Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

12/08/2025 11:27 AM

1990ರಲ್ಲಿ ಕಾಶ್ಮೀರಿ ಪಂಡಿತ್ ಮಹಿಳೆಯ ಕೊಲೆ ಪ್ರಕರಣ ಮತ್ತೆ ರೀ ಓಪನ್

12/08/2025 11:25 AM

ನಿಮ್ಮ ಹೆಸರಿನಲ್ಲಿ ಎಷ್ಟು ‘ಸಿಮ್ ಕಾರ್ಡ್’ ಬಳಕೆಯಲ್ಲಿವೆ ಅಂತ ತಿಳಿಯಲು ಜಸ್ಟ್ ಹೀಗೆ ಮಾಡಿ | Mobile Connections

12/08/2025 11:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸರ್ಕಾರದಿಂದ ನೂತನ ಜಾಹೀರಾತು ಪರಿಶೀಲನಾ ಸಮಿತಿ ರಚಿಸಿ ಅಧಿಕೃತ ಆದೇಶ
KARNATAKA

BREAKING: ರಾಜ್ಯ ಸರ್ಕಾರದಿಂದ ನೂತನ ಜಾಹೀರಾತು ಪರಿಶೀಲನಾ ಸಮಿತಿ ರಚಿಸಿ ಅಧಿಕೃತ ಆದೇಶ

By kannadanewsnow0926/09/2024 3:23 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೆಲ ದಿನಗಳ ಹಿಂದೆ ವಾರ್ತಾ ಇಲಾಖೆಯ ಜಾಹೀರಾತು ಪರಿಶೀಲನೆಗೆ ಸಮಿತಿಯನ್ನು ರಚಿಸುವಂತೆ ಟಿಪ್ಪಣಿ ಹೊರಡಿಸಿದ್ದರು. ಅವರ ಸೂಚನೆಯಂತೆ ಇದೀಗ ರಾಜ್ಯ ಸರ್ಕಾರದಿಂದ ನೂತನ ಜಾಹೀರಾತು ಪರಿಶೀಲನಾ ಸಮಿತಿಯನ್ನು ರಚಿಸಿ ಅಧಿಕೃತ ಆದೇಶ ಹೊರಡಿಸಿದೆ.

ಇಂದು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜೆಸಿಂತ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಜಾಹೀರಾತು ಪರಿಶೀಲನಾ ಸಮಿತಿಯ ಅಧ್ಯಕ್ಷರನ್ನಾಗಿ ರಮೇಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ. ಸದಸ್ಯರನ್ನಾಗಿ ಎಂ.ರಾಮಚಂದ್ರಪ್ಪ, ನಹೀದ್ ಅತಾವುಲ್ಲಾ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ವಾರ್ತಾ ಇಲಾಖೆಯ ಆಯುಕ್ತರನ್ನು ನೇಮಿಸಿದೆ.

