೆಯವರು `ಸಿಮ್ ಕಾರ್ಡ್’ ಬಳಸುತ್ತಿದ್ದರೆ ಜಸ್ಟ್ ಒಂದೇ ನಿಮಿಷದಲ್ಲಿ ನಿಷ್ಕ್ರಿಯ ಮಾಡಿ.!

By kannadanewsnow5704/11/2025 11:13 AM KARNATAKA 1 Min Read

ಇತ್ತೀಚಿನ ದಿನಗಳಲ್ಲಿ, ಬಹುತೇಕ ನಾವೆಲ್ಲರೂ ಸ್ಮಾರ್ಟ್‌ಫೋನ್‌ಗಳನ್ನು ಹೊಂದಿದ್ದೇವೆ. ಆದಾಗ್ಯೂ, ಸ್ಮಾರ್ಟ್‌ಫೋನ್ ಬಳಸಲು ಸಿಮ್ ಕಾರ್ಡ್ ಅಗತ್ಯವಿದೆ. ಈ ಡಿಜಿಟಲ್ ಯುಗದಲ್ಲಿ,…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ಜಾಮೀನು ಕೋರಿ ಮತ್ತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಪವಿತ್ರಾಗೌಡ

04/11/2025 11:06 AM

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ರಸ್ತೆಯಲ್ಲಿ ಹೋಗ್ತಿದ್ದ ಮಹಿಳೆಗೆ ಖಾಸಗಿ ಅಂಗ ತೋರಿಸಿ ‘ಲೈಂಗಿಕ ಕಿರುಕುಳ’

04/11/2025 10:56 AM

BREAKING : ನ.6 ರಂದು ರಾಜ್ಯ ಸರ್ಕಾರದ ಮಹತ್ವದ `ಸಚಿವ ಸಂಪುಟ ಸಭೆ’ ನಿಗದಿ |Karnataka Cabinet Meeting

04/11/2025 10:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.