Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

08/11/2025 3:18 PM

ಬೆಳಿಗ್ಗೆ 8ರಿಂದ 10ರವರೆಗೆ ಆನ್ಲೈನ್’ನಲ್ಲಿ ‘ರೈಲು ಟಿಕೆಟ್ ಬುಕಿಂಗ್’ ಮಾಡಲು ‘ಆಧಾರ್’ ಕಡ್ಡಾಯ

08/11/2025 3:13 PM

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಉಚಿತ ರೇಷನ್’ ಜೊತೆಗೆ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

08/11/2025 3:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಡಾ ಹಗರಣದ ತನಿಖೆ ‘CBI’ನಿಂದ ಮಾತ್ರ ಸಾಧ್ಯ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ
KARNATAKA

ಮುಡಾ ಹಗರಣದ ತನಿಖೆ ‘CBI’ನಿಂದ ಮಾತ್ರ ಸಾಧ್ಯ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ

By kannadanewsnow0926/09/2024 3:08 PM

ಕಲಬುರಗಿ : ಮುಡಾ ಹಗರಣದ ಕುರಿತು ಬಿಜೆಪಿ ನಿಲುವು ಸ್ಪಷ್ಟವಿದೆ. ಈ ಹಗರಣ ಕೇವಲ 14 ನಿವೇಶನಗಳಿಗೆ ಸೀಮಿತವಲ್ಲ. ಒಂದೆಡೆ 14 ನಿವೇಶನಗಳಿದ್ದರೆ, ಇನ್ನೊಂದೆಡೆ 4 ರಿಂದ 5 ಸಾವಿರ ಕೋಟಿ ಬೆಲೆಬಾಳುವ ನಿವೇಶನಗಳು ರಿಯಲ್ ಎಸ್ಟೇಟ್, ದಲ್ಲಾಳಿಗಳ ಪಾಲಾಗಿದೆ. ಇದೆಲ್ಲವುಗಳ ಸಮಗ್ರ ತನಿಖೆ ಆಗಬೇಕೆಂದರೆ ಅದು ಸಿಬಿಐನಿಂದ ಮಾತ್ರ ಸಾಧ್ಯ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಇದೀಗ ವಿಶೇಷ ನ್ಯಾಯಾಲಯವು ಮುಡಾ ಹಗರಣದ ತನಿಖೆಗೆ ಸೂಚಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಹೇಳಿದ ಮಾತನ್ನು ನೆನಪಿಸಿಕೊಳ್ಳಬೇಕು. ಮೈಸೂರಿನ ಲೋಕಾಯುಕ್ತ ಪೊಲೀಸರಿಂದ ತನಿಖೆ ಸಾಧ್ಯವೇ? ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿರುವ ಲೋಕಾಯುಕ್ತ ಪೊಲೀಸರು, ರಾಜ್ಯದಲ್ಲಿರುವ ಲೋಕಾಯುಕ್ತ ಪೊಲೀಸರಿಂದ ಯಾವುದೇ ರೀತಿ ನ್ಯಾಯಯುತ ತನಿಖೆ ನಡೆಸಲು ಅಸಾಧ್ಯ ಎಂದು ಹೇಳಿದ್ದರು.

ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಾರೆ. ಬಿ ಜೆ ಪಿ ಸರ್ಕಾರ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುತ್ತಿದೆ ಅನ್ನೋ ಆರೋಪ ಮಾಡುವ , ಕಾಂಗ್ರೆಸ್ಸಿಗರು ಇತಿಹಾಸವನ್ನು ಒಮ್ಮೆ ನೆನಪಿಸಿಕೊಳ್ಳಲಿ ಅಂದಿನ ಕೇಂದ್ರದ ಕಾಂಗ್ರೆಸ್ ಸರ್ಕಾರಗಳು ಸಂವಿಧಾನದ 356 ನೇ ವಿಧಿಯನ್ನು “ದುರುಪಯೋಗ” ಮಾಡುವ ಮೂಲಕ 90 ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿವೆ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು 50 ಬಾರಿ “ದುರುಪಯೋಗಪಡಿಸಿಕೊಂಡರು. ಈ ವಿಚಾರರ ಗೊತ್ತಿಲ್ಲವೇ ಕಾಂಗ್ರೆಸ್ಸಿಗರಿಗೆ ? ಎಂದು ಪ್ರಶ್ನಿಸಿದ್ದರು.

ದೇಶದಲ್ಲಿ ಸರ್ವಾಧಿಕಾರಿಯಾಗಿ ಮೆರೆದ ಕಾರಣಕ್ಕೆ ಜನ ಕೇಂದ್ರದಲ್ಲಿ ಕಾಂಗ್ರೆಸ್ಸಿಗೆ ಅಧಿಕಾರ ನೀಡಿಲ್ಲಾ , ಈ ನೆಲದ ಕಾನೂನಿನ ಬಗ್ಗೆ, ನ್ಯಾಯಾಲಯದ ಬಗ್ಗೆ , ಸಂವಿಧಾನದ ಬಗ್ಗೆ ಕಾಂಗ್ರೆಸ್ಸಿಗರಿಗೆ ಗೌರವವಿಲ್ಲಾ , ಸಚಿವ ಜಮೀರ್ ಅಹಮದ್ ಮೂಡ ಹಗರಣದ ಬಗೆಗಿನ ನ್ಯಾಯಾಲಯದ ಆದೇಶವನ್ನು ಪೊಲಿಟಿಕಲ್ ಜೆಡ್ಜ್ಮೆಂಟ್ ಎಂದು ಮಾಧ್ಯಮಗಳ ಮುಂದೆ ನೀಡಿರುವ ಹೇಳಿಕೆಯೇ ಇದಕ್ಕೆ ಸಾಕ್ಷಿ ಎಂದರು.

