Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘AI’ ಮೂಲಕ ಸುಳ್ಳು ಮಾಹಿತಿ ಆರೋಪ : ಯೂಟ್ಯೂಬರ್ ಸಮೀರ್ MD ವಿರುದ್ಧ ಪ್ರಕರಣ ದಾಖಲು

13/07/2025 7:14 AM

BREAKING: ರಾಜಾ ರಘುವಂಶಿ ಕೊಲೆ ಪ್ರಕರಣ: ಇಬ್ಬರು ಸಹ ಆರೋಪಿಗಳಿಗೆ ಶಿಲ್ಲಾಂಗ್ ಕೋರ್ಟ್ ಜಾಮೀನು

13/07/2025 7:13 AM

ಮೆಕ್ಸಿಕೋ, ಯುರೋಪಿಯನ್ ಯೂನಿಯನ್ ಮೇಲೆ ಶೇ.30ರಷ್ಟು ಸುಂಕ ವಿಧಿಸಿದ ಅಮೇರಿಕಾ ಅಧ್ಯಕ್ಷ | Trump tariff

13/07/2025 7:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಚ್ಚರ.! ‘ಪೌರಕಾರ್ಮಿಕ’ರನ್ನು ಅಗೌರವದಿಂದ ಕಾಣುವುದು ‘ಶಿಕ್ಷಾರ್ಹ ಅಪರಾಧ’
KARNATAKA

ಎಚ್ಚರ.! ‘ಪೌರಕಾರ್ಮಿಕ’ರನ್ನು ಅಗೌರವದಿಂದ ಕಾಣುವುದು ‘ಶಿಕ್ಷಾರ್ಹ ಅಪರಾಧ’

By kannadanewsnow0926/09/2024 6:03 PM

ಬೆಂಗಳೂರು: ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವಂತ ಪೌರ ಕಾರ್ಮಿಕರನ್ನು ಅಗೌರವದಿಂದ ಕಾಣುವುದು ಶಿಕ್ಷಾರ್ಹ ಅಪರಾಧವಾಗಿದೆ. ಅವರ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕೇಸ್ ದಾಖಲಿಸಿ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ..

ಹೌದು.. ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿಯ ಹೆಸರಿನಲ್ಲಿ ನಿಂದಿಸುವುದು ಕಾನೂನು ರೀತಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಭಾರತದ ಸಂವಿಧಾನದ 17ನೇ ವಿಧಿಯು ʼಅಸ್ಪೃಶ್ಯತೆʼ ಯನ್ನು ನಿಷೇಧಿಸಿದೆ ಮತ್ತು ಯಾವುದೇ ರೂಪದಲ್ಲಿ ಅದರ ಆಚರಣೆಯು ಅಪರಾಧವಾಗಿದೆ. ನೈರ್ಮಲ್ಯ / ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ಕೇವಲ ನೈತಿಕ ಬಾಧ್ಯತೆಯಾಗಿರದೆ ಸಮಾಜದ ಅಗತ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಅವರು ನಿರ್ವಹಿಸುವ ಉದ್ಯೋಗಕ್ಕಿಂತ ವೈಯಕ್ತಿಕ ಘನತೆ ಮತ್ತು ಗೌರವಕ್ಕೆ ಅರ್ಹರಾಗಿರುತ್ತಾರೆ. ನೈರ್ಮಲ್ಯ ಕಾರ್ಮಿಕರ / ಪೌರಕಾರ್ಮಿಕರ ವಿರುದ್ಧ ತಾರತಮ್ಯವು ಮೂಲಭೂತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ.

ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿಯ ಹೆಸರಿನಲ್ಲಿ ನಿಂದಿಸುವುದು ಕಾನೂನು ರೀತಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಭಾರತದ ಸಂವಿಧಾನದ 17ನೇ ವಿಧಿಯು… pic.twitter.com/SbnsOZQVHF