ಹೀಗಿವೆ ಜಾಹೀರಾತು ಪರಿಶೀನಾ ಸಮಿತಿಯ ಮಾರ್ಗಸೂಚಿಗಳು

  • ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಿಯಮಿತವಾಗಿ ಬಿಡುಗಡೆಯಾಗಿರುವ ಜಾಹೀರಾತುಗಳು ಯಾವುದೇ ರೀತಿಯದ್ದಾಗಿದ್ದರೂ, ಪ್ರತಿ ತಿಂಗಳಿಗೆ ಒಮ್ಮ ಜಾಹೀರಾತು ಪರಿಶೀಲನಾ ಸಮಿತಿಯು ಸಭೆ ಸೇರಿ ಬಿಡುಗಡೆಯಾಗಿರುವ ಜಾಹೀರಾತುಗಳ ಬಗ್ಗೆ ಪರಿಶೀಲನೆ/ವಿಶ್ಲೇಷಣೆ ನಡೆಸುವುದು.
  • ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿರುವ ಜಾಹೀರಾತುಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ದಿಶೆಯಲ್ಲಿ ಸಮಿತಿಯು ಸಲಹೆಗಳನ್ನು ನೀಡುವುದು.
  • ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಆಧಾರಿತ ಜಾಹೀರಾತುಗಳನ್ನು ಮತ್ತಷ್ಟು ಆಕರ್ಷಕವಾಗಿ ಮತ್ತು ಗಮನ ಸೆಳೆಯುವಂತೆ ರೂಪಿಸುವಲ್ಲಿ ಸಲಹೆಗಳನ್ನು ನೀಡುವುದು.
  • ನೀಡಿದ ಜಾಹೀರಾತಿನ ಸಾಧಕ – ಬಾಧಕಗಳನ್ನು ಕುರಿತು ಚರ್ಚಿಸುವುದು.
  • ಸರ್ಕಾರದಿಂದ ಬಿಡುಗಡೆಯಾಗುವ ಜಾಹೀರಾತುಗಳು ಗ್ರಾಮೀಣ ಪುದೇಶದ ಜನರಿಗೆ ಪರಿಣಾಮಕಾರಿ ತಲುವುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು ಮತ್ತು ತಲುವುವಿಕೆಯನ್ನು ಇನ್ನಷ್ಟು ವಿಸ್ತರಿಸುವ ಬಗ್ಗೆ ಸಲಹೆಗಳನ್ನು ನೀಡುವುದು. ಸರ್ಕಾರವು ನೀಡಿದ ಜಾಹೀರಾತಿನ ಸಫಲತೆಯನ್ನು ವಿಶ್ಲೇಷಿಸುವುದು.
  • ಜಾಹೀರಾತಿಗೆ ಸಂಬಂಧಿಸಿದಂತೆ ಹೊಸ ವಿಧಾನಗಳು ಅದರಲ್ಲೂ ನವ್ಯ ಮಾಧ್ಯಮಗಳಾದ ಡಿಜಿಟಲ್ ಮತ್ತು ಎಐ ಆಧಾರಿತ ಮಾಧ್ಯಮಗಳನ್ನು ಅವಳಡಿಸಿಕೊಳ್ಳುವ ಬಗ್ಗೆ ಸಲಹೆ ನೀಡುವುದು.
  • ಹೊರ ರಾಜ್ಯಗಳಲ್ಲಿರುವ ಜಾಹೀರಾತು ನೀತಿ ಮತ್ತು ಅಳವಡಿಸಿಕೊಂಡಿರುವ ಹೊಸ ವಿಧಾನಗಳ ಬಗ್ಗೆ ಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ಅದನ್ನು ಅಳವಡಿಸಿಕೊಳ್ಳುವ ಬಗ್ಗೆ ಸಲಹೆ ನೀಡುವುದು.
  • ಸಾಂಪ್ರದಾಯಿಕ ಮಾಧ್ಯಮಗಳಾದ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ಪರಿಣಾಮಕಾರಿಯಾಗಿವೆಯೆ ಅಥವಾ ಬದಲಾಗಿರುವ ಪುಸಕ್ತ ವಿದ್ಯಮಾನಗಳಿಗೆ ನವ್ಯ ಮಾಧ್ಯಮಗಳನ್ನು ಅವಳಡಿಸಿಕೊಳ್ಳುವ ಬಗ್ಗೆ ಅಗತ್ಯ ಸಲಹೆಗಳನ್ನು ನೀಡುವುದು.
  • ಸಮಿತಿಯು ಕನಿಷ್ಠ ಪ್ರತಿ ತಿಂಗಳಿಗೊಮ್ಮೆ ಸಭೆ ನಡೆಸುವುದು
  • ಯಾವುದೇ ರೀತಿಯ ಜಾಹೀರಾತುಗಳು ಸಮಿತಿಯಿಂದ ಪರಿಶೀಲನೆಗೆ ಒಳಪಡತಕ್ಕದ್ದು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಮುಡಾ ಹಗರಣದ ತನಿಖೆ ‘CBI’ನಿಂದ ಮಾತ್ರ ಸಾಧ್ಯ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ

