Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೃತ ವ್ಯಕ್ತಿಯ ಹೆಸರಲ್ಲಿ ಜಮೀನಿದ್ರೆ `ಕಿಸಾನ್ ಸಮ್ಮಾನ್’ ಸೇರಿ ಸರ್ಕಾರದ ಈ ಸೌಲಭ್ಯಗಳು ಬಂದ್.!

24/07/2025 5:45 AM

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!

24/07/2025 5:40 AM

ಬೆಂಗಳೂರಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು : ಪತ್ನಿ ಮೃತಪಟ್ಟರೂ, 2 ದಿನ ಶವದ ಜೊತೆಯಲ್ಲೇ ಇದ್ದ ಪತಿ ಅರೆಸ್ಟ್!

24/07/2025 5:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ: ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿ
KARNATAKA

BREAKING: ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ: ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿ

By kannadanewsnow0921/09/2024 2:22 PM

ಬೆಂಗಳೂರು: ಈಗಾಗಲೇ ಪೋಕ್ಸೋ ಕೇಸಲ್ಲಿ ಸಂಕಷ್ಟ ಎದುರಿಸುತ್ತಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಸಚಿವರು ಅಕ್ರಮ ಡಿನೋಟಿಫಿಕೇಷನ್ ಆರೋಪ ಮಾಡಿದ್ದರು. ಅಲ್ಲದೇ ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.

ಅಂದಹಾಗೇ ಅಕ್ರಮ ಡಿನೋಟಿಫಿಕೇಷ್ ಆರೋಪದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಎ.1 ಆರೋಪಿಯಾಗಿ ಮಾಡಲಾಗಿದೆ. ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆಗೂ ಹೆಚ್ಚು ಭೂಮಿಯನ್ನು ಸತ್ತವರ ಹೆಸರಿನಲ್ಲಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಎಸ್ ಯಡಿಯೂರಪ್ಪ ಅವರು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದಂತ ಆರೋಪ ಎದುರಿಸುತ್ತಿದ್ದಾರೆ.

BIG NEWS: ಬೆಂಗಳೂರಲ್ಲಿ ‘ಬೀದಿ ನಾಯಿ’ಗಳಿಗೆ ಪ್ರಾಯೋಗಿಕವಾಗಿ ‘ಮೈಕ್ರೋ ಚಿಪ್’ ಅಳವಡಿಸಿದ ‘BBMP’

ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!

Share. Facebook Twitter LinkedIn WhatsApp Email

Related Posts

ಮೃತ ವ್ಯಕ್ತಿಯ ಹೆಸರಲ್ಲಿ ಜಮೀನಿದ್ರೆ `ಕಿಸಾನ್ ಸಮ್ಮಾನ್’ ಸೇರಿ ಸರ್ಕಾರದ ಈ ಸೌಲಭ್ಯಗಳು ಬಂದ್.!

24/07/2025 5:45 AM1 Min Read

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!

24/07/2025 5:40 AM3 Mins Read

ಬೆಂಗಳೂರಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು : ಪತ್ನಿ ಮೃತಪಟ್ಟರೂ, 2 ದಿನ ಶವದ ಜೊತೆಯಲ್ಲೇ ಇದ್ದ ಪತಿ ಅರೆಸ್ಟ್!

24/07/2025 5:39 AM1 Min Read
Recent News

ಮೃತ ವ್ಯಕ್ತಿಯ ಹೆಸರಲ್ಲಿ ಜಮೀನಿದ್ರೆ `ಕಿಸಾನ್ ಸಮ್ಮಾನ್’ ಸೇರಿ ಸರ್ಕಾರದ ಈ ಸೌಲಭ್ಯಗಳು ಬಂದ್.!

24/07/2025 5:45 AM

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!

24/07/2025 5:40 AM

ಬೆಂಗಳೂರಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು : ಪತ್ನಿ ಮೃತಪಟ್ಟರೂ, 2 ದಿನ ಶವದ ಜೊತೆಯಲ್ಲೇ ಇದ್ದ ಪತಿ ಅರೆಸ್ಟ್!

24/07/2025 5:39 AM

BIG NEWS : ಡಿಜೆ ಹಳ್ಳಿ-ಕೆಜೆ ಹಳ್ಳಿ ಗಲಭೆ ಪ್ರಕರಣ : ಮೂವರು ಆರೋಪಿಗಳಿಗೆ 7 ವರ್ಷ ಕಠಿಣ ಶಿಕ್ಷೆ, 46 ಸಾವಿರ ರೂ.ದಂಡ

24/07/2025 5:38 AM
State News
KARNATAKA

ಮೃತ ವ್ಯಕ್ತಿಯ ಹೆಸರಲ್ಲಿ ಜಮೀನಿದ್ರೆ `ಕಿಸಾನ್ ಸಮ್ಮಾನ್’ ಸೇರಿ ಸರ್ಕಾರದ ಈ ಸೌಲಭ್ಯಗಳು ಬಂದ್.!

By kannadanewsnow5724/07/2025 5:45 AM KARNATAKA 1 Min Read

ಕಾರವಾರ : ಮೃತ ವ್ಯಕ್ತಿಯ ಹೆಸರಿನಲ್ಲಿರುವ ಜಮೀನಿನ ಮೇಲೆ ಕಿಸಾನ್ ಸಮ್ಮಾನ್, ಕೃಷಿ ಸಬ್ಸಿಡಿ, ಪ್ರವಾಹ ಪರಿಹಾರ ಸೇರಿದಂತೆ ಸರ್ಕಾರದ…

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!

24/07/2025 5:40 AM

ಬೆಂಗಳೂರಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು : ಪತ್ನಿ ಮೃತಪಟ್ಟರೂ, 2 ದಿನ ಶವದ ಜೊತೆಯಲ್ಲೇ ಇದ್ದ ಪತಿ ಅರೆಸ್ಟ್!

24/07/2025 5:39 AM

BIG NEWS : ಡಿಜೆ ಹಳ್ಳಿ-ಕೆಜೆ ಹಳ್ಳಿ ಗಲಭೆ ಪ್ರಕರಣ : ಮೂವರು ಆರೋಪಿಗಳಿಗೆ 7 ವರ್ಷ ಕಠಿಣ ಶಿಕ್ಷೆ, 46 ಸಾವಿರ ರೂ.ದಂಡ

24/07/2025 5:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.