Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

22/05/2025 8:11 AM

ಎತ್ತರಕ್ಕೆ ಅನುಗುಣವಾಗಿ ಮಹಿಳೆಯರು, ಪುರುಷರು ಎಷ್ಟು ತೂಕ ಇರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

22/05/2025 8:09 AM

ALERT : ಅಡುಗೆ ಮಾಡುವಾಗ ಈ ತಪ್ಪು ಮಾಡಿದ್ರೆ ʻಕುಕ್ಕರ್ʼ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

22/05/2025 8:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಬೆಂಗಳೂರಲ್ಲಿ ದೆಹಲಿಯ ಶ್ರದ್ಧಾ ವಾಕರ್ ಮಾದರಿಯಲ್ಲೇ ಕೊಲೆ ಕೇಸ್: 26 ವರ್ಷದ ಮಹಾಲಕ್ಷ್ಮೀ ಭೀಕರ ಮರ್ಡರ್
KARNATAKA

BIG UPDATE: ಬೆಂಗಳೂರಲ್ಲಿ ದೆಹಲಿಯ ಶ್ರದ್ಧಾ ವಾಕರ್ ಮಾದರಿಯಲ್ಲೇ ಕೊಲೆ ಕೇಸ್: 26 ವರ್ಷದ ಮಹಾಲಕ್ಷ್ಮೀ ಭೀಕರ ಮರ್ಡರ್

By kannadanewsnow0921/09/2024 4:52 PM

ಬೆಂಗಳೂರು: ನಗರದ ವೈಯಾಲಿಕಾವಲ್ ನಲ್ಲಿ ದೆಹಲಿಯ ಶ್ರದ್ಧಾ ವಾಕರ್ ಕೊಲೆ ಮಾದರಿಯಲ್ಲೇ 26 ವರ್ಷದ ಮಹಿಳೆಯನ್ನು ಕೊಲೆ ಮಾಡಿ, ದೇಹವನ್ನು 30 ಪೀಸ್ ಪೀಸ್ ಮಾಡಿ ಪ್ರಿಡ್ಜ್ ನಲ್ಲಿ ಇಟ್ಟಿರುವಂತ ಬರ್ಬರ ಕೊಲೆ ಪ್ರಕರಣ ನಡೆದಿದೆ.

ಬೆಂಗಳೂರಿನ ವೈಯಾಲಿಕಾವಲ್ ನಲ್ಲಿರುವಂತ ಪೈಪ್ ಲೈನ್ ರಸ್ತೆಯ ವೀರಣ್ಣ ಭವನದ ಬಳಿಯಲ್ಲಿದ್ದಂತ ಮನೆಯೊಂದರಲ್ಲಿ ಗಂಡನಿಂದ ದೂರವಾಗಿ ಒಬ್ಬಳೇ ವಾಸವಾಗಿದ್ದಂತ 26 ವರ್ಷದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಈ ಮೊದಲು ನೆಲಮಂಗಲದಲ್ಲಿ ವಾಸವಾಗಿದ್ದಂತ 26 ವರ್ಷದ ಮಹಿಳೆ ಮಹಾಲಕ್ಷ್ಮಿ ವೈಯಾಲಿಕಾವಲ್ ನಲ್ಲಿನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನದ ಬಳಿಯಲ್ಲಿನ ನಿವಾಸದಲ್ಲಿ ಪತಿಯಿಂದ ದೂರವಾಗಿ ಒಬ್ಬಳೇ 6 ರಿಂದ 7 ತಿಂಗಳಿಂದ ವಾಸವಾಗಿದ್ದಳು. ಮಲ್ಲೇಶ್ವರಂನ ಮಂತ್ರಿ ಮಾಲ್ ನಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದಾಗಿ ತಿಳಿದು ಬಂದಿದೆ.

ಕಳೆದ ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಲೆ ಮಾಡಿರುವಂತ ಹಂತಕರು, ಪ್ರಿಡ್ಜ್ ನಲ್ಲಿ ಆಕೆಯ ಮೃತ ದೇಹವನ್ನು 30 ಪೀಸ್ ಪೀಸ್ ಮಾಡಿ ತುಂಬಿಟ್ಟು ಪರಾರಿಯಾಗಿದ್ದಾರೆ.

ಮನೆಯಿಂದ ದುರ್ವಾಸನೆ ಬಂದ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ, ಮನೆಯ ಬೀಗವನ್ನು ಹೊಡೆದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಕೊಲೆಯ ಹಿಂದೆ ಪರಿಚಯಸ್ಥರೇ ಮಾಡಿರುವ ಶಂಕೆ ವ್ಯಕ್ತವಾಗಿದೆ. ತನಿಖೆಯ ನಂತ್ರ ಮತ್ತಷ್ಟು ಮಾಹಿತಿ ಬೆಳಕಿಗೆ ಬರಬೇಕಿದೆ.

BREAKING: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ | Atishi takes oath as CM of Delhi

ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!

BREAKING : ವಾಯುಪಡೆ ಮುಂದಿನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ‘ಎ.ಪಿ ಸಿಂಗ್’ ನೇಮಕ |Air Marshal A.P. Singh

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

22/05/2025 8:11 AM1 Min Read

ಎತ್ತರಕ್ಕೆ ಅನುಗುಣವಾಗಿ ಮಹಿಳೆಯರು, ಪುರುಷರು ಎಷ್ಟು ತೂಕ ಇರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

22/05/2025 8:09 AM2 Mins Read

ALERT : ಅಡುಗೆ ಮಾಡುವಾಗ ಈ ತಪ್ಪು ಮಾಡಿದ್ರೆ ʻಕುಕ್ಕರ್ʼ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

22/05/2025 8:06 AM2 Mins Read
Recent News

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

22/05/2025 8:11 AM

ಎತ್ತರಕ್ಕೆ ಅನುಗುಣವಾಗಿ ಮಹಿಳೆಯರು, ಪುರುಷರು ಎಷ್ಟು ತೂಕ ಇರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

22/05/2025 8:09 AM

ALERT : ಅಡುಗೆ ಮಾಡುವಾಗ ಈ ತಪ್ಪು ಮಾಡಿದ್ರೆ ʻಕುಕ್ಕರ್ʼ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

22/05/2025 8:06 AM

BREAKING : ಜಮ್ಮು&ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ : ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ .!

22/05/2025 8:04 AM
State News
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

By kannadanewsnow5722/05/2025 8:11 AM KARNATAKA 1 Min Read

ಬೆಂಗಳೂರು : ಕುಟುಂಬ ಯೋಜನಾ ಕ್ರಮಗಳನ್ನು ಅನುಸರಿಸುವ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳನ್ವಯ ವಿಶೇಷ ವೇತನ…

ಎತ್ತರಕ್ಕೆ ಅನುಗುಣವಾಗಿ ಮಹಿಳೆಯರು, ಪುರುಷರು ಎಷ್ಟು ತೂಕ ಇರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

22/05/2025 8:09 AM

ALERT : ಅಡುಗೆ ಮಾಡುವಾಗ ಈ ತಪ್ಪು ಮಾಡಿದ್ರೆ ʻಕುಕ್ಕರ್ʼ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

22/05/2025 8:06 AM

ಉದ್ಯೋಗವಾರ್ತೆ : `CISF’ ನಲ್ಲಿ ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | CISF Recruitment-2025

22/05/2025 7:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.