BREAKING: ‘ಗ್ರಾಮೀಣ ಪತ್ರಕರ್ತ’ರಿಗೆ ಭರ್ಜರಿ ಸಿಹಿಸುದ್ದಿ: ‘ಉಚಿತ ಬಸ್ ಪಾಸ್’ ವಿತರಣೆಗೆ ‘ರಾಜ್ಯ ಸರ್ಕಾರ’ ಆದೇಶ | Journalist Bus Pass

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

12/08/2025 11:27 AM2 Mins Read

ನನ್ನ ರಾಜೀನಾಮೆಯ ಹಿಂದೆ ಯಾರಿದ್ದಾರೆ ಅನ್ನೋದು ಗೊತ್ತು, ಸಮಯ ಬಂದಾಗ ಬಿಚ್ಚಿಡುತ್ತೇನೆ : ಕೆ.ಎನ್ ರಾಜಣ್ಣ ಹೊಸ ಬಾಂಬ್!

12/08/2025 11:16 AM1 Min Read

BREAKING : ಮಂತ್ರಾಲಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಗೋಶಾಲೆ : ಪ್ರಾಣಾಪಾಯದಿಂದ ಪಾರಾದ ಗೋವುಗಳು!

12/08/2025 11:05 AM1 Min Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

12/08/2025 11:27 AM

1990ರಲ್ಲಿ ಕಾಶ್ಮೀರಿ ಪಂಡಿತ್ ಮಹಿಳೆಯ ಕೊಲೆ ಪ್ರಕರಣ ಮತ್ತೆ ರೀ ಓಪನ್

12/08/2025 11:25 AM

ನಿಮ್ಮ ಹೆಸರಿನಲ್ಲಿ ಎಷ್ಟು ‘ಸಿಮ್ ಕಾರ್ಡ್’ ಬಳಕೆಯಲ್ಲಿವೆ ಅಂತ ತಿಳಿಯಲು ಜಸ್ಟ್ ಹೀಗೆ ಮಾಡಿ | Mobile Connections

12/08/2025 11:23 AM

ನನ್ನ ರಾಜೀನಾಮೆಯ ಹಿಂದೆ ಯಾರಿದ್ದಾರೆ ಅನ್ನೋದು ಗೊತ್ತು, ಸಮಯ ಬಂದಾಗ ಬಿಚ್ಚಿಡುತ್ತೇನೆ : ಕೆ.ಎನ್ ರಾಜಣ್ಣ ಹೊಸ ಬಾಂಬ್!

12/08/2025 11:16 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow5712/08/2025 11:27 AM KARNATAKA 2 Mins Read

ಕರ್ನಾಟಕ ಪ.ಜಾತಿ ಮತ್ತು ಪ.ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಡಿ 2025-26ನೇ ಸಾಲಿನಲ್ಲಿ ಪ.ಜಾತಿ ಮತ್ತು ಪ.ಪಂಗಡದ ಅಲೆಮಾರಿ ಜನಾಂಗದವರಿಗೆ ಸ್ವಯಂ…

ನನ್ನ ರಾಜೀನಾಮೆಯ ಹಿಂದೆ ಯಾರಿದ್ದಾರೆ ಅನ್ನೋದು ಗೊತ್ತು, ಸಮಯ ಬಂದಾಗ ಬಿಚ್ಚಿಡುತ್ತೇನೆ : ಕೆ.ಎನ್ ರಾಜಣ್ಣ ಹೊಸ ಬಾಂಬ್!

12/08/2025 11:16 AM

BREAKING : ಮಂತ್ರಾಲಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಗೋಶಾಲೆ : ಪ್ರಾಣಾಪಾಯದಿಂದ ಪಾರಾದ ಗೋವುಗಳು!

12/08/2025 11:05 AM

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ಬೆಂಗಳೂರಿನ ಕೋರ್ಟ್ ಗೆ ಹಾಜರಾದ `ದರ್ಶನ್ & ಗ್ಯಾಂಗ್’.!

12/08/2025 11:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.