Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಹಲ್ಗಾಮ್ ದಾಳಿ ‘FATF’ ಖಂಡನೆ ; “ಹಣಕಾಸು ನೆರವು ಇಲ್ಲದೆ ಇಂತಹ ದಾಳಿ ಅಸಾಧ್ಯ” ಎಂದು ಛೀಮಾರಿ

16/06/2025 8:37 PM

BREAKING : ಉದ್ವಿಗ್ನತೆ ಹೆಚ್ಚಳದ ನಡುವೆ ಇರಾನ್’ನಿಂದ ‘ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ’ ಆರಂಭ

16/06/2025 8:24 PM

BIG NEWS : ರಾಜ್ಯದ ಗ್ರಾ.ಪಂ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ : ಮೊಬೈಲ್ `UPI’ ಮೂಲಕವೂ ಪಾವತಿಗೆ ಅವಕಾಶ

16/06/2025 8:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇನ್ಮುಂದೆ ಸಕಾಲದಲ್ಲಿ `ಜನನ-ಮರಣ ಪ್ರಮಾಣಪತ್ರ’ಗಳನ್ನು ಪಡೆಯಲು 7 ದಿನಗಳ ಕಾಲಾವಧಿ ನಿಗದಿ!
Uncategorized

BIG NEWS : ಇನ್ಮುಂದೆ ಸಕಾಲದಲ್ಲಿ `ಜನನ-ಮರಣ ಪ್ರಮಾಣಪತ್ರ’ಗಳನ್ನು ಪಡೆಯಲು 7 ದಿನಗಳ ಕಾಲಾವಧಿ ನಿಗದಿ!

By kannadanewsnow5725/09/2024 5:39 AM
vidhana soudha
vidhana soudha

ಬೆಂಗಳೂರು : ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಇ- ಜನ್ಮ ತಂತ್ರಾಂಶದ ಸಕಾಲ ಮಿತಿಯನ್ನು 15 ರಿಂದ 7 ದಿನಗಳಿಗೆ ಕಡಿಮೆ ಮಾಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರದ ವಿತರಣೆಯ ಕುರಿತು ಉಲ್ಲೇಖ (1) ರಂತೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ 4ನೇ ವರದಿಯ ಶಿಫಾರಸ್ಸು ಸಂಖ್ಯೆ 131 ಕ್ಕೆ ಸಂಬಂಧಿಸಿದಂತೆ ಜನನ ಪತ್ರವನ್ನು ನೀಡುವಾಗ ಅಧಿಕಾರಿಗಳು ಯಾವುದೇ ತಪ್ಪುಗಳನ್ನು ಮಾಡಬಾರದು ಅದನ್ನು ಸರಿಪಡಿಸುವುದು ಕಷ್ಟ.

ತುರ್ತು ಸಂದರ್ಭದಲ್ಲಿ ಜನನ ಪ್ರಮಾಣ ಪತ್ರವನ್ನು ಒಂದು ದಿನದೊಳಗೆ ಒದಗಿಸುವುದು. ಅರ್ಜಿದಾರರು ಒದಗಿಸಿದ ದಾಖಲೆಗಳನ್ನು ಸುರಕ್ಷಿತ ಕಸ್ಟಡಿಯಲ್ಲಿ ಇಡಬೇಕು ಮತ್ತು ಅವರು ಮತ್ತೆ ದಾಖಲೆಗಳನ್ನು ಸಲ್ಲಿಸುವಂತೆ ಕೇಳಬಾರದು.

ಅರ್ಜಿಯ ಪ್ರಕ್ರಿಯೆಯ ಹಂತದಲ್ಲಿ ಅರ್ಜಿದಾರರಿಗೆ ಎಸ್. ಎಮ್. ಎಸ್. ಕಳುಹಿಸಲು ಮತ್ತು ಸೇವೆಯನ್ನು ಅನುಮೋದಿಸಿದಾಗ ಆನ್‌ಲೈನ್ ಮೂಲಕ ಪ್ರಮಾಣ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳುವ ಆಯ್ಕೆಯನ್ನು ಹೊಂದಿರಬೇಕೆಂದು ಸಲಹೆ ನೀಡಿದರು.

ಶಿಫಾರಸ್ಸು ಎರಡು ಸೇವೆಗಳಿಗೆ ಸಕಾಲದ ಸಮಯದ ಮಿತಿಯನ್ನು 15 ದಿನಗಳಿಂದ 07 ದಿನಗಳವರೆಗೆ ಕಡಿಮೆ ಮಾಡಬಹುದು ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಶಿಫಾರಸ್ಸು ಮಾಡಿದೆ.