ಕೇಜ್ರಿವಾಲ್ ಮಾದರಿ ಆಡಳಿತ ಕರ್ನಾಟಕಕ್ಕೆ ಸಲ್ಲದು. ರಿಸೈನ್ ವಿಥ್ ಸ್ಮೈಲ್ ಆಗಿರಬೇಕೇ ಹೊರತು ವರ್ಕ್ ಫ್ರಮ್ ಜೈಲ್ ಆಗಿರಬಾರದು. ಸಿದ್ದರಾಮಯ್ಯ ಕಾನೂನು ಪದವೀಧರರು ತನ್ನ ಸಹುದ್ಯೋಗಿಗಳಿಗೆ ಕಾನೂನಿನ ಪಾಠಮಾಡೋ ಲಾ ಮಾಸ್ಟರ್, ಮೇಸ್ಟ್ರು ತಪ್ಪು ಮಾಡಬಾರದು ಹಾಗಾಗಿ ಈ ನೆಲದ ಕಾನೂನಿಗೆ ಗೌರವ ಕೊಟ್ಟು ಕೂಡಲೇ ಸಿದ್ದರಾಮಯ್ಯ ರಾಜನಾಮೆ ನೀಡಿ ಪಕ್ಷಪಾತ ರಹಿತ. ನ್ಯಾಯ ಸಮ್ಮತ ತನಿಖೆಗೆ ಅವಕಾಶ ಮಾಡಿಕೊಡಬೇಕು.ಮಹಾನ್ ಯಡವಟ್ಟು ರಾಮಯ್ಯ ಮುಖ್ಯ ಮಂತ್ರಿಯಾಗಿ ಮುಂದುವರೆಯುವುದರಲ್ಲಿ ಅರ್ಥವಿಲ್ಲ ಎಂದು ತೇಲ್ಕೂರ ಕಿಡಿಕಾರಿದ್ದಾರು.

SHOCKING: ವಿಧಾನಸೌಧ, ವಿಕಾಸಸೌಧದಲ್ಲೂ ಶಾಸಕ ಮುನಿರತ್ನ ರೇ**: ಸಂತ್ರಸ್ತೆ ಸ್ಪೋಟಕ ಹೇಳಿಕೆ

BREAKING:ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡಿನ ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

BREAKING: ‘ಗ್ರಾಮೀಣ ಪತ್ರಕರ್ತ’ರಿಗೆ ಭರ್ಜರಿ ಸಿಹಿಸುದ್ದಿ: ‘ಉಚಿತ ಬಸ್ ಪಾಸ್’ ವಿತರಣೆಗೆ ‘ರಾಜ್ಯ ಸರ್ಕಾರ’ ಆದೇಶ | Journalist Bus Pass

Share. Facebook Twitter LinkedIn WhatsApp Email

Related Posts

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

08/11/2025 3:18 PM1 Min Read

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಉಚಿತ ರೇಷನ್’ ಜೊತೆಗೆ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

08/11/2025 3:11 PM2 Mins Read

BIG NEWS : ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ `ಲೈಂಗಿಕ ದೌರ್ಜನ್ಯ’ ತಡೆಗೆ `ಆಂತರಿಕಾ ದೂರು ಸಮಿತಿ ರಚನೆ ಕಡ್ಡಾಯ.!

08/11/2025 3:08 PM2 Mins Read
Recent News

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

08/11/2025 3:18 PM

ಬೆಳಿಗ್ಗೆ 8ರಿಂದ 10ರವರೆಗೆ ಆನ್ಲೈನ್’ನಲ್ಲಿ ‘ರೈಲು ಟಿಕೆಟ್ ಬುಕಿಂಗ್’ ಮಾಡಲು ‘ಆಧಾರ್’ ಕಡ್ಡಾಯ

08/11/2025 3:13 PM

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಉಚಿತ ರೇಷನ್’ ಜೊತೆಗೆ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

08/11/2025 3:11 PM

SHOCKING : ಬೆಚ್ಚಿ ಬೀಳಿಸೋ ಕೃತ್ಯ : ಸಲಿಂಗ ಕಾಮ ದಾಹಕ್ಕೆ 5 ತಿಂಗಳ ಹೆತ್ತ ಮಗುವನ್ನೇ ಕೊಂದ ಪಾಪಿ ತಾಯಿ.!

08/11/2025 3:10 PM
State News
KARNATAKA

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

By kannadanewsnow5708/11/2025 3:18 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ…

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಉಚಿತ ರೇಷನ್’ ಜೊತೆಗೆ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

08/11/2025 3:11 PM

BIG NEWS : ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ `ಲೈಂಗಿಕ ದೌರ್ಜನ್ಯ’ ತಡೆಗೆ `ಆಂತರಿಕಾ ದೂರು ಸಮಿತಿ ರಚನೆ ಕಡ್ಡಾಯ.!

08/11/2025 3:08 PM

ಕನಕ ಎಂದರೆ ಒಬ್ಬ ವ್ಯಕ್ತಿ ಅಲ್ಲ, ಒಂದು ಪರಂಪರೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

08/11/2025 3:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.