Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಿಂದೂ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿ ಸೇರಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ : ‘FIR’ ದಾಖಲು

05/07/2025 1:28 PM

BREAKING: ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ NGO ಎಡಿಆರ್

05/07/2025 1:25 PM

BIG NEWS : ‘ಪ್ರಧಾನಿ ಮೋದಿ’ ಭಾಷಣಕ್ಕೂ ಮುನ್ನ ಟ್ರಿನಿಡಾಡ್- ಟೊಬಾಗೋ ಸಂಸತ್ತಿನಲ್ಲಿ ಮೊಳಗಿದ ಭಾರತದ ರಾಷ್ಟ್ರಗೀತೆ : ವಿಡಿಯೋ ವೈರಲ್ |WATCH VIDEO

05/07/2025 1:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ `ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್’ : ಬೇಡಿಕೆಗಳ ಈಡೇರಿಕೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ!
KARNATAKA

BREAKING : ರಾಜ್ಯದ `ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್’ : ಬೇಡಿಕೆಗಳ ಈಡೇರಿಕೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ!

By kannadanewsnow5724/09/2024 12:50 PM

ಬೆಂಗಳೂರು :ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಪರಿಶೀಲಿಸಿ ವರದಿ ನೀಡಲು ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸದಿರುವುದು, ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸುವುದು ಹಾಗೂ ಪದವಿ ಪೂರೈಸಿದ ಶಿಕ್ಷಕರನ್ನು 6 ರಿಂದ 8ಕ ಸೇವಾ ನಿರತ ಪದವೀಧರ ಶಿಕ್ಷಕರೆಂದು ಒಂದು ಬಾರಿ (One Time) ವದನಾಮೀಕರಿಸುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರು ಮೇಲೆ ಓದಲಾದ ವತ್ರದಲ್ಲಿ ಕೋರಿರುತ್ತಾರೆ.

ಮೇಲ್ಕಂಡ ಬೇಡಿಕೆಗಳ ಕುರಿತು ನಿಯಮಾನುಸಾರ ಕೂಲಂಕವವಾಗಿ ವರಿಶೀಲಿಸಿ ಸದರಿ ಬೇಡಿಕೆಗಳನ್ನು ಪರಿಗಣಿಸಲು ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಅವಕಾಶವಿರುವ ಕುರಿತು ಹಾಗೂ ಇದರಿಂದ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಉಂಟಾಗಬಹುದಾದ ವರಿಣಾಮಗಳು ಮತ್ತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಗ್ರವಾದ ವರದಿ ನೀಡಲು ಸಮಿತಿಯನ್ನು ರಚಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರ ವಿವಿಧ ಬೇಡಿಕೆಗಳನ್ನು ವರಿಗಣಿಸುವ ಕುರಿತು ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮಗಳನ್ನಯ ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಶಿಫಾರಸ್ಸು ಹಾಗೂ ಸ್ಪಷ್ಟ ಅಭಿಪ್ರಾಯವನ್ನೊಳಗೊಂಡ ಸಮಗ್ರ ವರದಿಯನ್ನು ನೀಡಲು ಈ ಕೆಳಕಂಡಂತೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.

BREAKING : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಬೇಡಿಕೆಗಳ ಈಡೇರಿಕೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ! BREAKING: Good news for primary school teachers in the state: State government orders formation of committee to meet demands
Share. Facebook Twitter LinkedIn WhatsApp Email

Related Posts

BREAKING : ಹಿಂದೂ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿ ಸೇರಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ : ‘FIR’ ದಾಖಲು

05/07/2025 1:28 PM1 Min Read

BREAKING : ರಾಜ್ಯದ ‘ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ವಾರ್ಷಿಕ ‘ಆರೋಗ್ಯ ತಪಾಸಣೆ ವೆಚ್ಚ’1500 ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ.!

05/07/2025 1:14 PM2 Mins Read

BIG NEWS : ಕಲಬುರ್ಗಿ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಯ ಗ್ಲುಕೋಸ್ ಪೈಪ್ ಕಳಚಿ ರಕ್ತಸ್ರಾವ : ವೈದ್ಯರಿಂದ ಉಡಾಫೆ ಉತ್ತರ

05/07/2025 12:47 PM1 Min Read
Recent News

BREAKING : ಹಿಂದೂ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿ ಸೇರಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ : ‘FIR’ ದಾಖಲು

05/07/2025 1:28 PM

BREAKING: ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ NGO ಎಡಿಆರ್

05/07/2025 1:25 PM

BIG NEWS : ‘ಪ್ರಧಾನಿ ಮೋದಿ’ ಭಾಷಣಕ್ಕೂ ಮುನ್ನ ಟ್ರಿನಿಡಾಡ್- ಟೊಬಾಗೋ ಸಂಸತ್ತಿನಲ್ಲಿ ಮೊಳಗಿದ ಭಾರತದ ರಾಷ್ಟ್ರಗೀತೆ : ವಿಡಿಯೋ ವೈರಲ್ |WATCH VIDEO

05/07/2025 1:18 PM

12 ದೇಶಗಳಿಗೆ ಸೋಮವಾರ ಅಮೇರಿಕಾದ ಸುಂಕ ಪತ್ರ ಸಿಗಲಿದೆ: ಟ್ರಂಪ್

05/07/2025 1:15 PM
State News
KARNATAKA

BREAKING : ಹಿಂದೂ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿ ಸೇರಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ : ‘FIR’ ದಾಖಲು

By kannadanewsnow0505/07/2025 1:28 PM KARNATAKA 1 Min Read

ಮಂಗಳೂರು : ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ…

BREAKING : ರಾಜ್ಯದ ‘ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ವಾರ್ಷಿಕ ‘ಆರೋಗ್ಯ ತಪಾಸಣೆ ವೆಚ್ಚ’1500 ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ.!

05/07/2025 1:14 PM

BIG NEWS : ಕಲಬುರ್ಗಿ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಯ ಗ್ಲುಕೋಸ್ ಪೈಪ್ ಕಳಚಿ ರಕ್ತಸ್ರಾವ : ವೈದ್ಯರಿಂದ ಉಡಾಫೆ ಉತ್ತರ

05/07/2025 12:47 PM

BREAKING : ಯುವತಿ ಮೇಲೆ ಅತ್ಯಾಚಾರ ಎಸಗಿ ವಂಚನೆ ಪ್ರಕರಣ : ಕೊನೆಗೂ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್!

05/07/2025 12:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.