ಉಲ್ಲೇಖ (2) ರಲ್ಲಿ ಜನನ ಮರಣ ನೋಂದಣಿಯ ಪ್ರಕ್ರಿಯೆಯ ಹಂತದಲ್ಲಿ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಹಾಗೂ ಅವರ ನಿರ್ದೇಶಕರು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದವರು ಈ ಕೆಳಕಂಡಂತೆ ಕ್ರಮವಹಿಸಲಾಗಿರುತ್ತದೆ.

ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಅಧಿಕಾರಿಗಳು ಯಾವುದೇ ತಪ್ಪುಗಳನ್ನು ಮಾಡದಂತೆ ಎಚ್ಚರಿಕೆ ವಹಿಸುವುದು.

ನೋಂದಣಿ ಕುರಿತಂತೆ ಅರ್ಜಿದಾರರಿಗೆ ಎಸ್ ಎಮ್. ಎಸ್ ಕಳುಹಿಸಲಾಗುತ್ತಿದೆ.

ಇ-ಜನ್ಮ ತಂತ್ರಾಂಶದಲ್ಲಿ ಅನುಮೋದನೆಯಾಗಿರುವ ಜನನ ಮರಣ ಪ್ರಮಾಣ ಪತ್ರದಲ್ಲಿ ಸೇವಾಸಿಂಧು

ತಂತ್ರಾಂಶದ ಮೂಲಕ ಡೌನ್ ಲೋಡ್ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

ಸಕಾಲದಲ್ಲಿ ಜನನ, ಮರಣ ಪ್ರಮಾಣ ಪತ್ರಗಳನ್ನು ಪಡೆಯಲು 07 ದಿನಗಳ ಕಾಲಾವಧಿಯನ್ನು ನಿಗಧಿಪಡಿಸಲಾಗಿದೆ.

ಅರ್ಜಿದಾರರು ಒದಗಿಸಿದ ದಾಖಲೆಗಳನ್ನು ಸುರಕ್ಷಿತ ಕನ್ನಡಿಯಲ್ಲಿ ಇಡಬೇಕು ಮತು ಅವರು ಮತ್ತೆ

ದಾಖಲೆಗಳನ್ನು ಸಲ್ಲಿಸಲು ಕೇಳಬಾರದು.

ಈ ಕುರಿತು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ.

BIG NEWS : ಇನ್ಮುಂದೆ ಸಕಾಲದಲ್ಲಿ `ಜನನ-ಮರಣ ಪ್ರಮಾಣಪತ್ರ'ಗಳನ್ನು ಪಡೆಯಲು 7 ದಿನಗಳ ಕಾಲಾವಧಿ ನಿಗದಿ! BIG NEWS: 7 days to get 'birth and death certificates' on time!
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

ಪಹಲ್ಗಾಮ್ ದಾಳಿ ‘FATF’ ಖಂಡನೆ ; “ಹಣಕಾಸು ನೆರವು ಇಲ್ಲದೆ ಇಂತಹ ದಾಳಿ ಅಸಾಧ್ಯ” ಎಂದು ಛೀಮಾರಿ

16/06/2025 8:37 PM

BREAKING : ಉದ್ವಿಗ್ನತೆ ಹೆಚ್ಚಳದ ನಡುವೆ ಇರಾನ್’ನಿಂದ ‘ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ’ ಆರಂಭ

16/06/2025 8:24 PM

BIG NEWS : ರಾಜ್ಯದ ಗ್ರಾ.ಪಂ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ : ಮೊಬೈಲ್ `UPI’ ಮೂಲಕವೂ ಪಾವತಿಗೆ ಅವಕಾಶ

16/06/2025 8:23 PM

RTE ಸೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟ | RTE Seat

16/06/2025 8:10 PM
State News
KARNATAKA

BIG NEWS : ರಾಜ್ಯದ ಗ್ರಾ.ಪಂ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ : ಮೊಬೈಲ್ `UPI’ ಮೂಲಕವೂ ಪಾವತಿಗೆ ಅವಕಾಶ

By kannadanewsnow5716/06/2025 8:23 PM KARNATAKA 1 Min Read

ಬೆಂಗಳೂರು : 2025-26ನೇ ಸಾಲಿನ ಸಂಪೂರ್ಣ ಗ್ರಾಮ ಪಂಚಾಯತಿ  ಆಸ್ತಿ ತೆರಿಗೆಯನ್ನು ಜೂನ್ 30 ರೊಳಗೆ ಪಾವತಿಸಿ ಶೇ 5%…

RTE ಸೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟ | RTE Seat

16/06/2025 8:10 PM

BIG NEWS : `GST’ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ

16/06/2025 8:04 PM

BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

16/06/2025 7:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.