— DIPR Karnataka (@KarnatakaVarthe) September 26, 2024

ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಎಲ್ಲಾ ನಿವಾಸಿಗಳು ಮತ್ತು ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ, ತಾವು ವಾಸಿಸುವ ಸ್ಥಳವನ್ನು / ಪರಿಸರವನ್ನು ದಿನನಿತ್ಯ ಸ್ವಚ್ಛಗೊಳಿಸುವ ಮೂಲಕ ಪೌರಕಾರ್ಮಿಕರು ತಮ್ಮ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಬಹು ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಪೌರಕಾರ್ಮಿಕರನ್ನು ಗೌರವದಿಂದ ಮತ್ತು ಘನತೆಯಿಂದ ನಡೆಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪೌರಕಾರ್ಮಿಕರನ್ನು ಅವರ ವೃತ್ತಿಯನ್ನು ಗೌರವಿಸಿ, ಅವರು ಸಮಾಜದಲ್ಲಿ ಘನತೆಯಿಂದ ಬದುಕಲು ಸಹಕರಿಸಲು, ಪೌರಕಾರ್ಮಿಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಪ್ರತಿಭಟನೆ

‘ಪ್ರೌಢ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಇಂಟರ್ನೆಟ್’ ನೀಡಲು ನಿರ್ಧಾರ

Share. Facebook Twitter LinkedIn WhatsApp Email

Related Posts

BREAKING : ‘AI’ ಮೂಲಕ ಸುಳ್ಳು ಮಾಹಿತಿ ಆರೋಪ : ಯೂಟ್ಯೂಬರ್ ಸಮೀರ್ MD ವಿರುದ್ಧ ಪ್ರಕರಣ ದಾಖಲು

13/07/2025 7:14 AM1 Min Read

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ತಡೆಗೋಡೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ!

13/07/2025 7:01 AM1 Min Read

BREAKING : ಬಿಜೆಪಿಗೆ ಬರದೇ ಹೋದ್ರೆ ‘ED, CBI’ ದಾಳಿ ಮಾಡಿಸ್ತೇವೆ ಅಂತ ಬೆದರಿಕೆ ಒಡ್ಡಿದ್ದಾರೆ : ವಿಜಯಾನಂದ ಕಾಶಪ್ಪನವರ

13/07/2025 6:46 AM1 Min Read
Recent News

BREAKING : ‘AI’ ಮೂಲಕ ಸುಳ್ಳು ಮಾಹಿತಿ ಆರೋಪ : ಯೂಟ್ಯೂಬರ್ ಸಮೀರ್ MD ವಿರುದ್ಧ ಪ್ರಕರಣ ದಾಖಲು

13/07/2025 7:14 AM

BREAKING: ರಾಜಾ ರಘುವಂಶಿ ಕೊಲೆ ಪ್ರಕರಣ: ಇಬ್ಬರು ಸಹ ಆರೋಪಿಗಳಿಗೆ ಶಿಲ್ಲಾಂಗ್ ಕೋರ್ಟ್ ಜಾಮೀನು

13/07/2025 7:13 AM

ಮೆಕ್ಸಿಕೋ, ಯುರೋಪಿಯನ್ ಯೂನಿಯನ್ ಮೇಲೆ ಶೇ.30ರಷ್ಟು ಸುಂಕ ವಿಧಿಸಿದ ಅಮೇರಿಕಾ ಅಧ್ಯಕ್ಷ | Trump tariff

13/07/2025 7:05 AM

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ತಡೆಗೋಡೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ!

13/07/2025 7:01 AM
State News
KARNATAKA

BREAKING : ‘AI’ ಮೂಲಕ ಸುಳ್ಳು ಮಾಹಿತಿ ಆರೋಪ : ಯೂಟ್ಯೂಬರ್ ಸಮೀರ್ MD ವಿರುದ್ಧ ಪ್ರಕರಣ ದಾಖಲು

By kannadanewsnow0513/07/2025 7:14 AM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರುವ ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ…

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ತಡೆಗೋಡೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ!

13/07/2025 7:01 AM

BREAKING : ಬಿಜೆಪಿಗೆ ಬರದೇ ಹೋದ್ರೆ ‘ED, CBI’ ದಾಳಿ ಮಾಡಿಸ್ತೇವೆ ಅಂತ ಬೆದರಿಕೆ ಒಡ್ಡಿದ್ದಾರೆ : ವಿಜಯಾನಂದ ಕಾಶಪ್ಪನವರ

13/07/2025 6:46 AM

BREAKING : ಪ್ರೀತಿಸಿದ ಯುವತಿಯ ಮನೆಯವರಿಂದಲೇ ಜೀವ ಬೆದರಿಕೆ : ಹೆದರಿ ನೇಣಿಗೆ ಶರಣಾದ ಯುವಕ!

13/07/2025 6:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.