ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬಿನ ಅಂಶ ಪತ್ತೆಯಾದ ಬೆನ್ನಲ್ಲೇ, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿತ್ತು. ಟಿಟಿಡಿಗೆ ನೋಟಿಸ್ ಕೂಡ ನೀಡಲಾಗಿತ್ತು. ಈ ಬೆನ್ನಲ್ಲೇ ಈಗ ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ತುಪ್ಪ ಪೂರೈಸಿದ್ದಂತ ಕಂಪನಿಗೆ ಕೇಂದ್ರ ಆರೋಗ್ಯ ಸಚಿವಾಲಯ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ಹೌದು.. ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ತುಪ್ಪ ಪೂರೈಸುವ ಕಂಪನಿಗೆ ಕೇಂದ್ರ ಆರೋಗ್ಯ ಸಚಿವಾಲಯ ಶೋಕಾಸ್ ನೋಟಿಸ್ ನೀಡಿದೆ.
ಸಚಿವಾಲಯವು 4 ಕಂಪನಿಗಳಿಂದ ಮಾದರಿಗಳನ್ನು ಸ್ವೀಕರಿಸಿದೆ. ಅವುಗಳಲ್ಲಿ ಒಂದು ಕಂಪನಿಯ ಮಾದರಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ. ಇದು ಕಲಬೆರಕೆಯನ್ನು ಬಹಿರಂಗಪಡಿಸಿದೆ ಎಂದಿದೆ.
Tirupati Laddu controversy | The Central Health Ministry issued a show cause notice to a ghee-supplying company. The ministry received samples from 4 companies, out of which one company's samples failed the quality test, revealing adulteration.
— ANI (@ANI) September 23, 2024
BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!
BREAKING : ಮಹಾಲಕ್ಷ್ಮಿ ಹಂತಕ ಬೆಂಗಳೂರಲ್ಲೇ ವಾಸವಿದ್ದ, ಶೀಘ್ರದಲ್ಲಿ ಬಂಧಿಸಲಾಗುತ್ತೆ : ಕಮಿಷನರ್ ಬಿ.ದಯಾನಂದ್